ಬೆಂಗಳೂರು, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಆಯೋಜಿಸಬೇಕೇ ಬೇಡವೇ ಎಂಬ ಮಹತ್ವದ ಪ್ರಶ್ನೆಗೆ ಸಂಬಂಧಿಸಿ ವಿಧಾನ ಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸ
ಕಂಪ್ಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಐತಿಹಾಸಿಕ ಇತಿಹಾಸವಿರುವ ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪ್ಲಿ ಪಟ್ಟಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಕಂಪ್ಲಿ ಉತ್ಸವದ ಮೊದಲ ದಿನ ಕಲಾತಂಡಗಳ ಮೆರವಣಿಗೆ ಜನಮನ ಸೆಳೆಯಿತು. ಕಂಪ್ಲಿ ಉತ್ಸವದ ಅಂಗವಾಗಿ ಕಂಪ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ
ಕಂಪ್ಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಂಪ್ಲಿ ಉತ್ಸವದ ಅಂಗವಾಗಿ ಕಂಪ್ಲಿ ಪಟ್ಟಣದ ಸೋಮಪ್ಪನ ದೇವಸ್ಥಾನದ ಮುಂಭಾಗದಲ್ಲಿರುವ ಸೋಮಪ್ಪ ಕೆರೆಯಲ್ಲಿ ತುಂಗಭದ್ರಾ ಆರತಿ ಮಹೋತ್ಸವ ಹಾಗೂ ಬಾಗಿನ ಸಮರ್ಪಣೆಯ ಧಾರ್ಮಿಕ ಕಾರ್ಯಕ್ರಮವು ಉತ್ಸವದ ಮೊದಲ ದಿನ ಅದ್ದೂರಿಯಾಗಿ ನಡೆಯಿತು. ವಾರಾಣಸಿಯಿಂದ ಆಗಮಿಸಿದ
ಬೆಂಗಳೂರು, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಉಂಟಾಗಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಹೇ
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ನಡೆಸಿದ ಮಾತುಕತೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ದೆಹಲಿಯ ಜನಪಥದಲ್ಲಿರ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತೀಯ ನೌಕಾಪಡೆಯು ಮೊದಲ ಬಾರಿಗೆ ಬಹುರಾಷ್ಟ್ರೀಯ ಸಂಯೋಜಿತ ಕಾರ್ಯಪಡೆ–154 (CTF-154) ಯ ಆತಿಥ್ಯ ವಹಿಸಿಕೊಂಡಿದೆ. ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ ವಿಶಾಲ ಸಮುದ್ರ ವಲಯದಲ್ಲಿ ಕಡಲ ಭದ್ರತೆ ಮತ್ತು ಸಾಮರ್ಥ್ಯ ವೃದ್ಧಿಗೆ ಭಾರತ ತೋರಿದ ಬದ್ಧತೆಗೆ ಇದು
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13ರಂದು (ಶುಕ್ರವಾರ) ಹೊಸದಾಗಿ ನಿರ್ಮಿಸಲಾದ ‘ಸೇವಾತೀರ್ಥ’ ಸಂಕೀರ್ಣ ಮತ್ತು ‘ಕರ್ತವ್ಯ ಭವನ–1 ಹಾಗೂ 2’ ಅನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಗುರುವಾರ ತಿಳಿಸಿದೆ. ಹೊಸ ‘ಸೇವಾತ
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಂಸತ್ತಿನ ಬಜೆಟ್ ಅಧಿವೇಶನದ 12ನೇ ದಿನವಾದ ಗುರುವಾರ, ಕಾಂಗ್ರೆಸ್ ಸೇರಿದಂತೆ ಪ್ರತಿ ಪಕ್ಷಗಳ ಸಂಸದರು ಸಂಸತ್ ಭವನದ ಸಂಕೀರ್ಣದಲ್ಲಿರುವ ಮಕರ ದ್ವಾರದ ಮುಂದೆ ಪ್ರತಿಭಟನೆ ನಡೆಸಿದರು. ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದ, ಲೋಕಸಭಾ ಸ್ಪೀಕರ್ ಕೊಠಡಿಯಲ್ಲಿ
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮೋದಿ ಸರ್ಕಾರದ ವ್ಯಾಪಾರ ಒಪ್ಪಂದ, ಹೊಸ ಕಾರ್ಮಿಕ ಕಾನೂನುಗಳು ಹಾಗೂ ಮನರೇಗಾ ಯೋಜನೆಗೆ ಧಕ್ಕೆ ತರುವ ಕ್ರಮಗಳ ವಿರುದ್ಧ ದೇಶದಾದ್ಯಂತ ಕಾರ್ಮಿಕ ಸಂಘಟನೆಗಳು, ರೈತರು ಮತ್ತು ಶ್ರಮಿಕರು ಬೀದಿಗಿಳಿದಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿ
ಬೆಂಗಳೂರು, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ತತ್ವಜ್ಞಾನಿ, ಸಮಾಜ ಸುಧಾರಕರು ಹಾಗೂ ಆರ್ಯ ಸಮಾಜದ ಸಂಸ್ಥಾಪಕರಾದ ಮಹರ್ಷಿ ಶ್ರೀ ದಯಾನಂದ ಸರಸ್ವತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ. “ವೇದಗಳಿಗೆ ಹಿಂತಿರುಗಿ” ಎಂ
Never miss a thing & stay updated with all the latest news around the world!
468.9k
14.1k
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಫೋನ್ ಇನ್ ಕಾರ್ಯಕ್ರಮ
ಭೂಸ್ವಾಧೀನ ಪ್ರಕ್ರಿಯೆ ಮೊದಲು ರೈತರ ಅಹವಾಲು ಆಲಿಸಲು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮನವಿ
ಪುರಾತತ್ವ ಸ್ಮಾರಕಗಳನ್ನು ವೈಜ್ಞಾನಿಕವಾಗಿ ರಕ್ಷಣೆ ಮಾಡಲು ಯೋಜನೆ
ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಕೋಲಾರದಲ್ಲಿ ಕಾರ್ಮಿಕ ಸಂಘಟನೆಗಳಿAದ ಪ್ರತಿಭಟನೆ
ವಿಜಯಪುರ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಕಾಲುವೆ ಜಾಲಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ತುಂಬಿಸಿಟ್ಟುಕೊ0ಡು, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕ
ವಿಜಯಪುರ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಡಾ. ಸಿಂಪಿ ಲಿಂಗಣ್ಣವರ 121ನೇ ಜನ್ಮ ದಿನಾಚರಣೆಯನ್ನು ಬುಧವಾರ ನಗರದ ಬಿ.ಎಲ್.ಡಿ.ಇ ರಸ್ತೆಯದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ (ಬಸವೇಶ್ವರ ವಿದ್ಯಾವರ್ಧಕ ಸಂ
ಗದಗ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷದ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಪದಾಧಿಕಾರಿಗಳು ರಾಷ್ಟ್ರಪತಿ ಸ್ಥಾನಕ್ಕೆ ಅವಮಾನ ಮಾಡಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿ, ಸಂಬಂಧಿಸಿದಂತೆ ನಡೆದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ರವರಿಗೆ ಅವಹೇಳನ ಮಾಡುವಂತೆ ಮಾತುಗಳನ್ನು ಬಳಸಲಾಗಿದೆ ಎಂಬ
ಬಾಗಲಕೋಟೆ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪರಿಶ್ರಮಿ ನೇಕಾರರು ನಮ್ಮ ಸಂಸ್ಕೃತಿ, ವೈವಿಧ್ಯತೆ ಮತ್ತು ಪರಂಪರೆಗಳ ರಾಯಭಾರಿಗಳಷ್ಟೇ ಅಲ್ಲ, ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರಸ್ತಂಭರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಬನಹಟ್ಟಿಯಲ್ಲಿ ನೇಕಾರ ಸಮುದಾಯದ
ಧಾರವಾಡ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮತ್ತು ಪೊಲೀಸ್ ಇಲಾಖೆಯ ಕಾರ್ಯಪದ್ಧತಿಯ ಕುರಿತು ತಿಳುವಳಿಕೆ ಹೆಚ್ಚಿಸುವ ಉದ್ದೇಶದಿಂದ ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವತಿಯಿಂದ ‘ತೆರೆದ ಮನೆ’ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಅಣ್ಣಿಗೇರಿ ಪೊಲೀಸ್ ಠಾಣ
ಢಾಕಾ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದ 13ನೇ ರಾಷ್ಟ್ರೀಯ ಸಂಸತ್ ಚುನಾವಣೆಗೆ ಇಂದು ಬೆಳಿಗ್ಗೆ 7:30 ಗಂಟೆಗೆ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಮತದಾನ ಪ್ರಾರಂಭವಾಯಿತು. ದೇಶಾದ್ಯಂತ ಒಟ್ಟು 42,659 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಮತಾಧಿಕಾರವನ್ನು ಚಲಾಯಿಸುತ್ತಿದ್ದು, ಸಂಜೆ 4:30
ಟಂಬ್ಲರ್ ರಿಡ್ಜ್, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಟಂಬ್ಲರ್ ರಿಡ್ಜ್ ಪಟ್ಟಣದಲ್ಲಿರುವ ಮಾಧ್ಯಮಿಕ ಶಾಲೆಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇದಲ್ಲದೆ, ಘಟನೆಯೊಂದಕ್ಕೆ ಸಂಬಂಧಿಸಿದಂತೆ ಹತ್ತಿರದ
ವಾಷಿಂಗ್ಟನ್, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಾಮೂಹಿಕ ಗಡೀಪಾರು ಕಾರ್ಯಾಚರಣೆಯ ವಿರುದ್ಧ ಡೆಮಾಕ್ರಟಿಕ್ ಪಕ್ಷವು ತೀವ್ರ ವಿರೋಧ ವ್ಯಕ್ತಪಡಿಸಿರುವ ನಡುವೆ, ಮಂಗಳವಾರ ನಡೆದ ಅಮೆರಿಕ ಸಂಸತ್ತಿನ ಗೃಹ ಭದ್ರತಾ ಸಮಿತಿಯ ವಿಚಾರಣೆ ಭಾರಿ ಗದ್ದಲಕ್ಕೆ ಸಾಕ್ಷಿಯಾ
ಕಿನ್ಶಾಸಾ (ಕಾಂಗೋ), 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಯೋತ್ಪಾದಕ ಸಂಘಟನೆ ಐಸಿಸ್ಗೆ ನಿಷ್ಠೆ ಘೋಷಿಸಿರುವ ಅಲೈಡ್ ಡೆಮಾಕ್ರಟಿಕ್ ಫೋರ್ಸಸ್ ಬಂಡುಕೋರರು ವಾರಾಂತ್ಯದಲ್ಲಿ ಪೂರ್ವ ಕಾಂಗೋದ ಉತ್ತರ ಕಿವು ಪ್ರಾಂತ್ಯದ ಹಳ್ಳಿಯ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ ಕನಿಷ್ಠ 20 ನಾಗರಿಕರು ಸಾವಿಗೀಡಾಗಿದ್ದಾರೆ
ಲಾಹೋರ್, 09 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಲೂಚಿಸ್ತಾನದಲ್ಲಿ ನಡೆಯುತ್ತಿರುವ ಬಲವಂತದ ಕಣ್ಮರೆಗಳ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಶಹಬಾಜ್ ಷರೀಫ್ ಅವರ ಸಲಹೆಗಾರ ಹಾಗೂ ಮಾಜಿ ಗೃಹ ಸಚಿವ ರಾಣಾ ಸನಾವುಲ್ಲಾ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಲಾಹೋರ್ನಲ್ಲಿ ನಡೆದ
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಬುಧವಾರ ಮಿಶ್ರ ಸಂಕೇತಗಳನ್ನು ನೀಡಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದರೂ, ಡೌ ಜೋನ್ಸ್ ಫ್ಯೂಚರ್ಸ್ ಇಂದಿನ ವಹಿವಾಟಿನಲ್ಲಿ ಏರಿಕೆಯನ್ನು ಸೂಚಿಸಿದೆ. ಯುರೋಪ್ ಹಾಗೂ ಏಷ್
ನವದೆಹಲಿ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಮಂಗಳವಾರ ಮಿಶ್ರ ಸಂಕೇತಗಳನ್ನು ನೀಡಿದರೂ, ಏಷ್ಯಾದ ಮಾರುಕಟ್ಟೆಗಳು ಒಟ್ಟಾರೆ ಬಲಿಷ್ಠ ಪ್ರವೃತ್ತಿಯನ್ನು ತೋರಿಸುತ್ತಿವೆ. ಅಮೆರಿಕ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಒತ್ತಡಕ್ಕೆ ಒಳಗಾಗಿ ಕುಸಿತದೊಂದಿಗೆ ಮುಚ್ಚಿದವು. ಆ
ನವದೆಹಲಿ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ಸಕಾರಾತ್ಮಕ ಸಂಕೇತಗಳನ್ನು ನೀಡುತ್ತಿವೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಮಾರುಕಟ್ಟೆಗಳು ಖರೀದಿ ಪ್ರವೃತ್ತಿಯೊಂದಿಗೆ ಬಲ ಪ್ರದರ್ಶಿಸಿದ್ದು, ಅದರ ಪ್ರಭಾವ ಏಷ್ಯಾದ ಮಾರುಕಟ್ಟೆಗಳಲ್ಲೂ ಸ್ಪಷ್ಟವಾಗಿ ಕಾಣುತ್ತಿದೆ. ಅ
ನವದೆಹಲಿ, 09 ಫೆಬ್ರವರಿ (ಹಿ.ಸ.) : ಆ್ಯಂಕರ್ : ಇಂದಿನ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ಬಲವಾದ ಏರಿಕೆಯ ಪ್ರವೃತ್ತಿಯನ್ನು ತೋರಿಸಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಲಾಭದೊಂದಿಗೆ ವಹಿವಾಟು ಆರಂಭಿಸಿವೆ. ಮಾರುಕಟ್ಟೆ ತೆರೆದ ತಕ್ಷಣ ಲಾಭ-ಬುಕಿಂಗ್ನಿಂದಾಗಿ ಮೊದಲ ಅರ್ಧ
ಮಿಯಾಮಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮೇಜರ್ ಲೀಗ್ ಸಾಕರ್ (ಎಂಎಲ್ಎಸ್) ಕ್ಲಬ್ ಇಂಟರ್ ಮಿಯಾಮಿ ತನ್ನ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಗಾಯಗೊಂಡಿರುವುದರಿಂದ ಹಿನ್ನಡೆ ಅನುಭವಿಸಿದೆ. ಮೆಸ್ಸಿ ಅವರ ಎಡ ಮಂಡಿರಜ್ಜು ಸ್ನಾಯುವಿನಲ್ಲಿ ಸೆಳೆತ ಉಂಟಾಗಿದ್ದು, ಅವರು ಪ್ರಸ್ತುತ ತರಬೇತಿಯಲ್ಲಿ ಭಾಗವಹ
ದೋಹಾ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಾಯದಿಂದ ಮರಳಿದ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಝೆಂಗ್ ಕಿನ್ವೆನ್ ಕತಾರ್ ಓಪನ್ ಟೆನಿಸ್ನಲ್ಲಿ ಬಲವಾದ ಪುನರಾಗಮನ ಮಾಡಿದ್ದಾರೆ. ಅವರು ಮೊದಲ ಸುತ್ತಿನಲ್ಲಿ ಸೋಫಿಯಾ ಕೆನಿನ್ ಅವರನ್ನು 4–6, 6–1, 6–2 ಸೆಟ್ಗಳಿಂದ ಸೋಲಿಸಿ ಎರಡನೇ ಸುತ್ತಿಗೆ ಪ್ರವೇಶಿಸಿದರ
ಬೆಂಗಳೂರು, 09 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಿರ್ಣಾಯಕ ಪಂದ್ಯದಲ್ಲಿ ದಕ್ಷಿಣೇಶ್ವರ ಸುರೇಶ್ ಅವರ ಅದ್ಭುತ ಆಟದ ನೆರವಿನಿಂದ ಭಾರತ ಡೇವಿಸ್ ಕಪ್ ಅರ್ಹತಾ ಸುತ್ತು–1ರಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು 3–2 ಅಂತರದಿಂದ ಮಣಿಸಿ ಮಹತ್ವದ ಗೆಲುವು ಸಾಧಿಸಿದೆ. ಭಾನುವಾರ ಬೆಂಗಳೂರಿನ ಎಸ್ಎಂ ಕೃಷ್ಣ ಟೆನಿಸ
ಕೊಲಂಬೊ, 07 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ಮನ್ ಟಿಮ್ ಡೇವಿಡ್ ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡು ಟಿ20 ವಿಶ್ವಕಪ್ಗೆ ಕ್ರಮೇಣ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಪಂದ್ಯಾವಳಿಯ ಆರಂಭಿಕ ಹಂತಗಳಲ್ಲಿ ಎಚ್ಚರಿಕೆಯಿಂದ ಆಡಿಸಿ, ನಿರ್ಣಾಯಕ ಹಂತಗಳಲ್ಲಿ ಗರಿಷ್ಠ ಪರ
ಕೊಪ್ಪಳ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.1.5 ಲಕ್ಷಗಳ ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗ
ಬಳ್ಳಾರಿ, 07 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ಜನನ ಪ್ರಮಾಣ ಪತ್ರ ದಾಖಲೆ ಸೃಷ್ಟಿಸಿ ಸಲ್ಲಿಕೆ ಮಾಡಿದ ಮಹಿಳೆಯೊಬ್ಬರ ವಿರುದ್ಧ ಇಲ್ಲಿನ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆಯ ಹಿನ್ನೆಲೆ : ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ವಂಶವೃಕ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ನಗರದಲ್ಲಿ ಅಕ್ರಮ ಮೀಟರ್ ಬಡ್ಡಿ ದಂಧೆ ಮಿತಿಮೀರಿದ್ದು, ಬಡ ಕುಟುಂಬದ ಮೇಲೆ ಅಮಾನುಷ ಹಲ್ಲೆ ನಡೆದಿರುವ ಗಂಭೀರ ಘಟನೆ ವರದಿಯಾಗಿದೆ. ಸಾಲ ತೀರಿಸಿದರೂ ಮತ್ತೆ ಹಣ ನೀಡುವಂತೆ ಕಿರುಕುಳ ನೀಡಿ, ಗಂಡಹೆಂಡತಿ ಮೇಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪ ಕೇಳಿ
ವಿಜಯಪುರ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕೊಯ್ದು ಬರ್ಬರ ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಿದ್ದರಾಮ ದೊಂಡಿಬಾ ಕ್ಷತ್ರಿ(29
ಭವಾನಿ ಚಿತ್ರಮಂದಿರಕ್ಕೆ ‘ಘಾರ್ಗಾ’ ಚಿತ್ರತಂಡದ ಭೇಟಿ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ಎಂಬ ಸಂವೇದನಾಶೀಲ ವಿಷಯಗಳನ್ನು ಕೇಂದ್ರವಾಗಿಸಿಕೊಂಡು ನಿರ್ಮಿಸಲಾದ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಕನ್ನಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ
ಬಳ್ಳಾರಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ. ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ
ಹುಬ್ಬಳ್ಳಿ, 31 ಜನವರಿ (ಹಿ.ಸ.): ಆ್ಯಂಕರ್: ಎ.ಆರ್.ಸಿ. ಮ್ಯೂಸಿಕ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್ನಡಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಾಹಸ–ಥ್ರಿಲ್ಲರ್ ಚಿತ್ರ ‘ಘಾರ್ಗಾ’ ಫೆಬ್ರವರಿ 6ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಸೇರಿದಂತೆ ಯಶಸ್ವಿ ಚಿತ್ರಗಳನ್ನು ನಿರ
ಬೆಂಗಳೂರು, 31 ಜನವರಿ (ಹಿ.ಸ.): ಆ್ಯಂಕರ್: ತಂತ್ರಜ್ಞಾನ ಎಷ್ಟೇ ವೇಗವಾಗಿ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಅಗತ್ಯವಿರುವ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ ನೀಡಲು ಸಾಧ್ಯವಿಲ್ಲ. AI ಒಂದು ಸಹಾಯಕ ಸಾಧನವಾಗಬಹುದು, ಆದರೆ ಸಂಕಲನಕಾರನ ದೃಷ್ಟಿಯನ್ನು
ಗದಗ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಗತ ವೈಭವದಿಂದ ಮೆರೆದ ನಾಡಾಗಿದ್ದ ಐತಿಹಾಸಿಕ ಲಕ್ಕುಂಡಿ ಗ್ರಾಮವು ಇಂದು ಮತ್ತೆ ದೇಶ–ವಿದೇಶದ ಗಮನ ಸೆಳೆಯುತ್ತಿದೆ. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲ್ಯಾಣ ಚಾಲುಕ್ಯರ ಕ
ಹುಬ್ಬಳ್ಳಿ, 30 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಸಾಂಪ್ರದಾಯಿಕ ತಿಂಡಿಗಳಲ್ಲಿ ಉತ್ತಪ್ಪಕ್ಕೂ ವಿಶೇಷ ಸ್ಥಾನವಿದೆ. ಕರಾವಳಿ ಭಾಗಗಳಲ್ಲಿ ಮುಂಜಾನೆ ಉಪಹಾರಕ್ಕೆ ಹೆಚ್ಚಾಗಿ ತಯಾರಿಸಲಾಗುವ ಉತ್ತಪ್ಪ ದೋಸೆ ಅಥವಾ ಇಡ್ಲಿ ಹಿಟ್ಟಿನಿಂದ ಮಾಡಲಾಗುತ್ತದೆ. ಆರೋಗ್ಯಕರವಾಗಿರುವ ಈ ತಿಂಡಿ ಎಲ್ಲ ವಯೋಮಾ
ಹುಬ್ಬಳ್ಳಿ, 29 ಜನವರಿ (ಹಿ.ಸ.) : ಆ್ಯಂಕರ್ : ಇಡ್ಲಿ ದಕ್ಷಿಣ ಭಾರತದ ಮನೆಮಾತಿನ ಉಪಾಹಾರ. ಸಾಮಾನ್ಯವಾಗಿ ಇಡ್ಲಿ ಎಂದರೆ ಉದ್ದಿನ ಬೇಳೆ–ಅಕ್ಕಿ ಹಿಟ್ಟಿನ ಇಡ್ಲಿಯೇ ನೆನಪಿಗೆ ಬರುತ್ತದೆ. ಆದರೆ ಆರೋಗ್ಯಕರವಾಗಿಯೂ, ವಿಭಿನ್ನ ರುಚಿಯಲ್ಲಿಯೂ ಇಡ್ಲಿ ತಯಾರಿಸಬಹುದು. ಅಂಥದೇ ಒಂದು ಹೊಸ ಪ್ರಯೋಗವೇ ಸೌತೆಕಾಯಿ ಇಡ
Copyright © 2017-2024. All Rights Reserved Hindusthan Samachar News Agency
Powered by Sangraha