ಮಂಡ್ಯ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಲಕೆ ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಹಾಗೂ ಆದಿಚುಂಚನಗಿರಿ ಪವಿತ್ರ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ರಾಜ್ಯದ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಈ ಮಹತ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್ ನಲ್ಲಿ ಅಲ್ಪ ಸಂಖ್ಯಾತ ನಾಯಕರ ವಿಚಾರದಲ್ಲಿ ನಡೆಯುತ್ತಿರುವ ಗೊಂದಲದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಯಾವ ಸಮುದಾಯಗಳನ್ನು ಓಲೈಸಿ, ಮತ ಬ್ಯಾಂಕಾಗಿ ಪರಿವರ್ತನೆ ಮಾಡಿಕೊಂಡಿದ್ದರು. ಅವೆಲ್ಲಾ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸ
ಪಾಟ್ನಾ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಿಹಾರದ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ನೀತಿಶ ಕುಮಾರ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಸುಮಾರು ಎರಡು ದಶಕಗಳ ಕಾಲ ಪ್ರಭಾವ ಬೀರಿದ ‘ನಿತೀಶ್ ಯುಗ’ಕ್ಕೆ ತೆರೆ ಬಿದ್ದಂತಾಗಿದೆ. “ಸುಶಾಸನ್ ಬಾಬು” ಎಂದೇ ಪ್
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಂವಿಧಾನಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಅಂಬೇಡ್ಕರ್ ಪ್ರಶಸ್
Enter your Email Address to subscribe to our newsletters
युगवार्ता
नवोत्थान
ಡೆಹ್ರಾಡೂನ್, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬಹುನಿರೀಕ್ಷಿತ ದೆಹಲಿ–ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಅನ್ನು ಉದ್ಘಾಟಿಸಿ, ದೇಶದ ಅಭಿವೃದ್ಧಿಯಲ್ಲಿ ಮೂಲಸೌಕರ್ಯಗಳ ಪಾತ್ರವನ್ನು ಮಹತ್ವವಾಗಿ ಪ್ರತಿಪಾದಿಸಿದರು. ರಸ್ತೆಗಳು, ರೈಲ್ವೆಗಳು, ವಾಯುಮಾರ್ಗಗಳು ಮತ್ತ
ನವದೆಹಲಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೈಸಾಖಿ, ಬೋಹಾಗ್ ಬಿಹು, ಪುತಾಂಡು, ಪೊಯಿಲಾ ಬೈಸಾಖ್, ಬಿಜು ಹಾಗೂ ಮಹಾ ಬಿಶುಬಾ ಪಾನ ಸಂಕ್ರಾಂತಿ ಹಬ್ಬಗಳ ಅಂಗವಾಗಿ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ
ಡ್ರೀಮ್ಲೈನರ್
ಗಾಂಧಿನಗರ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಗೌರವ ನಮನ ಸಲ್ಲಿಸಿದರು. ಗುಜರಾತ್ನ ಗಾಂಧಿನಗರದಲ್ಲಿರುವ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರಪತಿಗಳು, ಅಂಬೇಡ್ಕರ್ ಅ
ನವದೆಹಲಿ, 13 ಏಪ್ರಿಲ್ (ಹಿ.ಸ.): ಆ್ಯಂಕರ್: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಶತಮಾನೋತ್ಸವದ ಅಂಗವಾಗಿ ‘ಸಂಘ ಗಂಗಾ ಕೆ ತೀನ್ ಭಾಗೀರಥ’ ಎಂಬ ವಿಶೇಷ ಹಿಂದಿ ನಾಟಕವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಏಪ್ರಿಲ್ 15, 18 ಮತ್ತು 19ರಂದು ಮೂರು ವಿಭಿನ್ನ ವೇದಿಕೆಗಳಲ್ಲಿ ಪ್ರದರ್ಶಿಸಲಾಗುತ್ತಿದ
Never miss a thing & stay updated with all the latest news around the world!
468.9k
14.1k
ಉಡುಪಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ್ಪಡೆಯಾಗಲು ಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026–27ನೇ ಸ
ಶಿವಮೊಗ್ಗ, 14 ಏಪ್ರಿಲ್ (ಹಿ.ಸ.): ಆ್ಯಂಕರ್ : ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ. 27 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕು ಜೋಗ್ ರಸ್ತೆ ಮಲ್ನಾಡ್ ಡೆವಲಪ್ಮೆಂಟ್ ಫೌಂಡೇಷನ
ಶಿವಮೊಗ್ಗ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯು 2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ಆನ್ಲೈನ್ ಮುಖಾಂತರ ನೊಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅಸಕ್ತರು ನಿಗ
ಶಿವಮೊಗ್ಗ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿದ್ದು, ಏ.15 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ವಿದ್ಯಾನಗರ ಮುಖ್ಯ ರಸ್ತೆ, ದುರ್ಗಮ್ಮನ ಬೀದಿ, ಜಗದಾಂಬ ಬೀದಿ, ಜನರ
ಚಿತ್ರದುರ್ಗ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ತ್ಯಾಗರಾಜ ನಗರದ ಪಿರಮಿಡ್ ಪಾರ್ಕ್ ಹತ್ತಿರ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರ ನಿರೀಕ್ಷಕರ ಕಚೇರಿ, ಚಳ್ಳಕೆರೆ ವೃತ್ತ, ಚಳ್ಳಕೆರೆ ಈ ಕಚೇರಿಯನ್ನು ಸ್ಥಳಾಂತರಿಸಲಾಗಿದೆ. ಚಳ್ಳಕೆರೆ ನಗರದ ವಾಲ್ಮೀಕಿ ನಗರದ ಕರ್ನಾ
ಚಿತ್ರದುರ್ಗ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ ಹಾಗೂ ಮಹಿಳೆಯರ ಎಂಬ್ರಾಯಿಡರಿ ವರ್ಕ್ (ಆರಿ ವರ್ಕ್) ತರಬೇತಿ ನೀಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುಮಾರು 8.25 ಲಕ್ಷ ಬಿ-ಖಾತ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷದ ಒಳರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿ ಪಕ್ಷದ ನಾಯಕ ಆರ್.ಅಶೋಕ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡು.ಕೆ.ಶಿವಕುಮಾರ್ ಅವರು ಭಾಗವಹಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್
ವಾಷಿಂಗ್ಟನ್, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾರ್ಮುಜ್ ಜಲಸಂಧಿ ಸೇರಿದಂತೆ ಇರಾನಿನ ಪ್ರಮುಖ ಬಂದರುಗಳ ಮೇಲೆ ಅಮೆರಿಕದ ನೌಕಾಪಡೆಯ ದಿಗ್ಬಂಧನ ಜಾರಿಯಾದ ಬೆನ್ನಲ್ಲೇ ಪಾಶ್ಚಾತ್ಯ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯಲ್ಲಿ ಕೆಲವು ಮಟ್ಟಿನ ತಣಿವು ಕಾಣಿಸಿಕೊಂಡಿದೆ. ಡೊನಾಲ್ಡ್ ಟ್ರಂಪ ನೇತೃತ್ವದ ಅಮೆರಿಕ
ವಾಷಿಂಗ್ಟನ್, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕ ಸೇನೆಯ ಸೆಂಟ್ಕಾಮ್ ಪಡೆ ಇರಾನ್ ಬಂದರುಗಳ ಸುತ್ತಮುತ್ತ ದಿಗ್ಬಂಧನ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂಬ ತಿಳಿಸಿದೆ. ಈ ನಡುವೆ, ಇರಾನ್ನ ಐಆರ್ಜಿಸಿ ಹಾರ್ಮುಜ್ ಜಲಸಂಧಿ ನಾಗರಿಕ ಹಡಗುಗಳಿಗೆ ಮುಕ್ತವಾಗಿದೆ ಎಂದು ಸ್ಪಷ್ಟಪಡಿಸಿದೆ. ಸೆಂಟ್ಕಾಮ
ವಾಷಿಂಗ್ಟನ್, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ನಡೆಸಿದ ಆರ್ಟೆಮಿಸ್–2 ಚಂದ್ರ ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನಾಲ್ವರು ಗಗನಯಾತ್ರಿಗಳು 10 ದಿನಗಳ ಐತಿಹಾಸಿಕ ಪ್ರಯಾಣದ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಈ ಮಿಷನ್ನಲ್ಲಿ ಕಮಾಂಡರ್ ರೀಡ್ ವೈಸ್ಮ
ಟೆಲ್ ಅವೀವ್, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಇಸ್ರೇಲ್ ಮತ್ತು ಪಾಕಿಸ್ತಾನ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕಾ–ಇರಾನ್ ಶಾಂತಿ ಮಾತುಕತೆಗಳ ಹಿನ್ನೆಲೆಯಲ್ಲೇ ಈ ಮಾತಿನ ಚಕಮಕಿ ಉಲ್ಬಣಗೊಂಡಿದ್ದು, ಎರಡೂ ರಾಷ್ಟ್ರಗಳು ಪರಸ್ಪರ ಆರೋ
ವಾಷಿಂಗ್ಟನ್, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಗ್ರೀನ್ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶವನ್ನು ಸೂಚಿಸಿ, ನ್ಯಾಟೋ ವಿರುದ್ಧ ಕಠಿಣ ಮಾತುಗಳನ್ನು ಬಳಸಿದ್ದಾರೆ. ಇರಾನ್ ಸಂಘರ್ಷದ ಹಿನ್ನೆಲೆಗಳಲ್ಲಿ ನ್ಯಾಟೋ ಸಹಕಾರದ ಕೊರತೆಯನ್ನು ಅ
ನವದೆಹಲಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಇರಾನ್ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನ ನಡುವಿನ ಮಾತುಕತೆ ಮುಂದುವರಿಯುವ ನಿರೀಕ್ಷೆ ಮೂಡಿದ ಹಿನ್ನೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮಂಗಳವಾರ ಗಮನಾರ್ಹವಾಗಿ ಇಳಿಕೆಯಾಗಿದೆ.
ನವದೆಹಲಿ, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದು ಹಾಗೂ ಶಾಂತಿ ಮಾತುಕತೆಗಳು ವಿಫಲವಾಗಿರುವ ಹಿನ್ನೆಲೆ ಜಾಗತಿಕ ಷೇರು ಮಾರುಕಟ್ಟೆಗಳು ಇಂದು ದುರ್ಬಲ ಸೂಚನೆಗಳನ್ನು ನೀಡುತ್ತಿವೆ. ಇದರ ಪರಿಣಾಮವಾಗಿ ಏಷ್ಯಾದ ಮಾರುಕಟ್ಟೆಗಳಲ್ಲಿ ವ್ಯಾಪಕ ಮಾರಾಟದ ಒತ್ತಡ ಕ
ನವದೆಹಲಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಬುಧವಾರದ ಹೋಲಿಕೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹3,670ರಿಂದ ₹4,000ರವರೆಗೆ ಏರಿಕೆಯಾಗಿದೆ. ಅದೇ ವೇಳೆ ಬೆಳ್ಳಿ ಬೆ
ನವದೆಹಲಿ, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಗೊಂಡಿರುವ ಹಿನ್ನೆಲೆ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಇಂದು ಸಕಾರಾತ್ಮಕ ಚಲನವಲನಗಳು ಗೋಚರಿಸುತ್ತಿವೆ. ಹೂಡಿಕೆದಾರರಲ್ಲಿ ಆತಂಕ ಕಡಿಮೆಯಾಗಿದ್ದು, ವಿಶ್ವಾಸ ಹೆಚ್ಚಿರು
ಚಾಂಪಿಯನ್ ಶಿಪ್
ಸೈಪ್ರಸ್, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಫಿಡೆ ಕ್ಯಾಂಡಿಡೇಟ್ಸ್ ಟೂರ್ನಮೆಂಟ್ 2026ರಲ್ಲಿ ಭಾರತದ ಯುವ ಪ್ರತಿಭೆ ದಿವ್ಯಾ ದೇಶ್ಮುಖ್ ಅದ್ಭುತ ಪ್ರದರ್ಶನ ನೀಡಿದ್ದು, ಎಂಟನೇ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಅನ್ನಾ ಮುಜಿಚುಕ್ ಅವರನ್ನು ಸೋಲಿಸಿ ಜಂಟಿ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಮೊದಲ ಕ್ಯಾಂಡ
ಬೆಂಗಳೂರು, 06 ಏಪ್ರಿಲ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ನಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಅಭಿಮಾನಿಗಳ ನಿರೀಕ್ಷೆಯಂತೆ ಪ್ರದರ್ಶನ ನೀಡಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿ
ಗದಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಬೆಳೆ ಪ್ರಕರಣವನ್ನು ಅಬಕಾರಿ ಇಲಾಖೆ ಭೇದಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಗುಳಗುಂಜಿಕೊಪ್ಪ ಗ್ರಾಮದಲ್ಲಿ ಭರ್ಜರಿ ದಾಳಿ ನಡೆಸಿ ಒಬ್ಬರನ್ನು ಬಂಧಿಸಲಾಗಿದೆ. ಗ್ರಾಮದ ತೋಟದ ಮನೆಯ ಪಕ್ಕದಲ್ಲಿ ಗೂಳಪ್ಪ ಎಂಬಾತ ಅಕ್ರಮವಾಗಿ ಗಾಂಜ
ಮಾದಕವಸ್ತುಗಳ ಕಾಯ್ದೆಯಡಿ ಕೆಜಿಎಫ್ ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಕೊಪ್ಪಳ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬುಕನಟ್ಟಿ ಗ್ರಾಮದ ಖಾದರಸಾಬ ಓಲೇಕಾರ ಎಂಬ ವ್ಯಕ್ತಿಯು 2023ರ ನವೆಂಬರ್ 14 ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪವು ಸಾಬೀತಾಗಿದ್ದು, ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ
ಧಾರವಾಡ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಶಹರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ನಡೆಸುತ್ತಿದ್ದ ಒಬ್ಬ ಆರೋಪಿಯನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, ಅವನಿಂದ ಒಟ್ಟು ₹2,35,000 ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನ
ಮುಂಬಯಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮಹತ್ವಾಕಾಂಕ್ಷೆಯ ಹೊಸ ಚಿತ್ರ ''ಆಪರೇಷನ್ ಸಿಂಧೂರ್'' ಇದೀಗ ಬಾಲಿವುಡ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಭೂಷಣ್ ಕುಮಾರ್ ಅವರ ಟಿ-ಸೀರೀಸ್ ಬ್ಯಾನರ್ನಡಿ ಈ ಚಿತ್ರ ಘೋಷಣೆಯಾದ ಬಳಿಕ ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದ
ಬೆಂಗಳೂರು, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಪ್ರಮುಖ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿನಿಮಾ ಸೋರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನನಾಯಗನ್ ಚಿತ್ರದ ದೃಶ್ಯಗಳು ಸೋರಿಕೆಯಾಗಿರುವ ಹಿನ್ನೆಲೆ ತಮ್ಮ ಅಭಿಪ್ರಾಯ ಹಂಚಿಕೊಂಡಿ
ಬೆಂಗಳೂರು, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮದರ್ ಪ್ರಾಮಿಸ್’ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿ ಕ್ರಿಕೆಟ್ ಅಭಿಮಾನಿಗಳಲ್ಲಿ, ವಿಶೇಷವಾಗಿ ಆರ್ಸಿಬಿ ಅಭಿಮಾನಿಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. “ಬೆಂಗ್ಳೂರು ನಮ್ದೇನೆ…” ಎಂಬ ಹೂಕ್ ಲೈನ್ ಮೂಲಕ ಈ ಹಾಡು ಯುವಜನರ ಗಮನ ಸೆಳೆಯುತ್ತಿದ್ದು, ಸಾಮಾಜಿಕ ಜಾ
ಹಾಂಗ್ ಕಾಂಗ್, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಚಲನಚಿತ್ರ ಹಾಗೂ ದೂರದರ್ಶನ ಕ್ಷೇತ್ರದಲ್ಲಿ ಸೃಜನಶೀಲ ಬೌದ್ಧಿಕ ಆಸ್ತಿ (ಐಪಿ) ಮೌಲ್ಯಮಾಪನದ ಅಗತ್ಯತೆ ಹೆಚ್ಚುತ್ತಿರುವ ಹಿನ್ನೆಲೆ, ಅಂತಾರಾಷ್ಟ್ರೀಯ ನಿರ್ಮಾಪಕರು ಸಹಯೋಗ ಮತ್ತು ನವೀನತೆಯತ್ತ ಹೆಚ್ಚು ಒತ್ತು ನೀಡುತ್ತಿರುವುದು ಹಾಂಗ್ ಕಾಂಗ್ ಅ
ಮಾಡಿ ದೆ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ಧಾರವಾಡದಲ್ಲಿ ನಡೆಯುತ್ತಿರುವ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ಯಾನಗರದ ಚಿಗರಿ ಬಸ್ ನಿಲ್ದಾಣದಲ್ಲಿ ಸರತಿಯಲ್ಲಿ ನಿಂತಾಗ ನನ್ನ ಮುಂದೆಯೇ ಮೂರು ಬಾರಿ ಸಂಸದರಾಗಿ , ವಿಧಾನ ಪರಿಷತ್ ಸ
ಬೆಂಗಳೂರು, 27 ಮಾರ್ಚ್ (ಹಿ.ಸ.): ಆ್ಯಂಕರ್: ರಾಮನವಮಿ ಹಬ್ಬದ ಅಂಗವಾಗಿ ಮನೆಮನೆಗಳಲ್ಲಿ ಸಾಂಪ್ರದಾಯಿಕ ಅಡುಗೆಗಳ ಸಡಗರ ಜೋರಾಗಿದೆ. ವಿಶೇಷವಾಗಿ ಪಾನಕ, ನೀರಮಜ್ಜಿಗೆ ಹಾಗೂ ಕೋಸಂಬರಿ ತಿನಿಸುಗಳು ಪ್ರಸಾದವಾಗಿ ತಯಾರಿಸಿ ಭಕ್ತರಿಗೆ ಹಂಚಲಾಗುತ್ತಿದೆ. ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ದೇಹಕ
Copyright © 2017-2024. All Rights Reserved Hindusthan Samachar News Agency
Powered by Sangraha