ಬೆಂಗಳೂರು, 14 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣ ಶಿಕ್ಷಣದ ಅಂಗಳಕ್ಕೂ ಕಾಲಿಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿಜಾಬ್ ವಿ
ಬೆಂಗಳೂರು, 14 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರ
ಬೆಂಗಳೂರು, 14 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳ ಸಮವಸ್ತ್ರ ನಿಯಮವನ್ನು ಸಡಿಲಗೊಳಿಸಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇದು ಶಿಕ್ಷಣ ಕ್ಷೇತ್ರದಲ್ಲಿ ಮತೀಯ ವಿಭಜನೆಗೆ ದಾರಿ ಮಾಡಿಕೊಡುವ
ಉಂಟಾಯಿತು
ಬೆಂಗಳೂರು, 14 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶದ ಪ್ರಮಾಣ ಹೆಚ್ಚಾಗ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 14 ಮೇ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ಬಾರಾಮತಿ ಸಮೀಪ ಬುಧವಾರ ನಡೆದ ರೆಡ್ಬರ್ಡ್ ಏವಿಯೇಷನ್ ತರಬೇತಿ ವಿಮಾನದ ಅಪಘಾತ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಡಿಜಿಸಿಎ ಬುಧವಾರ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಮೆಸರ್ಸ್ ರೆಡ್ಬರ್ಡ್ ಏವಿಯೇಷನ್ನ
ಭಾರಿ
ಗುವಾಹಟಿ, 14 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಾಯಕ ಪವನ್ ಖೇರಾ ಇಂದು ಎರಡನೇ ದಿನವೂ ಅಸ್ಸಾಂ ಪೊಲೀಸರ ಅಪರಾಧ ತನಿಖಾ ವಿಭಾಗದ ಕಚೇರಿಗೆ ವಿಚಾರಣೆಗೆ ಹಾಜರಾದರು. ನಿನ್ನೆ ರಾತ್ರಿ ಸುಮಾರು ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇಂದು ಮತ್ತೆ ವಿಚಾರಣೆಗೆ
ಅಹಮದಾಬಾದ್, 13 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮೇ 16 ಮತ್ತು 17ರಂದು ಗುಜರಾತ್ ಪ್ರವಾಸ ಕೈಗೊಂಡಿದ್ದು, ಅಹಮದಾಬಾದ್ ಮತ್ತು ಗಾಂಧಿನಗರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಗಾಂಧಿನಗರ ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿ
Never miss a thing & stay updated with all the latest news around the world!
468.9k
14.1k
ಮೈಸೂರು, 14 ಮೇ (ಹಿ.ಸ.) : ಆ್ಯಂಕರ್ : ಪ್ರಾಥಮಿಕ ತರಗತಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಸಾಂಪ್ರದಾಯಿಕವಾಗಿ ಅನುಸರಿಸಿಕೊಂಡು ಬಂದಿರುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತ
ಹುಬ್ಬಳ್ಳಿ, 14 ಮೇ (ಹಿ.ಸ.) : ಆ್ಯಂಕರ್ : ಮೇಷ ರಾಶಿ : ಅಗತ್ಯಕ್ಕೆ ನಿಮಗೆ ಆರ್ಥಿಕ ನೆರವು ದೊರೆಯುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳನ್ನು ಭೇಟಿಯಾಗುತ್ತೀರಿ. ಆಪ್ತ ಸ್ನೇಹಿತರಿಂದ ನಿಮಗೆ ಶುಭ ಸುದ್ದಿ ಸಿಗುತ್ತದೆ. ವಾಹನ ಖರೀದಿ ಪ್ರಯತ್ನಗಳು ಕೂಡಿ ಬರುತ್ತವೆ. ಕೈಗೊಂಡ ಕೆಲಸದಲ್ಲಿ ಪ್ರಯತ್ನ ಪಡದೆ
ಐ.ಟಿ.ಐ. ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ನಿಯೋಜನೆ ರದ್ದುಪಡಿಸಲು ಒತ್ತಾಯ
ಪತ್ರಕರ್ತರ ಸಹಕಾರ ಸಂಘದಿ0ದ ಸದಸ್ಯತ್ವ ಷೇರು ಸಂಗ್ರಹ ಅಭಿಯಾನ
ಗದಗ, 13 ಮೇ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ
ಗದಗ, 13 ಮೇ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಂದಕ ಬದು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಫಲವತ್ತಾದ ಮಣ್ಣು ಅದೇ ಜಮೀನಿನಲ್ಲಿಯೇ ಉಳಿಯುವುದರ ಜತೆಗೆ ಅಂತರ್ಜಲ ವೃದ್ಧಿಗೆ ಪೂರಕವಾಗಿದ್ದು ರೈತರಿಗೆ ವರದಾನವಾಗ
ಬೀದರ್, 13 ಮೇ (ಹಿ.ಸ.) : ಆ್ಯಂಕರ್ : ಸಚಿವ ಈಶ್ವರ ಖಂಡ್ರೆ ಅವರು ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆವರಣದಲ್ಲಿ ಸುಮಾರು ₹36 ಕೋಟಿ ಅನುದಾನದಡಿ ನಿರ್ಮಾಣಗೊಳ್ಳಲಿರುವ 100 ಹಾಸಿಗೆಗಳ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದ
ಕ್ಸಿ ಜಿನ್ಪಿಂಗ್–ಟ್ರಂಪ್ ಮಹತ್ವದ ಮಾತುಕತೆ ಆರಂಭ
ವಿಷಯ
ಉಂಟಾಗಿದೆ
ವಾಷಿಂಗ್ಟನ್/ಟೆಹ್ರಾನ್, 11 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದ ಅತ್ಯಂತ ಸೂಕ್ಷ್ಮ ಪ್ರದೇಶವಾದ ಹೋರ್ಮುಜ್ ಜಲಸಂಧಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಯುದ್ಧ ಭೀತಿ ಹೆಚ್ಚಾಗಿದೆ.
ಬೈರುತ್, 10 ಮೇ (ಹಿ.ಸ.) : ಆ್ಯಂಕರ್ : ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ವಾಯು ಮತ್ತು ಫಿರಂಗಿ ದಾಳಿಗಳು ಮತ್ತಷ್ಟು ತೀವ್ರಗೊಂಡಿದ್ದು, ಶನಿವಾರ ನಡೆದ ದಾಳಿಗಳಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಕದನ ವಿರಾಮದ ನಡುವ
ನವದೆಹಲಿ, 14 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಚ್ಚಾ, ಬಿಳಿ ಹಾಗೂ ಸಂಸ್ಕರಿಸಿದ ಸಕ್ಕರೆಯ ರಫ್ತಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ. ಈ ನಿಷೇಧವು ಸೆಪ್ಟೆಂಬರ್ 30ರವರೆಗೆ ಜಾರಿಯಲ್ಲಿರಲಿದೆ.
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರೂಪಾಯಿಗೆ ಬೆಂಬಲ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡಾ 15ಕ್ಕೆ ಹೆಚ್ಚಿಸಿದೆ. ಪರಿಷ್ಕೃತ ದರಗಳು ಬುಧವಾರದಿಂದಲೇ ಜಾರಿಗೆ ಬಂದಿವೆ.
ನವದೆಹಲಿ, 12 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ವಿದೇಶಿ ಹೂಡಿಕೆದಾರರ ಹಣ ಹಿಂಪಡೆಯುವಿಕೆಯ ಪರಿಣಾಮವಾಗಿ ಭಾರತೀಯ ಷೇರುಪೇಟೆ ಸತತ ಎರಡನೇ ವಹಿವಾಟಿನ ದಿನವೂ ಭಾರೀ ಕುಸಿತ ಕಂಡಿದೆ. ಮಂಗಳವಾರದ ಆರಂಭಿಕ ವಹಿವಾಟಿನಲ್ಲೇ ಹೂ
ನವದೆಹಲಿ, 11 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಹೊಸ ಶಾಂತಿ ಪ್ರಸ್ತಾಪವನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಇದರ ಪರಿಣಾಮವಾಗಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಜಾಗತಿಕ ಮಾರುಕಟ್ಟೆಗಳ ಮ
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ
ಬಳ್ಳಾರಿ, 11 ಮೇ (ಹಿ.ಸ.) : ಆ್ಯಂಕರ್ : ಮಲೇಶಿಯಾ ದೇಶದ ಸುಲ್ತಾನ್ ಅಜಿಯಾನ್ ಶಾ ಸಂಸ್ಥೆ, ಮಲೇಶಿಯಾ ಆರೋಗ್ಯ ಸಚಿವಾಲಯದನಜುಂಗರಮ ಭೂತಾನ್ ಇಪಾನ್ ಸಿಟಿ ಮಲೇಷಿಯಾದಲ್ಲಿ ನಡೆದ 22ನೇ ಅಂತಾರಾಷ್ಟೀಯ ಓಕಿನವ ಗುಜುರಾಯ್ ಇಪಾನ್ ಸಿಟಿ ಮುಕ್ತ ಕರಾಟೆ ಸ್ಪರ್ಧೆ - 2026ರಲ್ಲಿ ಬಳ್ಳಾರಿಯ ಶ್ರೀ ಪಂಚಾಕ್ಷರಿ ಮಾರ
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಕ್ರಿಕೆಟ್ ಲೀಗ್ 2026ರಲ್ಲಿ ನೇರಳೆ ಟೋಪಿಗಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ಮತ್ತಷ್ಟು ರೋಚಕವಾಗುತ್ತಿದೆ. ಲಕ್ನೋ ತಂಡದ ವೇಗಿ ಪ್ರಿನ್ಸ್ ಯಾದವ್ ಗುರುವಾರ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ನೇರಳೆ
ನವದೆಹಲಿ, 02 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026 ಸೀಸನ್ನಲ್ಲಿ ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಸ್ಪರ್ಧೆಗಳು ದಿನದಿಂದ ದಿನಕ್ಕೆ ರೋಚಕವಾಗುತ್ತಿವೆ. ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬಳಿಕ ಎರಡೂ ಪಟ್ಟಿಗಳಲ್ಲೂ ಮಹತ್ವದ ಬದಲಾ
ಗಂಗಾವತಿ, 11 ಮೇ (ಹಿ.ಸ.) : ಆ್ಯಂಕರ್ : ದೂರುದಾರರಾದ ಮಲ್ಲಪ್ಪ ತಂದೆ ಬಸಪ್ಪ ವಯಸ್ಸು 49 ವರ್ಷ ಜಾ:ಲಿಂಗಾಯತ ಉ:ವ್ಯವಸಾಯ ಸಾ: ನಂಜುಂಡೇಶ್ವರಿ ಗುಡಿ ಹಿಂಭಾಗ ಬಸಾಪಟ್ಟಣ ರವರು ಇವರು ದಿನಾಂಕ: 28-04-2026 ರಂದು ಠಾಣೆಗೆ ಹಾಜರಾಗಿ ತಮ್ಮ ಮನೆ ಕಳ್ಳತನ ಆಗಿರುವ ಬಗ್ಗೆ ದೂರು ಸಲ್ಲಿಸಿದ್ದು ಸದರಿ ದೂರು ಗಂ
ವಿಜಯಪುರ, 08 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಮತ್ತೊಂದು ಮಹತ್ವದ ಯಶಸ್ಸನ್ನು ದಾಖಲಿಸಿದ್ದು, 30 ಸ್ವತ್ತಿನ ಪ್ರಕರಣಗಳನ್ನು ಭೇದಿಸಿ 28 ಜನ ಆರೋಪಿತರನ್ನು ದಸ್ತಗೀರ ಮಾಡಲಾಗಿದೆ. ಜೊತೆಗೆ ಸುಮಾರು ₹1,60,32,000/- (ಒಂದು ಕೋಟಿ ಅರವತ್ತು ಲಕ್ಷ ಮೂವತ್ತೆರಡು ಸಾವಿರ ರೂಪಾಯಿ)
ವಿಜಯಪುರ, 07 ಮೇ (ಹಿ.ಸ.) ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಹೃದಯಭಾಗವಾದ ಗಾಂಧಿ ವೃತ್ತದ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅವಘಡದಲ್ಲಿ ಪುಟ್ಟ ಮಗುವೊಂದು ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಕ್ಷಣಾರ್ಧದಲ್ಲಿ ನಡೆದ ಈ ದುರ್ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಕುಟುಂಬದ ಆಕ್ರಂದನ
ಕೆಜಿಎಫ್ ಪೊಲೀಸರಿಂದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.. ಬಾವ ಬಾವ ಅನ್ನೋ ರ್ಯಾಪ್ ಹಾಡಿನ ಮೂಲಕ ದುನಿಯಾ ವಿಜಯ್ ಮತ್ತೆ ಟ್ರೆಂಡಿ ಸಾಂಗ್ ಅನ್ನು ಪ್ರೇಕ್ಷಕರ ಮುಂದೆ ತಂದಿದ್ದಾರೆ… ಇಂದು ಸುದ್ದಿಗೋಷ್ಠಿ ಮಾಡುವ ಮೂಲಕ ಸಿಟಿಲೈಟ್ಸ್ ಸಿನಿ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ''ಮ್ಯಾಂಗೋ ಪಚ್ಚ'' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರಿ ನಿರ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟ-ನಿರ್ಮಾಪಕ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಯ ದಿನಾಂಕವನ್ನು ಮುಂದೂಡಿರುವುದಾಗಿ ಘೋಷಿಸಿದ್ದಾರೆ. ಆರಂಭದಲ್ಲಿ ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಇದೀಗ ಜಾಗತಿಕ ಮಟ್ಟದಲ್ಲಿ ಸಮನ್ವಯಗೊಂಡ ಹೊಸ ದಿನಾಂಕದಲ್ಲಿ ಬಿಡುಗಡೆ
ಬಾಗಲಕೋಟೆ, 07 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಪಾಳೆಯದಲ್ಲಿ ಎರಡನೇ ತಲೆಮಾರು ರಾಜಕಾರಣ ದಿನದಿಂದ ದಿನಕ್ಕೆ ಗಟ್ಟಿಗೊಳ್ಳುತ್ತಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಪರಂಪರೆಯಿಂದಲೂ ಆದ್ಯತೆ ಇರುವ ಹಿನ್ನೆಲೆ
ಕೌಶಲ್ಯಾಧಾರಿತ ಶಿಕ್ಷಣದತ್ತ ವಿದ್ಯಾರ್ಥಿಗಳ ಚಿತ್ತ
ಗದಗ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾರಂಪರಿಕ ಕೈಮಗ್ಗ ಕಲೆಗೂ ಆಧುನಿಕ ತಂತ್ರಜ್ಞಾನಕ್ಕೂ ಸೇತುವೆಯಾಗಿರುವ ಗದಗ-ಬೆಟಗೇರಿ ನರಸಾಪೂರ ಗ್ರಾಮದಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಹೊರಹೊಮ್ಮಿದೆ. 1994ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಮೂ
ಪಿಎಚ್ಡಿ
Copyright © 2017-2024. All Rights Reserved Hindusthan Samachar News Agency
Powered by Sangraha