ನಿಂದ
ಜಮ್ಮು, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ರಾಮನಗರ ಪ್ರದೇಶದ ಕಾಗೋಟ್ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ದೂರದ ಹಳ್ಳಿಯಿಂದ ಉಧಂಪುರ
ಮೈಸೂರು, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೊಸ ಜನಗಣತಿಯ ನಂತರವೇ ಕ್ಷೇತ್ರ ಮರುವಿಂಗಡಣೆ ನಡೆಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಸವ ಜಯಂತಿ ಅಂಗವಾಗಿ ಸಂಸತ್ ಭವನದ ಆವರಣದಲ್ಲಿರುವ ‘ಪ್ರೇರಣಾ ಸ್ಥಳ’ದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು
ಲಂಡನ್, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಸವ ಜಯಂತಿ ಆಚರಣೆಯ ಮುನ್ನಾದಿನದಂದು ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನ ವತಿಯಿಂದ ಲಂಡನ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತಕ್ಕೆ ಯುಕೆ ಉಪ ಹೈಕಮಿಷನರ್ ಆಗಿರುವ ಚಂದ್ರು ಅಯ್ಯರ್ ಅವರು ಐತಿಹಾಸಿಕ ಬಸವೇಶ್ವರರ ಪ್ರತಿಮೆಗೆ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಉಧಂಪುರ್ನಲ್ಲಿ ಸಂಭವಿಸಿದ ಭೀಕರ ಬಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿಗಳು ಸಂತಾಪ ಸೂಚಿಸಿದ್ದು, ಗ
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಸೌದಿ ಅರೇಬಿಯಾ ಪ್ರವಾಸದ ಅಂಗವಾಗಿ ಭಾನುವಾರ ರಿಯಾದ್ ಗೆ ಆಗಮಿಸಿದರು. ರಿಯಾದ್ ವಿಮಾನ ನಿಲ್ದಾಣದಲ್ಲಿ ಭಾರತ ರಾಯಭಾರಿ ಡಾ. ಸುಹೇಲ್ ಖಾನ್ ಹಾಗೂ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜಕ
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತ ಪ್ರವಾಸದಲ್ಲಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಲೀ ಜೇ-ಮ್ಯುಂಗ್ ಅವರಿಗೆ ಸೋಮವಾರ ರಾಷ್ಟ್ರಪತಿ ಭವನ ಮುಂಭಾಗದ ಅಂಗಳದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತು. ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸಾಂಪ್ರದಾಯಿಕ ರೀ
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೃಷಿಯು ದೇಶದ ಸಮೃದ್ಧಿಯ ಅಡಿಪಾಯವಾಗಿದ್ದು, ರೈತರು ದೇಶದ ನಿಜವಾದ ಅನ್ನದಾತರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ, “ಕೃಷಿ ವರ್ಧನ್ಯಾ, ಕೃಷಿ ಮರ್ಧನ್ಯಾ, ಪ್ರಾಣಿ ಜೀ
ಕೋಲ್ಕತ್ತಾ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಮುನ್ನ ತೃಣಮೂಲ ಕಾಂಗ್ರೆಸ್ಗೆ ಚುನಾವಣಾ ಕಾರ್ಯತಂತ್ರ ರೂಪಿಸುತ್ತಿದ್ದ ಐ-ಪಿಎಸಿ ಸಂಸ್ಥೆ 20 ದಿನಗಳ ಕಾಲ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಂಸ್ಥೆಯು
Never miss a thing & stay updated with all the latest news around the world!
468.9k
14.1k
ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
ದಲಿತ ಸಮಾಜದಲ್ಲಿ ಒಡಕು ; ಸಿ.ಎಂ. ಮುನಿಯಪ್ಪ ವಿಷಾದ
ವಿಶ್ವಮಾನವ ಬಸವಣ್ಣನ ಮೌಲ್ಯಗಳು ಇಂದಿಗೂ ಪ್ರಸ್ತುತ ; ಡಿವೈಎಸ್ಪಿ ಲಕ್ಷö್ಮಯ್ಯ
ವಚನ ಸಾಹಿತ್ಯವನ್ನು ಸಮಾಜದ ಕಟ್ಟಕಡೆಯ ಮನುಷ್ಯನಿಗೂ ತಲುಪಿಸಲು ಕರೆ
ಸಮಾಜದಲ್ಲಿ ಅಂಧಕಾರ ತೊಲಗಿಸಲು ಮೊದಲ ಪ್ರಜಾಪ್ರಭುತ್ವ ಅನುಭವ ಮಂಟಪ ಜಾರಿಗೆ ತಂದ ಬಸವಣ್ಣ
ಭಾರತ ಸೇವಾದಳದಿಂದ ಬಸವೇಶ್ವರರ ಜಯಂತಿ ಆಚರಣೆ
ಹುಬ್ಬಳ್ಳಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೇಸಿಗೆ ರಜೆಯ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು, ನೈರುತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ನ್ಯೂ ಟಿನ್ಸುಕಿಯಾ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07325 ಏಪ್ರಿಲ್ 23, 2026 (ಗುರುವಾರ) ರಂದು ಬೆಳ
ಬೆಂಗಳೂರು, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗಾಂಧಿನಗರ ವಿಧಾನಸಭಾ ಕ್ಷೇತ್ರದ ವಾರ್ಡ್-127ರ ಕಾಟನ್ ಪೇಟೆ ವಾರ್ಡ್ ವ್ಯಾಪ್ತಿಯ ಅಕ್ಕಿಪೇಟೆ, ನಾಗಮ್ಮನಗರ ಹಾಗೂ ನೇತಾಜಿನಗರ ಮುಖ್ಯರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ನೇತಾಜಿನಗರದ 3, 4
ಮೈಸೂರು, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮೈಸೂರು ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ಅಕ್ಕ ಪಡೆ’ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ನಡೆಸಿ ಜಾಗೃತಿ ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಬಾಲ್ಯ ವಿವಾಹ ತಡೆ, ಸೈಬರ್ ಅಪರಾಧಗಳ ಕುರಿತು ಎಚ್ಚರಿಕೆ ಹಾಗೂ ಮಾದಕ
ಬ್ಯಾಟನ್ ರೂಜ್, 20 ಏಪ್ರಿಲ್ (ಹಿ.ಸ.): ಆ್ಯಂಕರ್ : ಅಮೆರಿಕದ ಲೂಯಿಸಿಯಾನ ರಾಜ್ಯದ ಶ್ರೆವೆಪೋರ್ಟ್ ನಗರದಲ್ಲಿ ಭಾನುವಾರ ಮುಂಜಾನೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಎಂಟು ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದ್ದು, 20
ಟೆಹ್ರಾನ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಒಮಾನ್ ಕೊಲ್ಲಿಯಲ್ಲಿ ಇರಾನ್ ಧ್ವಜದಡಿ ಸಾಗುತ್ತಿದ್ದ ಕಂಟೈನರ್ ಹಡಗಿನ ಮೇಲೆ ಅಮೆರಿಕದ ನೌಕಾಪಡೆ ಗುಂಡಿನ ದಾಳಿ ನಡೆಸಿ ಅದನ್ನು ವಶಕ್ಕೆ ಪಡೆದ ಘಟನೆ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆಯನ್ನು ಉಂಟು ಮಾಡಿದೆ. ಈ ಘಟನೆ ಇರಾನ್ ಮತ್ತು ಅಮೆರಿಕ ನಡುವಿನ ಕ
ಟೆಹ್ರಾನ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಇಂಧನ ಮತ್ತು ಸಮುದ್ರ ವ್ಯಾಪಾರಕ್ಕೆ ಅತ್ಯಂತ ಮಹತ್ವದ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ ಬಗ್ಗೆ ಇರಾನ್ ಮತ್ತೊಮ್ಮೆ ಕಠಿಣ ನಿರ್ಧಾರ ಕೈಗೊಂಡಿದೆ. ಮೊದಲು ಹಡಗುಗಳ ಸಂಚಾರಕ್ಕಾಗಿ ‘ಪೇ-ಅಂಡ್-ಪಾಸ್’ ಶಿಷ್ಟಾಚಾರವನ್ನು ಜಾರಿಗೆ ತಂದಿದ್ದ ಇರಾನ್, ಇದೀ
ಟೆಹ್ರಾನ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕದ ನೌಕಾ ದಿಗ್ಬಂಧನವನ್ನು ಇರಾನ್ ಕದನ ವಿರಾಮದ ಉಲ್ಲಂಘನೆ ಎಂದು ಪರಿಗಣಿಸಿದ್ದು, ತಕ್ಷಣ ದಿಗ್ಬಂಧನವನ್ನು ಹಿಂತೆಗೆದುಕೊಳ್ಳದಿದ್ದರೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚುವುದಾಗಿ ಎಚ್ಚರಿಕೆ ನೀಡಿದೆ. ಲೆಬನಾನ್ಗೆ ಸಂಬಂಧಿಸಿದ ಕದನ ವಿರಾಮದ ಅವಧಿ
ವಿದ್ಯಮಾನ
ನವದೆಹಲಿ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳಿಂದ ಇಂದು ಮಿಶ್ರ ಸೂಚನೆಗಳು ದೊರಕಿದ್ದು, ಏಷ್ಯಾದ ಬಹುತೇಕ ಮಾರುಕಟ್ಟೆಗಳು ದುರ್ಬಲ ವಹಿವಾಟಿನೊಂದಿಗೆ ದಿನವನ್ನು ಆರಂಭಿಸಿವೆ. ಅಮೆರಿಕ ಮತ್ತು ಯುರೋಪಿನ ಮಾರುಕಟ್ಟೆಗಳು ಸೀಮಿತ ಏರಿಕೆಯನ್ನು ದಾಖಲಿಸಿದರೆ, ಏಷ್ಯಾದ ಪ್ರಮುಖ ಸೂಚ
ನವದೆಹಲಿ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ. ಆರಂಭಿಕ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ಬೆಲೆ 1,300 ರೂ.ರಿಂದ 1,420 ರೂ.ವರೆಗೆ ಏರಿಕೆಯಾದರೆ, ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 11,800 ರೂ.
ನವದೆಹಲಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಇರಾನ್ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನ ನಡುವಿನ ಮಾತುಕತೆ ಮುಂದುವರಿಯುವ ನಿರೀಕ್ಷೆ ಮೂಡಿದ ಹಿನ್ನೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮಂಗಳವಾರ ಗಮನಾರ್ಹವಾಗಿ ಇಳಿಕೆಯಾಗಿದೆ.
ಚಾಂಪಿಯನ್ ಶಿಪ್
ಸೈಪ್ರಸ್, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಫಿಡೆ ಕ್ಯಾಂಡಿಡೇಟ್ಸ್ ಟೂರ್ನಮೆಂಟ್ 2026ರಲ್ಲಿ ಭಾರತದ ಯುವ ಪ್ರತಿಭೆ ದಿವ್ಯಾ ದೇಶ್ಮುಖ್ ಅದ್ಭುತ ಪ್ರದರ್ಶನ ನೀಡಿದ್ದು, ಎಂಟನೇ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಅನ್ನಾ ಮುಜಿಚುಕ್ ಅವರನ್ನು ಸೋಲಿಸಿ ಜಂಟಿ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಮೊದಲ ಕ್ಯಾಂಡ
ಬೆಂಗಳೂರು, 06 ಏಪ್ರಿಲ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ನಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಅಭಿಮಾನಿಗಳ ನಿರೀಕ್ಷೆಯಂತೆ ಪ್ರದರ್ಶನ ನೀಡಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ಇಬ್ಬರು ವಿದೇಶಿ ಮಹಿಳೆಯರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ
ವಿಜಯಪುರ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಗ ತನ್ನಂತೆ ಕಾಣುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಾಪಿ ತಂದೆಯೊಬ್ಬ ತನ್ನದೇ ಹೆತ್ತ ಮಗನನ್ನು ಕೊಲೆ ಮಾಡಿದ ಮನಕಲಕುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಅರಿಕೇರಿ ಎಂಬಾತ ತನ್ನ 6 ವರ್ಷದ ಮಗ ಕೃಷ್ಣಾನನ್ನು ಮಹಾ
ಗದಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಬೆಳೆ ಪ್ರಕರಣವನ್ನು ಅಬಕಾರಿ ಇಲಾಖೆ ಭೇದಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಗುಳಗುಂಜಿಕೊಪ್ಪ ಗ್ರಾಮದಲ್ಲಿ ಭರ್ಜರಿ ದಾಳಿ ನಡೆಸಿ ಒಬ್ಬರನ್ನು ಬಂಧಿಸಲಾಗಿದೆ. ಗ್ರಾಮದ ತೋಟದ ಮನೆಯ ಪಕ್ಕದಲ್ಲಿ ಗೂಳಪ್ಪ ಎಂಬಾತ ಅಕ್ರಮವಾಗಿ ಗಾಂಜ
ಮಾದಕವಸ್ತುಗಳ ಕಾಯ್ದೆಯಡಿ ಕೆಜಿಎಫ್ ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಡಕಾಯತ್ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಚಿತ್ರದ ತಂಡ ಶನಿವಾರ ಬೆಂಗಳೂರಿಗೆ ಭೇಟಿ ನೀಡಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿತು. ಚಿತ್ರದಲ್ಲಿ ನಟಿಸಿರುವ ಅಡವಿ ಶೇಷ್ ಮತ್ತು ಅನುರಾಗ್ ಕಶ್ಯಪ್ ಬೆಂಗಳೂರಿಗೆ ಬಂದು ಚಿತ್ರದ ಪ್ರಚಾರ ನಡೆಸಿದರು. ಇದೇ ವೇಳೆ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಮೈಸಾ ಚಿತ್ರಕ್ಕಾಗಿ ಬ್ಯಾಂಕಾಕ್ ನಲ್ಲಿ ಕಠಿಣ ಹ್ಯಾಂಡ್-ಟು-ಹ್ಯಾಂಡ್ ಕಂಬಾಟ್ ತರಬೇತಿ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ವಿಭಿನ್ನ ಹಾಗೂ ಆಕ್ಷನ್ ಪ್ಯಾಕ್ಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ರಶ್ಮಿಕಾ, ಪ್ರತಿದಿನ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಲಾರ್ಕ್ ಸ್ಟುಡಿಯೋಸ್ ಮತ್ತು ಪ್ಯಾರಲಲ್ ಯೂನಿವರ್ಸ್ ಪಿಕ್ಚರ್ಸ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಚಿತ್ರದ ಘೋಷಣೆ ಹೊರಬಿದ್ದಿದೆ. ಈ ಚಿತ್ರದಲ್ಲಿ ಜಿ.ವಿ. ಪ್ರಕಾಶ್ ಕುಮಾರ್ ನಾಯಕ ನಟನಾಗಿ ಅಭಿನಯಿಸಲಿದ್ದು, ಚಿತ್ರದ ಮೇಲಿನ ನಿರೀಕ್ಷೆಗಳು ಈಗಾಗಲೇ
ಮುಂಬಯಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮಹತ್ವಾಕಾಂಕ್ಷೆಯ ಹೊಸ ಚಿತ್ರ ''ಆಪರೇಷನ್ ಸಿಂಧೂರ್'' ಇದೀಗ ಬಾಲಿವುಡ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಭೂಷಣ್ ಕುಮಾರ್ ಅವರ ಟಿ-ಸೀರೀಸ್ ಬ್ಯಾನರ್ನಡಿ ಈ ಚಿತ್ರ ಘೋಷಣೆಯಾದ ಬಳಿಕ ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದ
ಬೆಂಗಳೂರು, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಪ್ರಮುಖ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿನಿಮಾ ಸೋರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನನಾಯಗನ್ ಚಿತ್ರದ ದೃಶ್ಯಗಳು ಸೋರಿಕೆಯಾಗಿರುವ ಹಿನ್ನೆಲೆ ತಮ್ಮ ಅಭಿಪ್ರಾಯ ಹಂಚಿಕೊಂಡಿ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ಧಾರವಾಡದಲ್ಲಿ ನಡೆಯುತ್ತಿರುವ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ಯಾನಗರದ ಚಿಗರಿ ಬಸ್ ನಿಲ್ದಾಣದಲ್ಲಿ ಸರತಿಯಲ್ಲಿ ನಿಂತಾಗ ನನ್ನ ಮುಂದೆಯೇ ಮೂರು ಬಾರಿ ಸಂಸದರಾಗಿ , ವಿಧಾನ ಪರಿಷತ್ ಸ
Copyright © 2017-2024. All Rights Reserved Hindusthan Samachar News Agency
Powered by Sangraha