ಅಂಜನಾದ್ರಿ, 03 ಜುಲೈ (ಹಿ.ಸ.) ಆ್ಯಂಕರ್ : ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವತಿಯಿಂದ ಯುರೋಪ್ ದೇಶಗಳ ಕಂಟೆಂಟ್ ಕ್ರಿಯೇಟರ್ಸ್ & ಇನ್ ಫ್ಲೂಯನ್ಸರ್ಸ್ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಮತ್ತು ಆನೆಗುಂದಿಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಮತ್ತು
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್:ಅಯೋಧ್ಯೆಯ ರಾಮಜನ್ಮಭೂಮಿ ರಾಮಮಂದಿರದ ಹುಂಡಿಗಳಲ್ಲಿನ ಕಾಣಿಕೆ ಹಣ ಕಳ್ಳತನವಾಗಿರುವ ಘಟನೆ ಅತ್ಯಂತ ದುರ್ಭಾಗ್ಯಕರವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಒತ್ತಾಯಿಸಿದೆ. ಈ ಕುರಿತು ಸಂಘದ ಸರ್ಕಾರ್ಯವಾಹ ದತ್ತಾತ್ರೇ
ಮಂತ್ರಾಲಯ, 03 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿ ಅವರು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಶ್ರೀಗಳ ದಿವ್ಯ ಆಶೀರ್ವಾದವನ್ನು ಪಡೆದಿದ್ದಾರೆ. ಶಾಸಕ ನಾರಾ ಭರತರೆಡ್ಡಿ ಅವರು, ನಾಡಿನಾದ್ಯಂತ ಉತ್ತಮ ಮಳೆ, ಬೆಳೆ ಮತ್ತು ಕೃಷ
ಬಳ್ಳಾರಿ, 03 ಜುಲೈ (ಹಿ.ಸ.) ಆ್ಯಂಕರ್: ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ, ರೈತರು ಆತಂಕಕ್ಕೆ ಒಳಗಾಗದೆ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಶಿಫಾರಸ್ಸು ಮಾಡಿರುವ ‘ಪರ್ಯಾಯ ಬೆಳೆ ಪದ್ಧತಿ’ಯನ್ನು ಅಳವಡಿಸಿಕೊಳ್ಳಬೇಕಾಗಿ ಜಂಟಿ ಕೃಷಿ ನಿರ್ದೇಶಕ ಸೋ
ಬೆಂಗಳೂರು, 02 ಜುಲೈ (ಹಿ.ಸ.): ಆ್ಯಂಕರ್: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆರ್.ಆರ್. ಆಸ್ಪ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್: ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡ ಪ್ರಾಧಿಕಾರ ತನ್ನನ್ನು ''ಎನರ್ಜಿ ಡ್ರಿಂಕ್'' ಎಂದು ಪ್ರಚಾರ ಮಾಡುತ್ತಿರುವ ಹಲವು ಪಾನೀಯ ಬ್ರ್ಯಾಂಡ್ಗಳಿಗೆ ತಪ್ಪು ಬ್ರ್ಯಾಂಡಿಂಗ್ ಮತ್ತು ಗ್ರಾಹಕರನ್ನು ದಾರಿ ತಪ್ಪಿಸುವ ಜಾಹೀರಾತುಗಳ ಆರೋಪದಡಿ ನೋಟಿಸ್ ಜಾರಿಗೊಳಿಸ
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್:ದೆಹಲಿಯ ಜಂತರ್-ಮಂತರ್ನಲ್ಲಿ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರಿಗೆ ಬೆಂಬಲ ಸೂಚಿಸಿ, ಸಾಮಾಜಿಕ ಜಾಲತಾಣ ಆಧಾರಿತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ಶುಕ್ರವಾರ ಒಂದು ದಿನದ ಉಪವಾಸ ಆಚ
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್:ಇ-ರಿಕ್ಷಾಗಳನ್ನು ದೂರದಿಂದಲೇ ನಿಲ್ಲಿಸಲು ಬಳಸಲಾಗುತ್ತಿದೆ ಎಂಬ ಆರೋಪ ಎದುರಿಸಿದ್ದ ಕೆಲವು ಮೊಬೈಲ್ ಅನ್ವಯಿಕೆಗಳನ್ನು ಕೇಂದ್ರ ಸರ್ಕಾರ ಅನ್ವಯಿಕೆ ಮಳಿಗೆಯಿಂದ ತೆಗೆಸಿದೆ. ಇಂತಹ ಹಾನಿಕಾರಕ ಅನ್ವಯಿಕೆಗಳು ಮುಂದೆಯೂ ಲಭ್ಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂ
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್:ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಜುಲೈ 6 ಮತ್ತು 7ರಂದು ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಅವರ ಇದು ಮೊದಲ ಜಮ್ಮು-ಕಾಶ್ಮೀರ ಭೇಟಿ ಆಗಿದೆ. ಪಕ್ಷದ ಮೂಲಗಳ ಪ್ರಕಾರ, ಜುಲೈ
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜಸ್ಥಾನ ಮತ್ತು ಗುಜರಾತ್ಗೆ ಭೇಟಿ ನೀಡಿ, ಹಲವು ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ರಾಜಸ್ಥಾನದಲ್ಲಿ ಸುಮಾರು ₹1.06 ಲಕ್ಷ ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿ ಶಿಲಾನ್ಯಾಸ ನೆರವೇರಿಸಲಿದ
Never miss a thing & stay updated with all the latest news around the world!
468.9k
14.1k
ಅರಣ್ಯ ಇಲಾಖೆ ಅಧಿಕಾರಿಗಳಿಂದಾಗಿರುವ ಅಕ್ರಮಗಳು ವಿರುದ್ದ ಸಮಗ್ರ ತನಿಖೆಗೆ
ಕೋಲಾರದಲ್ಲಿ ಮನೆಮನೆಗೆ ತೆರಳಿ ಗಣತಿ ಕಾರ್ಯ ನಡೆಸಲು ಜಿಲ್ಲಾಧಿಕಾರಿಗಳ ಸೂಚನೆ
ಪ್ರವಾದಿ ಮುಹಮ್ಮದ್ಗೆ ಅವಹೇಳನ ವಿರೋಧಿಸಿ ಕೋಲಾರದಲ್ಲಿ ಮುಸ್ಲೀಂರ ಪ್ರತಿಭಟನೆ
ಆಸರೆ ಮಲ್ಟಿಸ್ಟೆಷಾಲಿಟಿ ಕ್ಲಿನಿಕ್ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಪತ್ರಕರ್ತರು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಲು ಕರೆ
ವಚನಾಮೃತ ಮಹಾಗ್ರಂಥವನ್ನು ತಲೆಮಾರಿಗೆ ಅರ್ಪಿಸಿದ ಹಳಿಕಟ್ಟಿ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ; ಜಾಗೃತಿಗಾಗಿ ಬೃಹತ್ ಸೈಕಲ್ ಜಾಥಾ
ಗದಗ, 03 ಜುಲೈ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ಅಪಘಾತದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬ
ಬೆಂಗಳೂರು, 03 ಜುಲೈ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಕಾಣಿಸಿಕೊಳ್ಳುತ್ತಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ
ಮಕ್ಕಳು ಕಠಿಣ ತನಿಖೆ ಎದುರಿಸಬೇಕಾಗುತ್ತದೆ ಎಂದ ಅಮೆರಿಕ ಅಧ್ಯಕ್ಷ
ಕಾರಾಕಾಸ್, 02 ಜುಲೈ (ಹಿ.ಸ.): ಆ್ಯಂಕರ್:ದಕ್ಷಿಣ ಅಮೆರಿಕದ ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪ ದುರಂತದ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದುವರೆಗೆ 2,295 ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದು, ಮೃತರ ಸಂಖ್ಯೆ 10 ಸಾವಿರದವರೆಗೆ ಏರಬಹುದೆಂಬ ಆತಂಕವನ್ನ
ದೋಹಾ/ವಾಷಿಂಗ್ಟನ್, 01 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕದೊಂದಿಗೆ ಅಂತಿಮ ಒಪ್ಪಂದದ ಕುರಿತು ನೇರ ಮಾತುಕತೆ ಆರಂಭಿಸಲು ಇರಾನ್ ಕಠಿಣ ಷರತ್ತು ವಿಧಿಸಿದೆ. ಲೆಬನಾನ್ನಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಸಂಪೂರ್ಣ ನಿಲ್ಲಬೇಕು ಮತ್ತು ಯುದ್ಧ ಅಂತ್ಯಗೊಳ್ಳಬೇಕು. ಅಲ್ಲದೆ, ಅಮೆರಿಕವು ಇರಾನ್ ಮೇಲಿನ ತ
ತೆಹ್ರಾನ್/ವಾಷಿಂಗ್ಟನ್, 30 ಜೂನ್ (ಹಿ.ಸ.) : ಆ್ಯಂಕರ್ : ಕತಾರ್ ರಾಜಧಾನಿ ದೋಹಾದಲ್ಲಿ ಅಮೆರಿಕದೊಂದಿಗೆ ಯಾವುದೇ ಮಟ್ಟದ ಮಾತುಕತೆ ನಿಗದಿಯಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಈ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಇರಾನ್ ತಿರುಗೇಟು ನೀಡಿದೆ. ಇದೇ ವೇಳೆ, ಹೋರ್ಮುಜ್ ಜಲಸಂಧ
ವಿಕ್ಟೋರಿಯಾ, 29 ಜೂನ್ (ಹಿ.ಸ.) : ಆ್ಯಂಕರ್ : ಸೀಶೆಲ್ಸ್ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಅಂಗವಾಗಿ ರಾಜಧಾನಿ ವಿಕ್ಟೋರಿಯಾದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿ ಅವರು ಹೊಸ
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ. ಆರಂಭಿಕ ವಹಿವಾಟಿನಲ್ಲೇ ಚಿನ್ನದ ಬೆಲೆ ದೇಶದ ಬಹುತೇಕ ನಗರಗಳಲ್ಲಿ ಪ್ರತಿ 10 ಗ್ರಾಂಗೆ ₹2,770 ರಿಂದ ₹3,020ರವರೆಗೆ ಏರಿಕೆಯಾಗಿದೆ. ಚೆನ್ನೈನಲ್ಲಿ
ನವದೆಹಲಿ, 02 ಜುಲೈ (ಹಿ.ಸ.): ಆ್ಯಂಕರ್:ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸಂಕೇತಗಳು ಲಭಿಸಿವೆ. ಅಮೆರಿಕದ ಪ್ರಮುಖ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದರೆ, ಡೌ ಜೋನ್ಸ್ ಫ್ಯೂಚರ್ಸ್ ಆರಂಭಿಕ ವಹಿವಾಟಿನಲ್ಲಿ ಏರಿಕೆ ದಾಖಲಿಸಿದೆ. ಯುರೋಪಿನ ಮಾರುಕಟ್ಟೆಗಳಲ್ಲೂ ಮಿ
ನವದೆಹಲಿ, 01 ಜುಲೈ (ಹಿ.ಸ.): ಆ್ಯಂಕರ್: ಜಾಗತಿಕ ಷೇರುಪೇಟೆಗಳಿಂದ ಬುಧವಾರ ಹೂಡಿಕೆದಾರರಿಗೆ ಒಟ್ಟಾರೆ ಸಕಾರಾತ್ಮಕ ಸಂಕೇತಗಳು ದೊರೆತಿವೆ. ಅಮೆರಿಕದ ಪ್ರಮುಖ ಷೇರುಪೇಟೆಗಳು ಕಳೆದ ವಹಿವಾಟು ಅವಧಿಯಲ್ಲಿ ಉತ್ತಮ ಏರಿಕೆಯನ್ನು ದಾಖಲಿಸಿ ಮುಕ್ತಾಯಗೊಂಡಿದ್ದರೆ, ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲೂ ಖರೀದಿ ಚ
ನವದೆಹಲಿ, 01 ಜುಲೈ (ಹಿ.ಸ.): ಆ್ಯಂಕರ್: ಜುಲೈ ತಿಂಗಳ ಮೊದಲ ದಿನವೇ ದೇಶದ ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ. ತೂಕದ ವಾಣಿಜ್ಯ ಬಳಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ₹174ರಿಂದ ₹183.50ರವರೆಗೆ ಇಳಿಕೆ ಮಾಡಿವೆ. ಪರಿಷ್ಕೃತ ದರಗಳು ಬುಧವಾರದಿಂದಲೇ ಜಾರಿಗೆ ಬಂದಿದ್ದು, ಹೋಟೆಲ್, ರೆಸ್ಟೋರೆಂಟ
ಈಸ್ಟ್ ರದರ್ಫೋರ್ಡ್, 01 ಜುಲೈ (ಹಿ.ಸ.): ಆ್ಯಂಕರ್: ಗೋಲ್ಡನ್ ಬೂಟ್ ಅಥವಾ ವೈಯಕ್ತಿಕ ದಾಖಲೆಗಳಿಗಿಂತ ಫ್ರಾನ್ಸ್ಗೆ ಫಿಫಾ ವಿಶ್ವಕಪ್ ಟ್ರೋಫಿ ಗೆಲ್ಲಿಸುವುದೇ ತನ್ನ ಪ್ರಮುಖ ಗುರಿ ಎಂದು ಫ್ರಾನ್ಸ್ನ ಸ್ಟಾರ್ ಸ್ಟ್ರೈಕರ್ ಕಿಲಿಯನ್ ಎಂಬಾಪ್ಪೆ ಹೇಳಿದ್ದಾರೆ. ಅರ್ಜೆಂಟೀನಾದ ದಿಗ್ಗಜ ಲಿಯೋನೆಲ್ ಮೆಸ್ಸಿ ಇ
ಇಂಗಲ್ವುಡ್, 29 ಜೂನ್ (ಹಿ.ಸ.) : ಆ್ಯಂಕರ್ : ಸಹ ಆತಿಥೇಯ ರಾಷ್ಟ್ರ ಕೆನಡಾ, ಫಿಫಾ ವಿಶ್ವಕಪ್-2026ರ ಪ್ರೀ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 1–0 ಗೋಲುಗಳಿಂದ ಮಣಿಸಿ ಮೊದಲ ಬಾರಿಗೆ ವಿಶ್ವಕಪ್ನ ಅಂತಿಮ-16 ಹಂತಕ್ಕೆ ಐತಿಹಾಸಿಕವಾಗಿ ಪ್ರವೇಶಿಸಿದೆ. ಪಂದ್ಯದ ಹೆಚ್ಚುವರಿ ಅವಧಿಯಲ್ಲಿ
ವ್ಯಾಂಕೂವರ್, 25 ಜೂನ್ (ಹಿ.ಸ.) : ಆ್ಯಂಕರ್ : ಫಿಫಾ ವಿಶ್ವಕಪ್ 2026ರ ಗುಂಪು-ಬಿ ಪಂದ್ಯದಲ್ಲಿ ಸ್ವಿಟ್ಜರ್ಲ್ಯಾಂಡ್ ತಂಡವು ಆತಿಥೇಯ ಕೆನಡಾವನ್ನು 2-1 ಗೋಲುಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬಿಸಿ ಪ್ಲೇಸ್ ವ್ಯಾಂಕೂವರ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ
ಮಿಯಾಮಿ, 24 ಜೂನ್ (ಹಿ.ಸ.) : ಆ್ಯಂಕರ್ : ಬ್ರೆಜಿಲ್ ಫುಟ್ಬಾಲ್ ತಂಡದ ಮುಖ್ಯ ಕೋಚ್ ಕಾರ್ಲೊ ಅಂಚೆಲೊಟ್ಟಿ ಅವರು, ಸ್ಕಾಟ್ಲೆಂಡ್ ವಿರುದ್ಧದ ಫಿಫಾ ವಿಶ್ವಕಪ್ 2026ರ ಗುಂಪು-ಸಿ ಪಂದ್ಯಕ್ಕೆ ತಾರಾ ಆಟಗಾರ ನೇಮರ್ ಲಭ್ಯವಿದ್ದಾರೆ ಎಂದು ದೃಢಪಡಿಸಿದ್ದಾರೆ. ಆದರೆ ಅವರನ್ನು ಆರಂಭಿಕ ಹನ್ನೊಂದರ ತಂಡದಲ್ಲಿ ಆಡಿಸ
ಹೊಸಪೇಟೆ, 03 ಜುಲೈ (ಹಿ.ಸ.) ಆ್ಯಂಕರ್ : ಗಂಡ - ಹೆಂಡತಿಯ ನಡುವಿನ ಕೌಟುಂಬಿಕ ಕಲಹವು ಹೆಂಡತಿಯ ಕೊಲೆಯಲ್ಲಿ ಕೊನೆಯಾಗಿದೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಹೊಸಪೇಟೆಯ ಅಗಸರ ಓಣಿಯಲ್ಲಿದ್ದ ರಾಮಮೂರ್ತಿ (55) ಮತ್ತು ಪ್ರಭಾವತಿ (50) ಮಧ್ಯೆ ಗಲಾಟೆಯಾಗಿದೆ. ಈ ಗ
ಕೆಜಿಎಫ್ ಪೊಲೀಸರಿಂದ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ
ಕೋಲಾರದಲ್ಲಿ ಅಕ್ರಮ ಗಾಂಜಾ ಗಿಡಗಳ ಪತ್ತೆ ; ಆರೋಪಿಯ ಬಂಧನ
ಬಳ್ಳಾರಿ, 24 ಜೂನ್ (ಹಿ.ಸ.) : ಆ್ಯಂಕರ್ : ಸಿರುಗುಪ್ಪ, ಬಳ್ಳಾರಿ ನಗರ, ಹೊಸಪೇಟೆ, ಮೊಳಕಾಲ್ಕೂರು, ಚಳ್ಳಕೆರೆ, ಹಾಗೂ ಚಿತ್ರದುರ್ಗ ನಗರದಿಂದ ಹೀರೋ ಹೋಂಡಾ ಸ್ಪ್ಲೆಂಡರ್ ಕದ್ದು ಮಾರಾಟ ಮಾಡುತ್ತಿದ್ದ ಬಳ್ಳಾರಿ ನಗರ ನಿವಾಸಿಯಿಂದ ಪೊಲೀಸರು 41 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ, ಆರೋಪಿಯನ್ನು ನ್ಯಾಯಾಂ
‘ಮದರ್ ಪ್ರಾಮಿಸ್’ ಚಿತ್ರದ ಭಾವನಾತ್ಮಕ ಪ್ರಾರ್ಥನಾ ಗೀತೆ ಬಿಡುಗಡೆ
ಭಾರಿ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ಡಾಲಿ ಧನಂಜಯ ಅವರ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಮದರ್ ಪ್ರಾಮಿಸ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾ ನಿರ್ಮಾಣ ಮಾಡುತ್ತಿರುವ ಡಾಲಿ ಧನಂಜಯ ಮದರ್ ಪ್ರಾಮಿಸ್ ಸಿನಿಮಾ ನಿರ್ಮಾಣ ಮಾಡುವುದರ ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ…ಬಹ
ಮುಂಬಯಿ, 25 ಜೂನ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಲ್ಲಿ ಹಾಸ್ಯ ಚಿತ್ರಗಳಿಗೆ ತಮ್ಮದೇ ಆದ ವಿಶಿಷ್ಟ ಸ್ಥಾನವಿದೆ. ಇಂತಹ ಚಿತ್ರಗಳು ಕೇವಲ ಪ್ರೇಕ್ಷಕರನ್ನು ನಗಿಸುವುದಷ್ಟೇ ಅಲ್ಲ, ಅವರ ನೆನಪುಗಳಲ್ಲಿ ದೀರ್ಘಕಾಲ ಉಳಿಯುತ್ತವೆ. ಅದರಲ್ಲೂ ‘ವೆಲ್ಕಮ್’ ಚಿತ್ರಮಾಲೆಯ ವಿಷಯ ಬಂದರೆ ಪ್ರೇಕ್ಷಕರ ನಿರೀಕ್ಷೆಗಳು
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಹಲವು ತಿಂಗಳುಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಯಶ್, ತಮ್ಮ ಚಿತ್ರವು ಆಗಸ್ಟ್ 26ರಂದು ವಿಶ್ವದಾದ್ಯಂತ ಅದ್ಧೂ
ಬೆಂಗಳೂರು, 03 ಜುಲೈ (ಹಿ.ಸ.): ಆ್ಯಂಕರ್: ಬೆಳಗಿನ ಉಪಹಾರ ಅಥವಾ ಸಂಜೆ ತಿಂಡಿಗೆ ಆರೋಗ್ಯಕರ ಮತ್ತು ರುಚಿಕರವಾದ ಆಹಾರವನ್ನು ಹುಡುಕುತ್ತಿರುವವರಿಗೆ ಜೋಳದ ದೋಸೆ ಅತ್ಯುತ್ತಮ ಆಯ್ಕೆಯಾಗಿದೆ. ನಾರಿನಾಂಶ, ವಿಟಮಿನ್ಗಳು ಹಾಗೂ ಖನಿಜಾಂಶಗಳಿಂದ ಸಮೃದ್ಧವಾಗಿರುವ ಜೋಳ ಜೀರ್ಣಕ್ರಿಯೆಗೆ ಸಹಕಾರಿ. ಇದರಿಂದ ತಯಾರಿಸ
ಹುಬ್ಬಳ್ಳಿ, 02 ಜುಲೈ (ಹಿ.ಸ.): ಆ್ಯಂಕರ್:ಉತ್ತರ ಕರ್ನಾಟಕದ ಅಡುಗೆ ವೈವಿಧ್ಯದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿರುವ ಬಳ್ಳೋಳ್ಳಿ ಚುಮ್ಮರಿ ಸರಳವಾದರೂ ಅಪಾರ ರುಚಿಯನ್ನು ನೀಡುವ ಸಾಂಪ್ರದಾಯಿಕ ತಿಂಡಿಯಾಗಿದೆ. ಮಂಡಕ್ಕಿ, ಕಡಲೆಕಾಯಿ, ಬೆಳ್ಳುಳ್ಳಿ, ಒಣ ಮೆಣಸಿನಕಾಯಿ ಹಾಗೂ ತೆಂಗಿನಕಾಯಿಯ ಸೊಗಡಿನೊಂದಿಗೆ
ಗದಗ, 02 ಜುಲೈ (ಹಿ.ಸ.): ವಚನ ಪಿತಾಮಹ ಎಂದೇ ಪ್ರಖ್ಯಾತರಾದ ಫ. ಗು. ಹಳಕಟ್ಟಿಯವರು ಸಂಶೋಧಕರು, ಸಾಹಿತ್ಯ ಪ್ರಚಾರಕರು ಮತ್ತು ಸಂಪಾದಕರು ಆಗಿ ಕನ್ನಡ ನಾಡಿಗೆ ತಮ್ಮದೇ ಆದ ಅಪೂರ್ವ ಕೊಡುಗೆ ನೀಡಿದ್ದಾರೆ. ಇವರ ಪೂರ್ಣ ಹೆಸರು ಫಕೀರಪ್ಪ ಗುರುಬಸಪ್ಪ ಹಳಕಟ್ಟಿ. ಫ.ಗು.ಹಳಕಟ್ಟಿಯವರು 2ನೇ ಜುಲೈ 1880ರಂದು ಧಾರ
ಬೆಂಗಳೂರು, 01 ಜುಲೈ (ಹಿ.ಸ.): ಆ್ಯಂಕರ್: ದಾಲ್ ಖಿಚಡಿ ಎಂದರೆ ಸರಳ, ಪೌಷ್ಟಿಕ ಮತ್ತು ಸುಲಭವಾಗಿ ಜೀರ್ಣವಾಗುವ ಒಂದು ಸಾಂಪ್ರದಾಯಿಕ ಭಾರತೀಯ ಖಾದ್ಯ. ಅಕ್ಕಿ ಮತ್ತು ಹೆಸರು ಬೇಳೆಯ ಸಂಯೋಜನೆಯಿಂದ ತಯಾರಾಗುವ ಈ ಖಿಚಡಿ ದೇಹಕ್ಕೆ ಅಗತ್ಯವಾದ ಕಾರ್ಬೋಹೈಡ್ರೇಟ್, ಪ್ರೋಟೀನ್ ಮತ್ತು ನಾರಿನಾಂಶವನ್ನು ಒದಗಿಸುತ್
ಬೆಂಗಳೂರು, 30 ಜೂನ್ (ಹಿ.ಸ.) : ಆ್ಯಂಕರ್ : ಮಳೆಗಾಲದಲ್ಲಿ ಬಿಸಿ ಬಿಸಿ ತಿಂಡಿಗಳನ್ನು ಸವಿಯಲು ಎಲ್ಲರೂ ಇಷ್ಟಪಡುತ್ತಾರೆ. ಅಂತಹ ಸಂದರ್ಭಕ್ಕೆ ಆರೋಗ್ಯಕರ ಹಾಗೂ ರುಚಿಕರವಾದ ಬಾಳೆಕಾಯಿ–ಬೆಳ್ಳುಳ್ಳಿ ಕಬಾಬ್ ಉತ್ತಮ ಆಯ್ಕೆಯಾಗಿದೆ. ಬಾಳೆಕಾಯಿಯ ಪೌಷ್ಟಿಕಾಂಶ ಮತ್ತು ಬೆಳ್ಳುಳ್ಳಿಯ ಔಷಧೀಯ ಗುಣಗಳು ಈ ಖಾದ್ಯಕ್
Copyright © 2017-2024. All Rights Reserved Hindusthan Samachar News Agency
Powered by Sangraha