ಶಿಲ್ಲಾಂಗ್, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ತಾಷ್ಖೈನಲ್ಲಿರುವ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಮತ್ತ
ಬೆಂಗಳೂರು, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲಾ ಪ್ರವಾಸ ರದ್ದಾಗಿದೆ. ಅನಿವಾರ್ಯ ಕಾರಣಗಳಿಂದ ಮುಖ್ಯಮಂತ್ರಿಗಳ ಮಂಡ್ಯ ಜಿಲ್ಲೆಯ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜಿವಿ
ಬೆಂಗಳೂರು, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 2026–27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಗಳು ಶಕ್ತಿ ಭವನದಲ್ಲಿ ಆರಂಭಗೊಂಡಿವೆ. ಮೊದಲ ಸಭೆಯನ್ನು ಅರಣ್ಯ ಮತ್ತು ಪರಿಸರ ಇಲಾಖೆಯೊಂದಿಗೆ ನಡೆಸಲಾಗಿದ್ದು, ರಾಜ್ಯದ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ
ಬೆಂಗಳೂರು, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ರಾಯಲ್ ಡ್ಯಾನಿಶ್ ರಾಯಭಾರ ಕಚೇರಿಯ ನಿಯೋಗವನ್ನು ಭೇಟಿ ಮಾಡಿ ಉತ್ಕೃಷ್ಟ ಚರ್ಚೆ ನಡೆಸಿದರು. ಮಿಷನ್ನ ಉಪ ಮುಖ್ಯಸ್ಥ ಮಾರ್ಟಿನ್ ಎಗ್ನುಡ್ ಪೀಟರ್ಸನ್, ಬೆಂಗಳೂರಿನಲ್ಲಿರುವ ಡೆನ್ಮಾರ್ಕ್ನ ಕಾನ್ಸುಲ್ ಜನರಲ್ ಪೀಟರ್
ನವದೆಹಲಿ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಲೋಕ ಸಭೆಯಲ್ಲಿ ನಿರಂತರ ಗದ್ದಲ ಮತ್ತು ಅಶಿಸ್ತಿನ ವರ್ತನೆಯಿಂದಾಗಿ ಕಲಾಪಗಳು ಮೂರನೇ ದಿನವೂ ಸರಾಗವಾಗಿ ನಡೆಯಲಿಲ್ಲ. ಪ್ರತಿಪಕ್ಷದ ಕೆಲವು ಸದಸ್ಯರು ಪ್ರಧಾನಿಯವರ ಆಸನದ ಬಳಿಗೆ ತೆರಳಿದ ಘಟನೆಯನ್ನು ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಗುರುವಾರ ತೀವ್ರವಾಗಿ ಖಂಡ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಅಮೆರಿಕದ ಅತಿ ಎತ್ತರದ ಶಿಖರ ಹಾಗೂ ಏಷ್ಯಾದ ಹೊರಗಿನ ವಿಶ್ವದ ಅತ್ಯುನ್ನತ ಪರ್ವತವಾದ ಅರ್ಜೆಂಟೀನಾದ ಮೌಂಟ್ ಅಕಾನ್ಕಾಗುವಾ (6,961 ಮೀ.) ಅನ್ನು ವಶಪಡಿಸಿಕೊಳ್ಳುವ ಗುರಿಯೊಂದಿಗೆ ಭಾರತೀಯ ಪರ್ವತಾರೋಹಿಗಳ ಜಂಟಿ ಯಾತ್ರೆಯು ಗುರುವಾರ ನವದೆಹಲಿಯ ಸೌತ
ನವದೆಹಲಿ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶದ ಮೊದಲ ಸಹಕಾರಿ ಆಧಾರಿತ ಟ್ಯಾಕ್ಸಿ ಸೇವೆ ‘ಭಾರತ್ ಟ್ಯಾಕ್ಸಿ’ಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ದೆಹಲಿಯ ವಿಜ್ಞಾನ ಭವನದಲ್ಲಿ ಅಧಿಕೃತ ಚಾಲನೆ ನೀಡಿದರು. ಮುಂದಿನ ಮೂರು ವರ್ಷಗಳಲ್ಲಿ ಈ ಸೇವೆಯನ್ನು ದೇಶಾದ್ಯಂತ ವಿಸ್ತರಿಸ
ನವದೆಹಲಿ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಶ್ರೀಲಂಕಾ ನಡುವಿನ ಶತಮಾನಗಳಷ್ಟು ಹಳೆಯ ನಾಗರಿಕ ಹಾಗೂ ಆಧ್ಯಾತ್ಮಿಕ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ, ಭಗವಾನ್ ಬುದ್ಧನ ಪವಿತ್ರ ‘ದೇವನಿಮೋರಿ ಅವಶೇಷ’ಗಳನ್ನು ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಪ್ರದರ್ಶನಕ್ಕಾಗಿ ಕೊಂಡೊ
ಗಂಗಾರಾಮಯ ದೇವಸ್ಥಾನದಲ್ಲಿ ಉದ್ಘಾಟನೆ; ಅಧ್ಯಕ್ಷ ದಿಸಾನಾಯಕೆಗೆ ಪ್ರಧಾನಿ ಮೋದಿ ಕೃತಜ್ಞತೆ
ಬಿಜಾಪುರ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲೀಯ ಮೃತಪಟ್ಟಿದ್ದು, ಸ್ಥಳದಿಂದ ಒಂದು ಎಕೆ–47 ಸ್ವಯಂಚಾಲಿತ ಬಂದೂಕನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ದಕ್ಷಿಣ ಬಸ್
Never miss a thing & stay updated with all the latest news around the world!
468.9k
14.1k
ಸಿಂಗೊ0ಡಹಳ್ಳಿಯಲ್ಲಿ ಗ್ರಂಥಾಲಯ ಉದ್ಘಾಟನೆ
ಅಧಿಕಾರಿಗಳ ದಾಳಿ ; ಕಲಬೆರಕೆ ಹಾಲು ಪತ್ತೆ
ಕೋಲಾರದಲ್ಲಿ ಫೆಬ್ರವರಿ ೬,೭ ರಂದು ಎರಡು ದಿನಗಳ ಕಾಲ ಸರ್ಕಾರಿ ನೌಕರರ ಕ್ರೀಡಾಕೂಟ
ನಗರಸಭೆಯಲ್ಲಿ ಭ್ರಷ್ಟಾಚಾರ ; ಶಾಸಕ ಕೊತ್ತೂರು ಮಂಜುನಾಥ್ ಆಕ್ರೋಶ
ವೇಮಗಲ್-ಬೆಂಗಳೂರು ನಡುವೆ ನೇರ ಬಸ್ ಸಂಚಾರ ಆರಂಭ
ಗದಗ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳ ಓದಿನ ಹಿತದೃಷ್ಟಿಯಿಂದ ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಯಂಕಾಲ 7.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ ಮೊಬೈಲ್ ಹಾಗೂ ಟಿವಿಗಳ
ಗದಗ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಹಾಗೂ ಸ್ವಾವಲಂಬಿಯಾಗಿ ಜೀವನ ನಡೆಸಲು ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು ಯೋಜನೆಯ ಸೌಲಭ್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಲಭಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ
ಗದಗ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಮತ್ತು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರುಗಳ ಸಹಯೋಗದಲ್ಲಿ ಫೆಬ್ರುವರಿ 06 ರಂದು ಬೆಳಿಗ್ಗೆ 10.30 ಗಂಟೆಗೆ
ಶಿವಮೊಗ್ಗ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಅಕ್ಕ ಪಡೆಯ ಅಧಿಕಾರಿಗಳು ಚೈತನ್ಯ ಟೆಕ್ನೋ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ಬಾಲಕಾರ್ಮಿಕ ಪ
ಕಠ್ಮಂಡು, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್ಎಸ್ಪಿ)ದ ಹಿರಿಯ ನಾಯಕ ಹಾಗೂ ಪ್ರಧಾನಿ ಅಭ್ಯರ್ಥಿ ಬಾಲೆನ್ ಶಾ ಅವರ ಚುನಾವಣಾ ಸಂಪರ್ಕ ಕಚೇರಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಝಾಪಾ ಜಿಲ್ಲೆಯಲ್ಲಿ ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಝಾಪ
ಅಥೆನ್ಸ್, 04 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗ್ರೀಸ್ ಮತ್ತು ಟರ್ಕಿ ನಡುವಿನ ಏಜಿಯನ್ ಸಮುದ್ರದ ಚಿಯೋಸ್ ದ್ವೀಪದ ಕರಾವಳಿಯಲ್ಲಿ ಗ್ರೀಕ್ ಕೋಸ್ಟ್ ಗಾರ್ಡ್ ಗಸ್ತು ಹಡಗು ಮತ್ತು ವಲಸಿಗರು ಹಾಗೂ ನಿರಾಶ್ರಿತರನ್ನು ಸಾಗಿಸುತ್ತಿದ್ದ ದೋಣಿಯ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ 15 ಮಂದಿ ಸಾವನ್ನಪ್ಪಿದ್ದ
ವಾಷಿಂಗ್ಟನ್, 04 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅರೇಬಿಯನ್ ಸಮುದ್ರದಲ್ಲಿ ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ಸಮೀಪಕ್ಕೆ ಬರುತ್ತಿದ್ದ ಇರಾನ್ ಮೂಲದ ಡ್ರೋನ್ ಅನ್ನು ಅಮೆರಿಕ ಸೇನೆ ಆಕಾಶದಲ್ಲೇ ಹೊಡೆದುರುಳಿಸಿರುವುದಾಗಿ ಘೋಷಿಸಿದೆ. ಡ್ರೋನ್ ಹಡಗಿನ ಕಡೆಗೆ ಆಕ್ರಮಣಕಾರಿ ರೀತಿಯಲ್
ವಾಷಿಂಗ್ಟನ್, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳಿಗೆ ಮಹತ್ವದ ತಿರುವು ನೀಡುವ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಗೆ ದೊರೆತಿದೆ ಎಂದು ಘೋಷಿಸಿದ್ದಾರೆ. ಈ ಒಪ್ಪ
ಕಠ್ಮಂಡು, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದ ಕೇಂದ್ರ ಸರ್ಕಾರ ಭಾನುವಾರ ಮಂಡಿಸಿದ 2026–27ರ ಕೇಂದ್ರ ಬಜೆಟ್, ಭಾರತ–ನೇಪಾಳ ನಡುವಿನ ಆರ್ಥಿಕ, ಭೌಗೋಳಿಕ ಮತ್ತು ಸಾಂಸ್ಕೃತಿಕ ನಂಟಿನ ಹಿನ್ನೆಲೆಯಲ್ಲಿ ನೇಪಾಳದ ಮೇಲೂ ನೇರ ಹಾಗೂ ಪರೋಕ್ಷ ಪರಿಣಾಮ ಬೀರುವ ಸಾಧ್ಯತೆ ಇದೆ. ಬಜೆಟ್ನ ಹಲವು ಘೋಷಣೆಗಳು
ನವದೆಹಲಿ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ದುರ್ಬಲ ಲಕ್ಷಣಗಳನ್ನು ತೋರಿಸಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದು, ಅದರ ಪರಿಣಾಮ ಏಷ್ಯಾದ ಮಾರುಕಟ್ಟೆಗಳಲ್ಲಿ ಇಂದು ವ್ಯಾಪಕ ಮಾರಾಟದ ಒತ್ತಡ ಕಂಡುಬಂದಿದೆ. ಅಮೆರಿಕದಲ
ನವದೆಹಲಿ, 04 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ದಿನದ ಮೊದಲ ಅವಧಿಯಲ್ಲಿ ಚಿನ್ನದ ಬೆಲೆ ಏರಿಕೆಯ ಪ್ರವೃತ್ತಿ ತೋರಿಸಿದೆ. ಬೆಲೆ ಏರಿಕೆಯ ಪರಿಣಾಮವಾಗಿ ಚಿನ್ನವು ಇಂದು 10 ಗ್ರಾಂಗೆ ಸುಮಾರು ₹720ರಷ್ಟು ದುಬಾರಿಯಾಗಿ ವಹಿವಾಟು ನಡೆಸುತ್ತಿದೆ. ಇದಕ್ಕೆ ವಿರುದ್ಧವಾಗಿ, ಬೆ
ನವದೆಹಲಿ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದಿಂದ ಉತ್ತೇಜನ ಪಡೆದ ದೇಶೀಯ ಷೇರು ಮಾರುಕಟ್ಟೆ ಸೋಮವಾರ ಭಾರಿ ಏರಿಕೆಯೊಂದಿಗೆ ವಹಿವಾಟು ಆರಂಭಿಸಿತು. ಆರಂಭಿಕ ವಹಿವಾಟಿನಲ್ಲಿಯೇ ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ ಬಲವಾದ ಏರಿಕೆ ಕಂಡು ಹೂಡಿಕೆದಾರರಲ್ಲ
ಬಳ್ಳಾರಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಮೋಹಿತ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿ, ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ.ಎಸ್. ರವಿಸುಧಾ
ಮೆಲ್ಬೋರ್ನ್, 04 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟ್ನ ದಿಗ್ಗಜ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಹೊಸದಾಗಿ ಆರಂಭಗೊಂಡಿರುವ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಫ್ರಾಂಚೈಸಿ ಸಿಯಾಲ್ಕೋಟ್ ಸ್ಟಾಲಿಯನ್ಸ್ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಟಿ2
ನವದೆಹಲಿ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ವೇಗಿ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಬೆನ್ನುನೋವಿನ ಚೇತರಿಕೆಯಲ್ಲಿ ಸ್ವಲ್ಪ ವಿಳಂಬವಾಗಿರುವ ಹಿನ್ನೆಲೆಯಲ್ಲಿ 2026ರ ಟಿ20 ವಿಶ್ವಕಪ್ನ ಅಂತಿಮ 15 ಸದಸ್ಯರ ತಂಡಕ್ಕೆ ಸೇರ್ಪಡೆಯಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಫಿಟ್
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ವಿರುದ್ಧ ನಡೆಯಲಿರುವ 2026ರ ಪುರುಷರ ಟಿ20 ವಿಶ್ವಕಪ್ ಪಂದ್ಯದಿಂದ ಹಿಂದೆ ಸರಿಯುವ ಪಾಕಿಸ್ತಾನದ ನಿರ್ಧಾರಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಕಠಿಣ ಎಚ್ಚರಿಕೆ ನೀಡಿದೆ. ಜಾಗತಿಕ ಪಂದ್ಯಾವಳಿಯಲ್ಲಿ ಆಯ್ದ ಪಂದ್ಯಗಳಲ್ಲಿ ಮಾತ
ಅಂತಾರಾಷ್ಟ್ರೀಯ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ನಗರದಲ್ಲಿ ಅಕ್ರಮ ಮೀಟರ್ ಬಡ್ಡಿ ದಂಧೆ ಮಿತಿಮೀರಿದ್ದು, ಬಡ ಕುಟುಂಬದ ಮೇಲೆ ಅಮಾನುಷ ಹಲ್ಲೆ ನಡೆದಿರುವ ಗಂಭೀರ ಘಟನೆ ವರದಿಯಾಗಿದೆ. ಸಾಲ ತೀರಿಸಿದರೂ ಮತ್ತೆ ಹಣ ನೀಡುವಂತೆ ಕಿರುಕುಳ ನೀಡಿ, ಗಂಡಹೆಂಡತಿ ಮೇಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪ ಕೇಳಿ
ವಿಜಯಪುರ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕೊಯ್ದು ಬರ್ಬರ ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಿದ್ದರಾಮ ದೊಂಡಿಬಾ ಕ್ಷತ್ರಿ(29
ಕೆಜಿಎಫ್ನಲ್ಲಿ ಅಕ್ರಮ ಸಿಲಿಂಡರ್ ಭರ್ತಿ ಮಾಡುತ್ತಿದ್ದ ಆರೋಪಿಗಳ ಬಂಧನ
ಬೆಂಗಳೂರು, 22 ಜನವರಿ (ಹಿ.ಸ.) : ಆ್ಯಂಕರ್ : ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. ಎರಡನೇ ಹಂತದ ನಾಗಶೆಟ್ಟಿಹಳ್ಳಿಯ ನಿವಾಸಿ ಎಂ. ನಾರಾಯಣಸ್ವಾಮಿ ಎಂಬ ಪ್ರಮುಖ ಆರೋಪಿಯನ್ನು ಅಪರಾಧ ವಿಭಾಗದ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ಎಂಬ ಸಂವೇದನಾಶೀಲ ವಿಷಯಗಳನ್ನು ಕೇಂದ್ರವಾಗಿಸಿಕೊಂಡು ನಿರ್ಮಿಸಲಾದ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಕನ್ನಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ
ಬಳ್ಳಾರಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ. ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ
ಹುಬ್ಬಳ್ಳಿ, 31 ಜನವರಿ (ಹಿ.ಸ.): ಆ್ಯಂಕರ್: ಎ.ಆರ್.ಸಿ. ಮ್ಯೂಸಿಕ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್ನಡಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಾಹಸ–ಥ್ರಿಲ್ಲರ್ ಚಿತ್ರ ‘ಘಾರ್ಗಾ’ ಫೆಬ್ರವರಿ 6ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಸೇರಿದಂತೆ ಯಶಸ್ವಿ ಚಿತ್ರಗಳನ್ನು ನಿರ
ಬೆಂಗಳೂರು, 31 ಜನವರಿ (ಹಿ.ಸ.): ಆ್ಯಂಕರ್: ತಂತ್ರಜ್ಞಾನ ಎಷ್ಟೇ ವೇಗವಾಗಿ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಅಗತ್ಯವಿರುವ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ ನೀಡಲು ಸಾಧ್ಯವಿಲ್ಲ. AI ಒಂದು ಸಹಾಯಕ ಸಾಧನವಾಗಬಹುದು, ಆದರೆ ಸಂಕಲನಕಾರನ ದೃಷ್ಟಿಯನ್ನು
ಬೆಂಗಳೂರು, 26 ಜನವರಿ (ಹಿ.ಸ.) : ಆ್ಯಂಕರ್ : ‘ಪೊಗರು’, ‘ವಿಕ್ಟರಿ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಿಗೆ ಸಂಭಾಷಣೆ ಬರೆದು ಖ್ಯಾತಿ ಗಳಿಸಿದ್ದ ಡೈಲಾಗ್ ರೈಟರ್ ಪ್ರಶಾಂತ್ ರಾಜಪ್ಪ ಅವರು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಚಿತ್ರದ ಶೀರ್ಷಿಕೆ ಬಹಿರಂಗವಾಗಿದೆ. ಈ ಚಿತ್ರಕ್ಕೆ ‘ಅನಂತ ಪದ್ಮನಾಭ’ ಎಂದು ಹೆಸ
ಹುಬ್ಬಳ್ಳಿ, 30 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಸಾಂಪ್ರದಾಯಿಕ ತಿಂಡಿಗಳಲ್ಲಿ ಉತ್ತಪ್ಪಕ್ಕೂ ವಿಶೇಷ ಸ್ಥಾನವಿದೆ. ಕರಾವಳಿ ಭಾಗಗಳಲ್ಲಿ ಮುಂಜಾನೆ ಉಪಹಾರಕ್ಕೆ ಹೆಚ್ಚಾಗಿ ತಯಾರಿಸಲಾಗುವ ಉತ್ತಪ್ಪ ದೋಸೆ ಅಥವಾ ಇಡ್ಲಿ ಹಿಟ್ಟಿನಿಂದ ಮಾಡಲಾಗುತ್ತದೆ. ಆರೋಗ್ಯಕರವಾಗಿರುವ ಈ ತಿಂಡಿ ಎಲ್ಲ ವಯೋಮಾ
ಹುಬ್ಬಳ್ಳಿ, 29 ಜನವರಿ (ಹಿ.ಸ.) : ಆ್ಯಂಕರ್ : ಇಡ್ಲಿ ದಕ್ಷಿಣ ಭಾರತದ ಮನೆಮಾತಿನ ಉಪಾಹಾರ. ಸಾಮಾನ್ಯವಾಗಿ ಇಡ್ಲಿ ಎಂದರೆ ಉದ್ದಿನ ಬೇಳೆ–ಅಕ್ಕಿ ಹಿಟ್ಟಿನ ಇಡ್ಲಿಯೇ ನೆನಪಿಗೆ ಬರುತ್ತದೆ. ಆದರೆ ಆರೋಗ್ಯಕರವಾಗಿಯೂ, ವಿಭಿನ್ನ ರುಚಿಯಲ್ಲಿಯೂ ಇಡ್ಲಿ ತಯಾರಿಸಬಹುದು. ಅಂಥದೇ ಒಂದು ಹೊಸ ಪ್ರಯೋಗವೇ ಸೌತೆಕಾಯಿ ಇಡ
ಹುಬ್ಬಳ್ಳಿ, 22 ಜನವರಿ (ಹಿ.ಸ.): ಆ್ಯಂಕರ್: ಗೋಬಿ ಮಂಚೂರಿ, ಮಶ್ರೂಮ್ ಮಂಚೂರಿ ಎಂದಾಕ್ಷಣ ಎಲ್ಲರಿಗೂ ಪರಿಚಿತ. ಆದರೆ ಇದೇ ಸಾಲಿಗೆ ಸೇರಿಕೊಳ್ಳುವ ಬಾಳೆಕಾಯಿ ಮಂಚೂರಿ ಈಗ ಮನೆಮನೆಗಳಲ್ಲಿ ಗಮನ ಸೆಳೆಯುತ್ತಿದೆ. ಸರಳ ಪದಾರ್ಥಗಳಿಂದ ತಯಾರಾಗುವ ಈ ಹೊಸ ರುಚಿಯ ತಿಂಡಿ ಚಳಿಗಾಲದಲ್ಲಿ ಟೀ ಜೊತೆ ಸವಿಯಲು ಅತಿ ಸೂ
Copyright © 2017-2024. All Rights Reserved Hindusthan Samachar News Agency
Powered by Sangraha