ಕಾಂಗ್ರೆಸ್
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ ಕಾಯ್ದೆಯನ್ನು ತೀವ್ರವಾಗಿ ಖಂಡಿಸಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸುವ
ಗದಗ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ 16ನೇ ದಿನಕ್ಕೆ ಕಾಲಿಟ್ಟಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಪುರಾತತ್ವ ಇಲಾಖೆಯ ನೇತೃತ್ವದಲ್ಲಿ ಉತ್ಖನನ ನಡೆಯುತ್ತಿದೆ. ಸುಮಾರು 35 ಕಾರ್ಮಿಕರು ನಾಲ್ಕು ಬ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ವಿಧಾನ ಸಭೆ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ದಾ
ನವದೆಹಲಿ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆತ್ಮವಿಶ್ವಾಸವೇ ಯಶಸ್ಸಿನ ಮೂಲಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ದೇಶವಾಸಿಗಳ ಆತ್ಮವಿಶ್ವಾಸ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ. ಆತ್ಮವಿಶ್ವಾಸ ಇದ್ದ
Enter your Email Address to subscribe to our newsletters
युगवार्ता
नवोत्थान
ಹಾಕಿ ಪ್ರತಿ
ಭುವನೇಶ್ವರ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಒಡಿಶಾದ ಜಾಜ್ಪುರ ಜಿಲ್ಲೆಯ ಪವಿತ್ರ ಮಾ ಬಿರಾಜ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಿಗ್ಗೆ ಭುವನೇಶ್ವರದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಜಾಜ್ಪುರಕ್ಕೆ ಆಗಮಿಸಿದ ರಾಷ್ಟ್
ಡೆಹ್ರಾಡೂನ್, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉತ್ತರಾಖಂಡದ ಕಲ್ಸಿ ಪ್ರದೇಶದ ಮೀನಕ್ ರಸ್ತೆಯ ಕುವಾನು ಬಳಿ ಹಿಮಾಚಲ ರಸ್ತೆ ಸಾರಿಗೆ ನಿಗಮದ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದಾರೆ. ನೆರ್ವಾದಿಂದ ಪೌಂಟಾ ಸಾಹಿಬ್ಗೆ ತೆರ
ನ್ಯೂಯಾರ್ಕ್, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ರಕ್ಷಣೆಯ ಅಡಿಪಾಯವು ಸಾಂವಿಧಾನಿಕ ಮೌಲ್ಯಗಳನ್ನು ಆಧರಿಸಿದ್ದು, ಇದು ದೇಶದ ದೀರ್ಘಾವಧಿಯ ಅಭಿವೃದ್ಧಿ ಹೊಂದಿದ ಭಾರತ–2047 ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಅನುಗುಣವಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್
ದ್ದಾರೆ
Never miss a thing & stay updated with all the latest news around the world!
468.9k
14.1k
ಉಂಟಾಗಿದೆ
ಫೆ ೬ ಮತ್ತು೭ ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಜಿಲ್ಲಾ ಶಿಕ್ಷಣಾಧಿಕಾರಿ ಎಸ್.ಆರ್.ವೀಣಾ ಅವರಿಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್
ಜೆಡಿಎಸ್ ಮುಖಂಡರ ಬೆಂಬಲದೊ0ದಿಗೆ ಜೆಡಿಯು ಪಕ್ಷ ಸಂಘಟನೆ
ಫೆಬ್ರವರಿ ೬ರಂದು ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ
ಮಾಸ್ರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದ ಬಂಗಾರಪೇಟೆಯ ಮಹಾದೇವಿ ಎಸ್ ಪಾಟೀಲ್
ಗದಗ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕುಷ್ಟರೋಗವು ಮೈಕ್ರೋ ಬ್ಯಾಕ್ಟಿರಿಯಂ ಲೆಪ್ರೆ ಎಂಬ ಸೂಕ್ಷ್ಮಾಣುವಿನಿಂದ ಬರುವ ಕಾಯಿಲೆಯಾಗಿದೆ. ಕುಷ್ಟರೋಗವನ್ನ ಎಂ.ಡಿ.ಟಿ ಚಿಕಿತ್ಸೆಯಿಂದಯಿಂದ ಸಂಪೂರ್ಣವಾಗಿ
ಗದಗ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ಸರ್ಕಾರದ ವಿಶ್ವಬ್ಯಾಂಕ್ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುತ್ತಿರುವ ಬ್ಯಾಂಕ ಅಧಿಕಾರಿಗಳು ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯಕ್ರಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸಲು ಯೋಜನೆಯಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾ
ಚಿತ್ರದುರ್ಗ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಇದೇ ಫೆಬ್ರವರಿ 19ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಫೆಬ್ರವರಿ 20ರಂದು ಸಂತ ಕವಿ ಸರ್ವಜ್ಞ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ವಾಷಿಂಗ್ಟನ್, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳಿಗೆ ಮಹತ್ವದ ತಿರುವು ನೀಡುವ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಗೆ ದೊರೆತಿದೆ ಎಂದು ಘೋಷಿಸಿದ್ದಾರೆ. ಈ ಒಪ್ಪ
ಕಠ್ಮಂಡು, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದ ಕೇಂದ್ರ ಸರ್ಕಾರ ಭಾನುವಾರ ಮಂಡಿಸಿದ 2026–27ರ ಕೇಂದ್ರ ಬಜೆಟ್, ಭಾರತ–ನೇಪಾಳ ನಡುವಿನ ಆರ್ಥಿಕ, ಭೌಗೋಳಿಕ ಮತ್ತು ಸಾಂಸ್ಕೃತಿಕ ನಂಟಿನ ಹಿನ್ನೆಲೆಯಲ್ಲಿ ನೇಪಾಳದ ಮೇಲೂ ನೇರ ಹಾಗೂ ಪರೋಕ್ಷ ಪರಿಣಾಮ ಬೀರುವ ಸಾಧ್ಯತೆ ಇದೆ. ಬಜೆಟ್ನ ಹಲವು ಘೋಷಣೆಗಳು
ಟೆಹ್ರಾನ್, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಇರಾನ್ನಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ ಐವರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದಾರೆ. ಸ್ಫೋಟಗಳ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ವ್ಯಾಪಕ ತನಿಖೆ ಆರಂಭಿಸಲಾಗಿದೆ ಎಂದು ಇರಾನ್ ಅಧಿಕಾರ
ಡರ್ಬನ್, 30 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಆಫ್ರಿಕಾದ ಕ್ವಾಜುಲು–ನಟಾಲ್ ಪ್ರಾಂತ್ಯದ ಡರ್ಬನ್ ಸಮೀಪ ಟ್ರಕ್ ಮತ್ತು ಮಿನಿಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸ
ಬೊಗೋಟಾ, 29 ಜನವರಿ (ಹಿ.ಸ.) : ಆ್ಯಂಕರ್ : ಕೊಲಂಬಿಯಾದಲ್ಲಿ ಬುಧವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಸಂಸತ್ತಿನ ಕೆಳಮನೆಯ (ಕಾಂಗ್ರೆಸ್) ಸದಸ್ಯ ಡಯೋಜೆನೆಸ್ ಕ್ವಿಂಟೆರೊ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 15 ಮಂದಿ ಮೃತಪಟ್ಟಿದ್ದಾರೆ. 13 ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿಯನ್ನು ಹೊತ್ತೊಯ್
ನವದೆಹಲಿ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದಿಂದ ಉತ್ತೇಜನ ಪಡೆದ ದೇಶೀಯ ಷೇರು ಮಾರುಕಟ್ಟೆ ಸೋಮವಾರ ಭಾರಿ ಏರಿಕೆಯೊಂದಿಗೆ ವಹಿವಾಟು ಆರಂಭಿಸಿತು. ಆರಂಭಿಕ ವಹಿವಾಟಿನಲ್ಲಿಯೇ ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ ಬಲವಾದ ಏರಿಕೆ ಕಂಡು ಹೂಡಿಕೆದಾರರಲ್ಲ
ಬಳ್ಳಾರಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಮೋಹಿತ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿ, ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ.ಎಸ್. ರವಿಸುಧಾ
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ದುರ್ಬಲ ಲಕ್ಷಣಗಳನ್ನು ತೋರಿಸುತ್ತಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತ ಕಂಡಿದ್ದು, ಡೌ ಜೋನ್ಸ್ ಫ್ಯೂಚರ್ಸ್ ಕೂಡ ಇಂದು ದುರ್ಬಲ ವಹಿವಾಟು ನಡೆಸುತ್ತಿದೆ. ಯುರೋಪಿಯನ್ ಮಾರುಕಟ್ಟೆಗಳು ಏರಿಕೆ
ನವದೆಹಲಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ ತಿಂಗಳ ಆರಂಭದಿಂದಲೇ 19 ಕೆಜಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ₹49 ರಿಂದ ₹50ರ ವರೆಗೆ ಹೆಚ್ಚಿಸಿವೆ. ಆದರೆ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ವಾ
ನವದೆಹಲಿ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ವೇಗಿ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಬೆನ್ನುನೋವಿನ ಚೇತರಿಕೆಯಲ್ಲಿ ಸ್ವಲ್ಪ ವಿಳಂಬವಾಗಿರುವ ಹಿನ್ನೆಲೆಯಲ್ಲಿ 2026ರ ಟಿ20 ವಿಶ್ವಕಪ್ನ ಅಂತಿಮ 15 ಸದಸ್ಯರ ತಂಡಕ್ಕೆ ಸೇರ್ಪಡೆಯಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಫಿಟ್
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ವಿರುದ್ಧ ನಡೆಯಲಿರುವ 2026ರ ಪುರುಷರ ಟಿ20 ವಿಶ್ವಕಪ್ ಪಂದ್ಯದಿಂದ ಹಿಂದೆ ಸರಿಯುವ ಪಾಕಿಸ್ತಾನದ ನಿರ್ಧಾರಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಕಠಿಣ ಎಚ್ಚರಿಕೆ ನೀಡಿದೆ. ಜಾಗತಿಕ ಪಂದ್ಯಾವಳಿಯಲ್ಲಿ ಆಯ್ದ ಪಂದ್ಯಗಳಲ್ಲಿ ಮಾತ
ಅಂತಾರಾಷ್ಟ್ರೀಯ
ಮೆಲ್ಬೋರ್ನ್, 31 ಜನವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯನ್ ಓಪನ್ 2026 ಟೆನಿಸ್ ಟೂರ್ನಿಯ ಮಹಿಳಾ ಡಬಲ್ಸ್ ವಿಭಾಗದಲ್ಲಿ ಬೆಲ್ಜಿಯಂನ ಎಲಿಸ್ ಮೆರ್ಟೆನ್ಸ್ ಮತ್ತು ಚೀನಾದ ಜಾಂಗ್ ಶುವಾಯ್ ಜೋಡಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ಅನ್ನಾ ಡ್ಯಾನಿ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ನಗರದಲ್ಲಿ ಅಕ್ರಮ ಮೀಟರ್ ಬಡ್ಡಿ ದಂಧೆ ಮಿತಿಮೀರಿದ್ದು, ಬಡ ಕುಟುಂಬದ ಮೇಲೆ ಅಮಾನುಷ ಹಲ್ಲೆ ನಡೆದಿರುವ ಗಂಭೀರ ಘಟನೆ ವರದಿಯಾಗಿದೆ. ಸಾಲ ತೀರಿಸಿದರೂ ಮತ್ತೆ ಹಣ ನೀಡುವಂತೆ ಕಿರುಕುಳ ನೀಡಿ, ಗಂಡಹೆಂಡತಿ ಮೇಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪ ಕೇಳಿ
ವಿಜಯಪುರ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕೊಯ್ದು ಬರ್ಬರ ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಿದ್ದರಾಮ ದೊಂಡಿಬಾ ಕ್ಷತ್ರಿ(29
ಕೆಜಿಎಫ್ನಲ್ಲಿ ಅಕ್ರಮ ಸಿಲಿಂಡರ್ ಭರ್ತಿ ಮಾಡುತ್ತಿದ್ದ ಆರೋಪಿಗಳ ಬಂಧನ
ಬೆಂಗಳೂರು, 22 ಜನವರಿ (ಹಿ.ಸ.) : ಆ್ಯಂಕರ್ : ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. ಎರಡನೇ ಹಂತದ ನಾಗಶೆಟ್ಟಿಹಳ್ಳಿಯ ನಿವಾಸಿ ಎಂ. ನಾರಾಯಣಸ್ವಾಮಿ ಎಂಬ ಪ್ರಮುಖ ಆರೋಪಿಯನ್ನು ಅಪರಾಧ ವಿಭಾಗದ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ಎಂಬ ಸಂವೇದನಾಶೀಲ ವಿಷಯಗಳನ್ನು ಕೇಂದ್ರವಾಗಿಸಿಕೊಂಡು ನಿರ್ಮಿಸಲಾದ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಕನ್ನಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ
ಬಳ್ಳಾರಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ. ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ
ಹುಬ್ಬಳ್ಳಿ, 31 ಜನವರಿ (ಹಿ.ಸ.): ಆ್ಯಂಕರ್: ಎ.ಆರ್.ಸಿ. ಮ್ಯೂಸಿಕ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್ನಡಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಾಹಸ–ಥ್ರಿಲ್ಲರ್ ಚಿತ್ರ ‘ಘಾರ್ಗಾ’ ಫೆಬ್ರವರಿ 6ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಸೇರಿದಂತೆ ಯಶಸ್ವಿ ಚಿತ್ರಗಳನ್ನು ನಿರ
ಬೆಂಗಳೂರು, 31 ಜನವರಿ (ಹಿ.ಸ.): ಆ್ಯಂಕರ್: ತಂತ್ರಜ್ಞಾನ ಎಷ್ಟೇ ವೇಗವಾಗಿ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಅಗತ್ಯವಿರುವ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ ನೀಡಲು ಸಾಧ್ಯವಿಲ್ಲ. AI ಒಂದು ಸಹಾಯಕ ಸಾಧನವಾಗಬಹುದು, ಆದರೆ ಸಂಕಲನಕಾರನ ದೃಷ್ಟಿಯನ್ನು
ಬೆಂಗಳೂರು, 26 ಜನವರಿ (ಹಿ.ಸ.) : ಆ್ಯಂಕರ್ : ‘ಪೊಗರು’, ‘ವಿಕ್ಟರಿ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಿಗೆ ಸಂಭಾಷಣೆ ಬರೆದು ಖ್ಯಾತಿ ಗಳಿಸಿದ್ದ ಡೈಲಾಗ್ ರೈಟರ್ ಪ್ರಶಾಂತ್ ರಾಜಪ್ಪ ಅವರು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಚಿತ್ರದ ಶೀರ್ಷಿಕೆ ಬಹಿರಂಗವಾಗಿದೆ. ಈ ಚಿತ್ರಕ್ಕೆ ‘ಅನಂತ ಪದ್ಮನಾಭ’ ಎಂದು ಹೆಸ
ಹುಬ್ಬಳ್ಳಿ, 30 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಸಾಂಪ್ರದಾಯಿಕ ತಿಂಡಿಗಳಲ್ಲಿ ಉತ್ತಪ್ಪಕ್ಕೂ ವಿಶೇಷ ಸ್ಥಾನವಿದೆ. ಕರಾವಳಿ ಭಾಗಗಳಲ್ಲಿ ಮುಂಜಾನೆ ಉಪಹಾರಕ್ಕೆ ಹೆಚ್ಚಾಗಿ ತಯಾರಿಸಲಾಗುವ ಉತ್ತಪ್ಪ ದೋಸೆ ಅಥವಾ ಇಡ್ಲಿ ಹಿಟ್ಟಿನಿಂದ ಮಾಡಲಾಗುತ್ತದೆ. ಆರೋಗ್ಯಕರವಾಗಿರುವ ಈ ತಿಂಡಿ ಎಲ್ಲ ವಯೋಮಾ
ಹುಬ್ಬಳ್ಳಿ, 29 ಜನವರಿ (ಹಿ.ಸ.) : ಆ್ಯಂಕರ್ : ಇಡ್ಲಿ ದಕ್ಷಿಣ ಭಾರತದ ಮನೆಮಾತಿನ ಉಪಾಹಾರ. ಸಾಮಾನ್ಯವಾಗಿ ಇಡ್ಲಿ ಎಂದರೆ ಉದ್ದಿನ ಬೇಳೆ–ಅಕ್ಕಿ ಹಿಟ್ಟಿನ ಇಡ್ಲಿಯೇ ನೆನಪಿಗೆ ಬರುತ್ತದೆ. ಆದರೆ ಆರೋಗ್ಯಕರವಾಗಿಯೂ, ವಿಭಿನ್ನ ರುಚಿಯಲ್ಲಿಯೂ ಇಡ್ಲಿ ತಯಾರಿಸಬಹುದು. ಅಂಥದೇ ಒಂದು ಹೊಸ ಪ್ರಯೋಗವೇ ಸೌತೆಕಾಯಿ ಇಡ
ಹುಬ್ಬಳ್ಳಿ, 22 ಜನವರಿ (ಹಿ.ಸ.): ಆ್ಯಂಕರ್: ಗೋಬಿ ಮಂಚೂರಿ, ಮಶ್ರೂಮ್ ಮಂಚೂರಿ ಎಂದಾಕ್ಷಣ ಎಲ್ಲರಿಗೂ ಪರಿಚಿತ. ಆದರೆ ಇದೇ ಸಾಲಿಗೆ ಸೇರಿಕೊಳ್ಳುವ ಬಾಳೆಕಾಯಿ ಮಂಚೂರಿ ಈಗ ಮನೆಮನೆಗಳಲ್ಲಿ ಗಮನ ಸೆಳೆಯುತ್ತಿದೆ. ಸರಳ ಪದಾರ್ಥಗಳಿಂದ ತಯಾರಾಗುವ ಈ ಹೊಸ ರುಚಿಯ ತಿಂಡಿ ಚಳಿಗಾಲದಲ್ಲಿ ಟೀ ಜೊತೆ ಸವಿಯಲು ಅತಿ ಸೂ
Copyright © 2017-2024. All Rights Reserved Hindusthan Samachar News Agency
Powered by Sangraha