ಕೊಪ್ಪಳ, 15 ಮೇ (ಹಿ.ಸ.) : ಆ್ಯಂಕರ್ : ನಗರಸಭೆ ಮುಂದೆ ನಡೆಯುತ್ತಿರುವ 197ನೇ ದಿನದ ಧರಣಿಗೆ ಗವಿಶ್ರೀನಗರ ನಾಗರಿಕ ಅಭಿವೃದ್ಧಿ ಸಮಿತಿಯಿಂದ ಧರಣಿಗೆ ಬಂಬಲ ನೀಡಿದರು. ಸಮಿತಿ ಮುಖಂಡ ಎಚ್ಚರೇಶ ಹೊಸಮನಿ ಇವರು, ಅಭಿವೃದ್ಧಿ ಹೆಸರಿನಲ್ಲಿ ಕಾರ್ಖಾನೆ ಸ್ಥಾಪನೆ ಮಾಡಿದರೆ ಮೊದಲು ಪರಿಸರ ಹಾಳಾಗದಂತೆ ನೋಡಿಕೊಂ
ಬೆಂಗಳೂರು, 15 ಮೇ (ಹಿ.ಸ.) : ಆ್ಯಂಕರ್ : ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದು ವಿಧಾನ ಸೌಧದಲ್ಲಿ ಸಭೆ ನಡೆಸಿದರು.
ಬೆಂಗಳೂರು, 15 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತಲಾ 3 ರೂ. ಏರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ಮುಂದಿನ ವರ್ಷದಿಂದ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯನ್ನು ಸಂಪೂರ್ಣ ಕಂಪ್ಯೂಟರ್ ಆಧಾರಿತ ವಿಧಾನದಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ನವದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರ
ಬೆಂಗಳೂರು, 15 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಯಾವುದೇ ಬೇಡಿಕೆ ಇಲ್ಲದಿದ್ದರೂ ಕೂಡ ಅತ್ಯಂತ ಶಾಂತಿ ಸುವ್ಯವಸ್ಥೆಯಿಂದ ಶಿಕ್ಷಣ ವ್ಯವಸ್ಥೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿ ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಬೇಧ ಭಾವ ಹುಟ್ಟುವ ತುಷ್ಟೀಕರಣಕ್ಕಾಗಿ
Enter your Email Address to subscribe to our newsletters
युगवार्ता
नवोत्थान
ಜಾಗತಿಕ ದಕ್ಷಿಣದ ಧ್ವನಿಯನ್ನು ಬಲಪಡಿಸುವ ಐತಿಹಾಸಿಕ ಸಹಭಾಗಿತ್ವ” – ರಾಯಭಾರಿ ಅನಿಲ್ ಕುಮಾರ್ ರೈ
ನಾನಾ
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ರಾಜಧಾನಿ ದೆಹಲಿಯಲ್ಲಿ ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದೆಹಲಿ ಮೆಟ್ರೋ ರೈಲು ನಿಗಮವು ಹೈಡ್ರೋಜನ್ ಚಾಲಿತ ಇಂಟಿಗ್ರೇಟೆಡ್ ಶಟಲ್ ಬಸ್ ಸೇವೆಯನ್ನು ಆರಂಭಿಸಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚ
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ಭಾರತ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು ಶುಕ್ರವಾರ ದೆಹಲಿಯಲ್ಲಿ ವಿಸ್ತೃತ ಮಾತುಕತೆ ನಡೆಸಿದರು. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಇತ್ತೀಚಿನ ಪರಿಸ್ಥಿತಿ ಮತ್ತು ಅದರ ಜಾಗತಿಕ ಪರಿಣಾಮಗಳ ಕುರಿತು ಇಬ್ಬರು ನಾ
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಇಂಧನ ಬಿಕ್ಕಟ್ಟಿನ ಜೊತೆಗೆ ದೇಶದ ಆರ್ಥಿಕ ಸಂಕಷ್ಟಕ್ಕೆ ಪ್ರಮುಖ ಕಾರಣ ಮೋದಿ ಸರ್ಕಾರದ ನಾಯಕತ್ವದ ವೈಫಲ್ಯ, ದೂರದೃಷ್ಟಿಯ ಕೊರತೆ ಮತ್ತು ಅಸಮರ್ಥ ಆಡಳಿತ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮ
Never miss a thing & stay updated with all the latest news around the world!
468.9k
14.1k
ಕೋಲಾರದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ ಕಾರ್ಯಕ್ರಮ
ಜೂನ್ ೬ ರಂದು ಪರಿಶಿಷ್ಟ ನೌಕರರ ರಾಜ್ಯ ಐಕ್ಯತಾ ಸಮಾವೇಶ
ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ಸಾರ್ವಜನಿಕರ ಪರದಾಟ
ಮೇ ೧೮ ರಂದು ಕೋಲಾರದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಘಟಿಕೋತ್ಸವ
ಗದಗ, 15 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಇತ್ತೀಚೆಗೆ ರೈತರ ಮಕ್ಕಳಿಗಾಗಿ ನಡೆದ ಕೆಸಿಇಟಿ ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಬಾರಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯೆಕ್ತವಾಗಿದ್ದು ಕೂಡಲೇ ರಾಜ್ಯ ಸರ್ಕಾರ ತನಿಖೆ ಕೈಗೊಳ್ಳಬೇಕು ಎಂದು ಗದಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀ
ಗದಗ, 15 ಮೇ (ಹಿ.ಸ.) : ಆ್ಯಂಕರ್ : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ವಿನಾಕಾರಣ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬ
ಗದಗ, 15 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಜುಲೈ -2025 ರಿಂದ ಏಪ್ರಿಲ್ -2026 ರವರೆಗೆ ಕಾರ್ಯನಿರ್ವಹಿಸುತ್ತಿರುವ ವಿವಿಧ ಬಗೆಯ ಅಬಕಾರಿ ಸನ್ನದುಗಳು ಅಬಕಾರಿ ನಿಯಮ ಉಲ್ಲಂಘನೆಗಳ ಬಗ್ಗೆ ( ಸನ್ನದು ಷರತ್ತು ಉಲ್ಲಂಘನೆಗಳ ಕುರಿತು) ( ಬಿಎಲ್ಸಿ) ಒಟ್ಟು 268 ಪ್ರಕರಣಗಳನ್ನು ದಾಖಲಿಸಿಕೊಂಡು ,
ಗದಗ, 15 ಮೇ (ಹಿ.ಸ.) : ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗದಗ ವತಿಯಿಂದ ನೇರ ಸಂದರ್ಶನವಿದ್ದು ದಿನಾಂಕ: 20-05-2026, ಬುಧವಾರ ರಂದು ಬೆಳೆಗ್ಗೆ 10-00 ಗಂಟೆಗೆ ಮುಥೋಟ ಫೀನ್ ಕಾರ್ಪ ಲಿಮಿಟೆಡ್, ಗದಗ, ಹಳೆ ಕಾಮತ ಹೋಟೆಲ್ ಎದುರುಗಡೆ, ಸ್ಟೇಶನ ರೋಡ ಗದಗ, ಇಲ್ಲಿ ನೇರ ಸಂರ್ದಶನ ಹಮ್ಮಿಕೊಳ್ಳಲಾ
ಕೊಪ್ಪಳ, 15 ಮೇ (ಹಿ.ಸ.) : ಆ್ಯಂಕರ್ : ಕೊಪ್ಪಳ ಸಂಸ್ಥಾನ ಗವಿಮಠದಲ್ಲಿ ಶುಕ್ರವಾರ ಬೆಳಗಿನ ಜಾವ ಅಯ್ಯಾಚಾರ (ಲಿಂಗದೀಕ್ಷೆ) ಹಾಗೂ ಮಕ್ಕಳಿಗೆ ಅಕ್ಷರಾಭ್ಯಾಸ ಯಶಸ್ವಿಯಾಗಿ ನೆರವೇರಿದವು. ಶ್ರೀ ಗವಿಮಠದ ಆವರಣದಲ್ಲಿ ಬೆಳಗಿನ ಜಾವ ಅಯ್ಯಾಚಾರ (ಲಿಂಗದೀಕ್ಷೆ) ಹಾಗೂ ಅಕ್ಷರಾಭ್ಯಾಸ ನಡೆದವು. ಸಾವಿರಾರು ಭಕ್ತರ
ಬೀಜಿಂಗ್, 15 ಮೇ (ಹಿ.ಸ.) : ಆ್ಯಂಕರ್ : ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಕುಟುಂಬದೊಂದಿಗೆ ಬೀಜಿಂಗ್ನ ಐತಿಹಾಸಿಕ ಸ್ವರ್ಗದ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಾಚೀನ ಚೀನೀ ತತ್ವಶಾಸ್ತ್ರವಾದ “ಎಲ್ಲಾ ಜೀವಿಗಳ ನಡುವಿನ ಸಾಮರಸ್ಯ” ಕುರಿತ
ಕ್ಸಿ ಜಿನ್ಪಿಂಗ್–ಟ್ರಂಪ್ ಮಹತ್ವದ ಮಾತುಕತೆ ಆರಂಭ
ವಿಷಯ
ಉಂಟಾಗಿದೆ
ವಾಷಿಂಗ್ಟನ್/ಟೆಹ್ರಾನ್, 11 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದ ಅತ್ಯಂತ ಸೂಕ್ಷ್ಮ ಪ್ರದೇಶವಾದ ಹೋರ್ಮುಜ್ ಜಲಸಂಧಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಯುದ್ಧ ಭೀತಿ ಹೆಚ್ಚಾಗಿದೆ.
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರುಪೇಟೆಗಳಿಂದ ಶುಕ್ರವಾರ ಮಿಶ್ರ ಸಂಕೇತಗಳು ವ್ಯಕ್ತವಾಗಿವೆ. ಅಮೆರಿಕ ಹಾಗೂ ಯುರೋಪಿನ ಮಾರುಕಟ್ಟೆಗಳು ಏರಿಕೆಯಲ್ಲಿ ದಿನಾಂತ್ಯ ಕಂಡಿದ್ದರೆ, ಏಷ್ಯಾದ ಬಹುತೇಕ ಮಾರುಕಟ್ಟೆಗಳಲ್ಲಿ ಮಾರಾಟದ ಒತ್ತಡ ಗೋಚರಿಸಿದೆ. ತಂತ್ರಜ್ಞಾನ ಕ್ಷೇತ್ರದ ಷೇರುಗಳಲ್ಲಿ ಖರೀದ
ನವದೆಹಲಿ, 14 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಚ್ಚಾ, ಬಿಳಿ ಹಾಗೂ ಸಂಸ್ಕರಿಸಿದ ಸಕ್ಕರೆಯ ರಫ್ತಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ. ಈ ನಿಷೇಧವು ಸೆಪ್ಟೆಂಬರ್ 30ರವರೆಗೆ ಜಾರಿಯಲ್ಲಿರಲಿದೆ.
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರೂಪಾಯಿಗೆ ಬೆಂಬಲ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡಾ 15ಕ್ಕೆ ಹೆಚ್ಚಿಸಿದೆ. ಪರಿಷ್ಕೃತ ದರಗಳು ಬುಧವಾರದಿಂದಲೇ ಜಾರಿಗೆ ಬಂದಿವೆ.
ನವದೆಹಲಿ, 12 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ವಿದೇಶಿ ಹೂಡಿಕೆದಾರರ ಹಣ ಹಿಂಪಡೆಯುವಿಕೆಯ ಪರಿಣಾಮವಾಗಿ ಭಾರತೀಯ ಷೇರುಪೇಟೆ ಸತತ ಎರಡನೇ ವಹಿವಾಟಿನ ದಿನವೂ ಭಾರೀ ಕುಸಿತ ಕಂಡಿದೆ. ಮಂಗಳವಾರದ ಆರಂಭಿಕ ವಹಿವಾಟಿನಲ್ಲೇ ಹೂ
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ
ಬಳ್ಳಾರಿ, 11 ಮೇ (ಹಿ.ಸ.) : ಆ್ಯಂಕರ್ : ಮಲೇಶಿಯಾ ದೇಶದ ಸುಲ್ತಾನ್ ಅಜಿಯಾನ್ ಶಾ ಸಂಸ್ಥೆ, ಮಲೇಶಿಯಾ ಆರೋಗ್ಯ ಸಚಿವಾಲಯದನಜುಂಗರಮ ಭೂತಾನ್ ಇಪಾನ್ ಸಿಟಿ ಮಲೇಷಿಯಾದಲ್ಲಿ ನಡೆದ 22ನೇ ಅಂತಾರಾಷ್ಟೀಯ ಓಕಿನವ ಗುಜುರಾಯ್ ಇಪಾನ್ ಸಿಟಿ ಮುಕ್ತ ಕರಾಟೆ ಸ್ಪರ್ಧೆ - 2026ರಲ್ಲಿ ಬಳ್ಳಾರಿಯ ಶ್ರೀ ಪಂಚಾಕ್ಷರಿ ಮಾರ
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಕ್ರಿಕೆಟ್ ಲೀಗ್ 2026ರಲ್ಲಿ ನೇರಳೆ ಟೋಪಿಗಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ಮತ್ತಷ್ಟು ರೋಚಕವಾಗುತ್ತಿದೆ. ಲಕ್ನೋ ತಂಡದ ವೇಗಿ ಪ್ರಿನ್ಸ್ ಯಾದವ್ ಗುರುವಾರ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ನೇರಳೆ
ನವದೆಹಲಿ, 02 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026 ಸೀಸನ್ನಲ್ಲಿ ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಸ್ಪರ್ಧೆಗಳು ದಿನದಿಂದ ದಿನಕ್ಕೆ ರೋಚಕವಾಗುತ್ತಿವೆ. ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬಳಿಕ ಎರಡೂ ಪಟ್ಟಿಗಳಲ್ಲೂ ಮಹತ್ವದ ಬದಲಾ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿವಾಹಿತ ಪ್ರಿಯತಮೆಯೊಬ್ಬಳನ್ನು ತನ್ನ ಎರಡನೇ ಮದುವೆಗೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮನೊಬ್ಬ ಬರ್ಬರವಾಗಿ ಹತ್ಯೆಗೈದು, ಬಳಿಕ ಶವವನ್ನು ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ರೋಚಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಭಾಗದಲ್ಲಿ ಬ
ಗದಗ, 14 ಮೇ (ಹಿ.ಸ.) ಆ್ಯಂಕರ್: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯಲ್ಲಿ ಕೇಬಲ್ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಗಾರು ಬಿತ್ತನೆ ಕಾರ್ಯದ ಮಧ್ಯೆಯೇ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಡಂಬಳ ಗ್ರಾಮದ ವ್ಯಾಪ್ತಿಯ 10ಕ್ಕೂ ಹೆಚ್ಚು ರೈತರ ಕೊಳವೆಬಾವಿಗಳ ಕೇಬಲ್,
ಗಂಗಾವತಿ, 11 ಮೇ (ಹಿ.ಸ.) : ಆ್ಯಂಕರ್ : ದೂರುದಾರರಾದ ಮಲ್ಲಪ್ಪ ತಂದೆ ಬಸಪ್ಪ ವಯಸ್ಸು 49 ವರ್ಷ ಜಾ:ಲಿಂಗಾಯತ ಉ:ವ್ಯವಸಾಯ ಸಾ: ನಂಜುಂಡೇಶ್ವರಿ ಗುಡಿ ಹಿಂಭಾಗ ಬಸಾಪಟ್ಟಣ ರವರು ಇವರು ದಿನಾಂಕ: 28-04-2026 ರಂದು ಠಾಣೆಗೆ ಹಾಜರಾಗಿ ತಮ್ಮ ಮನೆ ಕಳ್ಳತನ ಆಗಿರುವ ಬಗ್ಗೆ ದೂರು ಸಲ್ಲಿಸಿದ್ದು ಸದರಿ ದೂರು ಗಂ
ವಿಜಯಪುರ, 08 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಮತ್ತೊಂದು ಮಹತ್ವದ ಯಶಸ್ಸನ್ನು ದಾಖಲಿಸಿದ್ದು, 30 ಸ್ವತ್ತಿನ ಪ್ರಕರಣಗಳನ್ನು ಭೇದಿಸಿ 28 ಜನ ಆರೋಪಿತರನ್ನು ದಸ್ತಗೀರ ಮಾಡಲಾಗಿದೆ. ಜೊತೆಗೆ ಸುಮಾರು ₹1,60,32,000/- (ಒಂದು ಕೋಟಿ ಅರವತ್ತು ಲಕ್ಷ ಮೂವತ್ತೆರಡು ಸಾವಿರ ರೂಪಾಯಿ)
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.. ಬಾವ ಬಾವ ಅನ್ನೋ ರ್ಯಾಪ್ ಹಾಡಿನ ಮೂಲಕ ದುನಿಯಾ ವಿಜಯ್ ಮತ್ತೆ ಟ್ರೆಂಡಿ ಸಾಂಗ್ ಅನ್ನು ಪ್ರೇಕ್ಷಕರ ಮುಂದೆ ತಂದಿದ್ದಾರೆ… ಇಂದು ಸುದ್ದಿಗೋಷ್ಠಿ ಮಾಡುವ ಮೂಲಕ ಸಿಟಿಲೈಟ್ಸ್ ಸಿನಿ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ''ಮ್ಯಾಂಗೋ ಪಚ್ಚ'' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರಿ ನಿರ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟ-ನಿರ್ಮಾಪಕ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಯ ದಿನಾಂಕವನ್ನು ಮುಂದೂಡಿರುವುದಾಗಿ ಘೋಷಿಸಿದ್ದಾರೆ. ಆರಂಭದಲ್ಲಿ ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಇದೀಗ ಜಾಗತಿಕ ಮಟ್ಟದಲ್ಲಿ ಸಮನ್ವಯಗೊಂಡ ಹೊಸ ದಿನಾಂಕದಲ್ಲಿ ಬಿಡುಗಡೆ
ಬಾಗಲಕೋಟೆ, 07 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಪಾಳೆಯದಲ್ಲಿ ಎರಡನೇ ತಲೆಮಾರು ರಾಜಕಾರಣ ದಿನದಿಂದ ದಿನಕ್ಕೆ ಗಟ್ಟಿಗೊಳ್ಳುತ್ತಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಪರಂಪರೆಯಿಂದಲೂ ಆದ್ಯತೆ ಇರುವ ಹಿನ್ನೆಲೆ
ಕೌಶಲ್ಯಾಧಾರಿತ ಶಿಕ್ಷಣದತ್ತ ವಿದ್ಯಾರ್ಥಿಗಳ ಚಿತ್ತ
ಗದಗ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾರಂಪರಿಕ ಕೈಮಗ್ಗ ಕಲೆಗೂ ಆಧುನಿಕ ತಂತ್ರಜ್ಞಾನಕ್ಕೂ ಸೇತುವೆಯಾಗಿರುವ ಗದಗ-ಬೆಟಗೇರಿ ನರಸಾಪೂರ ಗ್ರಾಮದಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಹೊರಹೊಮ್ಮಿದೆ. 1994ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಮೂ
ಪಿಎಚ್ಡಿ
Copyright © 2017-2024. All Rights Reserved Hindusthan Samachar News Agency
Powered by Sangraha