ಅಸನ್ಸೋಲ್, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಬದಲಾವಣೆ ಅನಿವಾರ್ಯವಾಗಿದ್ದು, ರಾಜ್ಯದಲ್ಲಿ ‘ಡಬಲ್ ಎಂಜಿನ್ ಸರ್ಕಾರ’ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಅಸನ್ಸೋಲ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ
ಬಾಗಲಕೋಟೆ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಮತದಾನಕ್ಕೂ ಮುನ್ನ ಬಾಗಲಕೋಟೆ ನಗರದ ವಾಂಬೆ ಕಾಲೊನಿಯಲ್ಲಿ ಬಹಿರಂಗವಾಗಿ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಮುಖಂಡ ಜಾಫರ ಬೇಪಾರಿ ಅವರು ಜನರಿಗೆ ಹಣ ಹಂಚುತ್ತಿರುವ ದೃಶ್ಯವಿದೆ ಎನ್ನಲಾದ ಒ
ಬಾಗಲಕೋಟೆ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ನಗರದ ಮತಗಟ್ಟೆ ಸಂಖ್ಯೆ 121ರಲ್ಲಿ ಬಾಣಂತಿಯೊಬ್ಬರು ತಮ್ಮ ಹಸುಳೆಯೊಂದಿಗೆ ಬಂದು ಮತ ಚಲಾಯಿಸಿದ ಘಟನೆ ಗಮನ ಸೆಳೆಯಿತು. ಚುನಾವಣೆಯ ದಿನವಾದರೂ ತಮ್ಮ ಮಗುವನ್ನು ಕೈಯಲ್ಲಿ ಹಿಡಿದು ಮತಗಟ್ಟೆಗೆ
ಬಾಗಲಕೋಟೆ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ವೇಳೆ ಮತದಾನ ಮಾಡಲು ಬಂದಿದ್ದ ಯುವತಿಯೊಬ್ಬರು ಬಿಸಿಲಿನ ತಾಪದಿಂದ ಬಳಲಿ ತಲೆಸುತ್ತು ಅನುಭವಿಸಿದ ಘಟನೆ ನಡೆದಿದ್ದು, ವಿಷಯ ತಿಳಿದ ಜಿಲ್ಲಾಧಿಕಾರಿ ಎಂ. ಸಂಗಪ್ಪ ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಯುವತಿಗೆ
ಬಾಗಲಕೋಟೆ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳೆ ಅಮಿನಗಡ ಪಟ್ಟಣದ ವಾರ್ಡ್ ನಂ.10ರ ಮತಗಟ್ಟೆಯಲ್ಲಿ ಮತದಾರರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬಂದಿರುವ ಘಟನೆ ಗಮನ ಸೆಳೆದಿದೆ. ಮತದಾನ ಮಾಡಲು ಬಂದಿದ್ದ ವಯಸ್ಸಾದ ಅಜ್ಜಿಯೊಬ್ಬರು ಬಿಸಿಲಿನ ತಾಪ ತಡೆಯಲ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ದೇಶದಲ್ಲಿ ಎಲ್ಪಿಜಿ ಪೂರೈಕೆ ಸ್ಥಗಿತಗೊಂಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಬುಧವಾರ ಒಂದೇ ದಿನದಲ್ಲಿ 51 ಲಕ್ಷಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ಗಳನ್ನು ವಿತರಿಸಲಾಗಿದೆ ಎಂದು ಅಧಿಕಾರಿಗಳು
ನವದೆಹಲಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಯಾವುದೇ ಭಯೋತ್ಪಾದಕ ದಾಳಿ ನಡೆಯದಂತೆ ಸನ್ನದ್ಧವಾಗಿರಲು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐ) ವಾರ್ಷಿಕ ಅಪಹರಣ ವಿರೋಧಿ ಸಮರಾಭ್ಯಾಸವನ್ನು ನಡೆಸಿತು.
ನವದೆಹಲಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಿಖ್ ಧರ್ಮದ ಐದನೇ ಗುರುಗಳಾದ ಗುರು ಅರ್ಜನ್ ದೇವ್ ಅವರ ಪವಿತ್ರ ಪ್ರಕಾಶ್ ಪುರಬ್ ಅಂಗವಾಗಿ ದೇಶದ ಪ್ರಮುಖ ರಾಜಕೀಯ ನಾಯಕರು ಭಕ್ತಿಭಾವದಿಂದ ನಮನ ಸಲ್ಲಿಸಿ ಶುಭಾಶಯಗಳನ್ನು ಕೋರಿದ್ದಾರೆ. ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂ
ಉಂಟಾ
ನವದೆಹಲಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಆಂತರಿಕ ಬುದ್ಧಿವಂತಿಕೆಯ ಮಹತ್ವವನ್ನು ಒತ್ತಿ ಹೇಳುತ್ತ, ಅದು ರಾಷ್ಟ್ರದ ಸಮಗ್ರ ಪ್ರಗತಿಯ ಆಧಾರವಾಗಿದೆ ಎಂದು ಗುರುವಾರ ಅಭಿಪ್ರಾಯಪಟ್ಟರು. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡ ಸಂದೇಶದಲ್ಲಿ ಅವರು ಸಂಸ್ಕೃತ ಗಾದೆಯೊಂ
Never miss a thing & stay updated with all the latest news around the world!
468.9k
14.1k
ದ್ವಿತೀಯ ಪಿಯು ಫಲಿತಾಂಶ ; ಕೋಲಾರಕ್ಕೆ ೧೪ನೇ ಸ್ಥಾನ
ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಶಾಸಕರ ಮನವಿ
ಕಲಾವಿದರ ಸಂಭಾವನೆ ಬಾಕಿ ಪಾವತಿಲು ಮನವಿ
ವಿಷಮುಕ್ತ ಆಹಾರ ಉತ್ಪಾದನೆಗೆ ಜಿಲ್ಲಾಧಿಕಾರಿ ಕರೆ
ಗಂಗಾವತಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ ಗಂಗಾವತಿ ನಗರ ಪೆÇಲೀಸ್ ಠಾಣೆಯ ಪಿ.ಐ.ಪ್ರಕಾಶ್ ಮಾಳೆ ಅವರಿಗೆ ಗಂಗಾವತಿ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘ ಗಂಗಾವತಿ ತಾಲೂಕು ಘಟಕದಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ ಮುಕ್ಕುಂದಿ ಮತ
ಕೊಟ್ಟೂರು, 09 ಏಪ್ರಿಲ್ (ಹಿ.ಸ.) ಆ್ಯಂಕರ್ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಾದ ಡಿ.ಎಂ. ಅರ್ಚನಾ ಮತ್ತು ಸಂಗೀತಾ ಅವರು ತಲಾ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ಗಳಾಗಿದ್ದಾರೆ. ಕೊಟ್ಟೂರಿನ ಇಂದು ಕಾ
ಕುಷ್ಟಗಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ದ್ವಿತೀಯ ಪಿಯುಸಿ (ವಿಜ್ಞಾನ) ಪರೀಕ್ಷಾ ಫಲಿತಾಂಶದಲ್ಲಿ ಕುಷ್ಟಗಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿ ಉನ್ನತ ಸಾಧನೆ ದಾಖಲಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತಾಲೂ
ಕೊಪ್ಪಳ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೊಪ್ಪಳದ ಶ್ರೀ ಮಳೆ ಮಲ್ಲೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ದಿನಾಂಕ 7, 8, 9, 10-ಮೇ-2026ರಲ್ಲಿ ನಾಲ್ಕು ದಿನಗಳ ಕಾಲ ಬೆಳಿಗ್ಗೆ 9 ರಿಂದ ರಾತ್ರಿ 9.30 ರವರೆಗೆ ಕೊಪ್ಪಳ ಜಿಲ್ಲಾ ಸಾಂಸ್ಕøತಿಕ ಪ್ರವಾಸೋದ್ಯಮ ಸಪ್ತಾಹ, ಅಖಿಲ ಕರ್ನಾಟಕ ಮಕ್ಕಳ ಸಾಹ
ಕೊಪ್ಪಳ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ಕುಸುಬೆ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಸರ್ಕಾರದ ಆದೇಶದನ್ವಯ ಸನ್ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ
ವಾಷಿಂಗ್ಟನ್, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಗ್ರೀನ್ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶವನ್ನು ಸೂಚಿಸಿ, ನ್ಯಾಟೋ ವಿರುದ್ಧ ಕಠಿಣ ಮಾತುಗಳನ್ನು ಬಳಸಿದ್ದಾರೆ. ಇರಾನ್ ಸಂಘರ್ಷದ ಹಿನ್ನೆಲೆಗಳಲ್ಲಿ ನ್ಯಾಟೋ ಸಹಕಾರದ ಕೊರತೆಯನ್ನು ಅ
ಟೆಹ್ರಾನ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ದಿನೇದಿನೇ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಅಮೆರಿಕದ ವಿರುದ್ಧ ಕಠಿಣ ನಿಲುವು ತಾಳಿದ್ದು, “ಕದನ ವಿರಾಮ ಅಥವಾ ಯುದ್ಧ—ಎರಡರಲ್ಲಿ ಒಂದನ್ನು ಆಯ್ಕೆ ಮಾಡಬೇಕು” ಎಂದು ಸ್ಪಷ್ಟ ಸಂದೇಶ ನೀಡಿದೆ. ಇರಾನ್ ವಿದೇಶಾಂಗ ಸಚಿವ ಅಬ
ವಾಷಿಂಗ್ಟನ್, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಆಡಳಿತವು ಎರಡು ವಾರಗಳ ಕದನ ವಿರಾಮ ಘೋಷಿಸಿದೆ. ಈ ನಿರ್ಧಾರಕ್ಕೆ ಇಸ್ರೇಲ್ ಸಹ ಒಪ್ಪಿಗೆ ನೀಡಿದ್ದು, ಇರಾನ್ ಜೊತೆ ನೇರ ಮಾತುಕತೆ ನಡೆಸಲ
ಭಾರಿ
ಟೆಹ್ರಾನ್, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಇರಾನ್ ಅಮೆರಿಕದ ಎಚ್ಚರಿಕೆಯನ್ನು ತಿರಸ್ಕರಿಸಿ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲವೆಂದು ಸ್ಪಷ್ಟಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವಿನ ಎಚ್ಚರಿಕೆಗೆ ಪ್ರತಿಕ
ನವದೆಹಲಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಬುಧವಾರದ ಹೋಲಿಕೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹3,670ರಿಂದ ₹4,000ರವರೆಗೆ ಏರಿಕೆಯಾಗಿದೆ. ಅದೇ ವೇಳೆ ಬೆಳ್ಳಿ ಬೆ
ನವದೆಹಲಿ, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಗೊಂಡಿರುವ ಹಿನ್ನೆಲೆ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಇಂದು ಸಕಾರಾತ್ಮಕ ಚಲನವಲನಗಳು ಗೋಚರಿಸುತ್ತಿವೆ. ಹೂಡಿಕೆದಾರರಲ್ಲಿ ಆತಂಕ ಕಡಿಮೆಯಾಗಿದ್ದು, ವಿಶ್ವಾಸ ಹೆಚ್ಚಿರು
ನವದೆಹಲಿ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಬೆಳ್ಳಿ ದರಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಚಿನ್ನದ ದರ ಕುಸಿತದ ಹಿನ್ನೆಲೆಯಲ್ಲಿ, ದೇಶಾದ್ಯಂತ 24 ಕ್ಯಾರೆಟ್ ಚಿನ್ನವು 10 ಗ್ರ
ನವದೆಹಲಿ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆ ಇಂದು ಆರಂಭಿಕ ವಹಿವಾಟಿನಲ್ಲಿ ಏರಿಳಿತಗಳ ನಡುವೆ ಒತ್ತಡಕ್ಕೆ ಒಳಗಾಯಿತು. ವಹಿವಾಟು ಆರಂಭದಲ್ಲಿ ಉತ್ತಮ ಸೂಚನೆ ನೀಡಿದರೂ, ತಕ್ಷಣವೇ ಖರೀದಿದಾರರು ಮತ್ತು ಮಾರಾಟಗಾರರ ನಡುವೆ ಹಗ್ಗಜಗ್ಗಾಟ ಶುರುವಾಗಿ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ
ಸೈಪ್ರಸ್, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಫಿಡೆ ಕ್ಯಾಂಡಿಡೇಟ್ಸ್ ಟೂರ್ನಮೆಂಟ್ 2026ರಲ್ಲಿ ಭಾರತದ ಯುವ ಪ್ರತಿಭೆ ದಿವ್ಯಾ ದೇಶ್ಮುಖ್ ಅದ್ಭುತ ಪ್ರದರ್ಶನ ನೀಡಿದ್ದು, ಎಂಟನೇ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಅನ್ನಾ ಮುಜಿಚುಕ್ ಅವರನ್ನು ಸೋಲಿಸಿ ಜಂಟಿ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಮೊದಲ ಕ್ಯಾಂಡ
ಬೆಂಗಳೂರು, 06 ಏಪ್ರಿಲ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ನಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಅಭಿಮಾನಿಗಳ ನಿರೀಕ್ಷೆಯಂತೆ ಪ್ರದರ್ಶನ ನೀಡಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿ
ಚೆನೈ, 04 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದರೂ, ನಿಧಾನಗತಿಯ ಓವರ್ ದರದ ಕಾರಣ ತಂಡಕ್ಕೆ ಹಿನ್ನಡೆಯಾಗಿದೆ. ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ₹24 ಲಕ್ಷ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22
ಧಾರವಾಡ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಶಹರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ನಡೆಸುತ್ತಿದ್ದ ಒಬ್ಬ ಆರೋಪಿಯನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, ಅವನಿಂದ ಒಟ್ಟು ₹2,35,000 ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನ
ಗದಗ, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ತಡರಾತ್ರಿ ಗಾಢ ನಿದ್ರೆಯಲ್ಲಿದ್ದ ಆರು ಜನರ ಮೇಲೆ ವ್ಯಕ್ತಿಯೋರ್ವನು ಮಾರಣಾಂತಿಕ ಹಲ್ಲೆ ನಡೆಸಿದ ಭೀಕರ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡೆದಿದೆ. ಮಾಹಿತಿ ಪ್ರಕಾರ, ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಮನೆಯ ಮುಂದೆ ಮಲಗಿದ್ದವರ ಮೇಲ
ಕೆ.ಜಿ.ಎಫ್:ಗಡಿಪಾರು ಕಾಯ್ದೆ ಉಲ್ಲಂಘಿಸಿದ ಕುಖ್ಯಾತ ರೌಡಿ ಬಂಧನ.
ಗದಗ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ಕೊಲೆ ಪ್ರಕರಣವನ್ನು ಗದಗ ಗ್ರಾಮೀಣ ಪೊಲೀಸರು ಕೇವಲ 48 ಗಂಟೆಗಳಲ್ಲಿ ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಭೀಕರ ಹತ್ಯೆಗೆ ಮೂಲ
ಹಾಂಗ್ ಕಾಂಗ್, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಚಲನಚಿತ್ರ ಹಾಗೂ ದೂರದರ್ಶನ ಕ್ಷೇತ್ರದಲ್ಲಿ ಸೃಜನಶೀಲ ಬೌದ್ಧಿಕ ಆಸ್ತಿ (ಐಪಿ) ಮೌಲ್ಯಮಾಪನದ ಅಗತ್ಯತೆ ಹೆಚ್ಚುತ್ತಿರುವ ಹಿನ್ನೆಲೆ, ಅಂತಾರಾಷ್ಟ್ರೀಯ ನಿರ್ಮಾಪಕರು ಸಹಯೋಗ ಮತ್ತು ನವೀನತೆಯತ್ತ ಹೆಚ್ಚು ಒತ್ತು ನೀಡುತ್ತಿರುವುದು ಹಾಂಗ್ ಕಾಂಗ್ ಅ
ಮಾಡಿ ದೆ
ನವದೆಹಲಿ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶಭಕ್ತಿ, ರಾಷ್ಟ್ರೀಯ ಸೇವಾ ಮೌಲ್ಯಗಳಿಗೆ ಸದಾ ಪ್ರೇರಣೆಯಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ಕರ್ನಾಟಕದ ಡಾ.ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ ಆಜಾದ್ ಭಾರತ್ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿಯಾಯಿತು. ಸಂ
ಮುಂಬಯಿ, 26 ಮಾರ್ಚ್ (ಹಿ.ಸ.): ಆ್ಯಂಕರ್: ನಿರ್ದೇಶಕ ಆದಿತ್ಯ ಧಾರ್ ಹಾಗೂ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರವು ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸಾಧನೆ ಮಾಡುತ್ತಿದ್ದು, ₹1000 ಕೋಟಿ ಗಡಿ ದಾಟಿದ ಅತ್ಯಂತ ವೇಗದ ಭಾರತೀಯ ಚಿತ್ರಗಳಲ್ಲಿ ಒಂದಾಗಿ ದಾಖಲೆ ನಿರ್ಮಿಸಿದೆ. ವರದಿಗಳ
ಮುಂಬಯಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಮಲಯಾಳಂ ಸಿನಿರಂಗದ ಸೂಪರ್ಸ್ಟಾರ್ ಮೋಹನ್ ಲಾಲ್ ಅಭಿನಯದ ಬಹುನಿರೀಕ್ಷಿತ ಚಿತ್ರ ದೃಶ್ಯಂ 3’ ಬಿಡುಗಡೆಯ ದಿನಾಂಕವನ್ನು ಬದಲಿಸಲಾಗಿದೆ. ಮೂಲತಃ ಏಪ್ರಿಲ್ 2 ರಂದು ತೆರೆಗೆ ಬರಬೇಕಿದ್ದ ಚಿತ್ರವು ಇದೀಗ ಮೇ 21, 2026 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ಧಾರವಾಡದಲ್ಲಿ ನಡೆಯುತ್ತಿರುವ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ಯಾನಗರದ ಚಿಗರಿ ಬಸ್ ನಿಲ್ದಾಣದಲ್ಲಿ ಸರತಿಯಲ್ಲಿ ನಿಂತಾಗ ನನ್ನ ಮುಂದೆಯೇ ಮೂರು ಬಾರಿ ಸಂಸದರಾಗಿ , ವಿಧಾನ ಪರಿಷತ್ ಸ
ಬೆಂಗಳೂರು, 27 ಮಾರ್ಚ್ (ಹಿ.ಸ.): ಆ್ಯಂಕರ್: ರಾಮನವಮಿ ಹಬ್ಬದ ಅಂಗವಾಗಿ ಮನೆಮನೆಗಳಲ್ಲಿ ಸಾಂಪ್ರದಾಯಿಕ ಅಡುಗೆಗಳ ಸಡಗರ ಜೋರಾಗಿದೆ. ವಿಶೇಷವಾಗಿ ಪಾನಕ, ನೀರಮಜ್ಜಿಗೆ ಹಾಗೂ ಕೋಸಂಬರಿ ತಿನಿಸುಗಳು ಪ್ರಸಾದವಾಗಿ ತಯಾರಿಸಿ ಭಕ್ತರಿಗೆ ಹಂಚಲಾಗುತ್ತಿದೆ. ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ದೇಹಕ
ಕೊಪ್ಪಳ, 21 ಮಾರ್ಚ್ (ಹಿ.ಸ.) ಆ್ಯಂಕರ್ : ಒಂದು ಕೋಟಿ ಜನರು ಕೇಳಿಸಿಕೊಂಡ ಮೇಲೆ, ಅದು ಕರ್ನಾಟಕ ಹಾಗೂ ದೇಶಾದ್ಯಂತ ಪ್ರತಿಧ್ವನಿಸಿ ಟಿವಿ ವಾಹಿನಿಗಳು, ಪತ್ರಿಕೆಗಳು, ಸಾಮಾಜಿಕ ಜಾಲತಾಣ ಮೀರಿ ಕೇಳಿಸಿ ಚರ್ಚೆ, ವಿಚಾರ ವಿನಿಮಯ ನಡೆದು 2024ರಿಂದಲೇ ಹೋರಾಟ ಪ್ರತಿಧ್ವನಿಸುತ್ತದೆ. ಮೊನ್ನೆ ಅದರ
Copyright © 2017-2024. All Rights Reserved Hindusthan Samachar News Agency
Powered by Sangraha