ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದರು. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ರಾಜ್ಯದ ರಾಜಕೀಯ ಬೆಳವಣಿಗೆಗೆ ಮಹತ್ವದ ತಿರುವು ನೀಡುವಂತೆ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಅಧಿಕೃತವಾಗಿ ಆಯ್ಕೆ ಮಾಡಲಾಯಿತು. ವಿಧಾನ ಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ನಾಯಕನ ಆಯ್ಕೆಯ ಅಧಿಕಾರವನ್ನು ಎಐಸಿಸಿಗೆ ನೀಡುವಂತೆ ಒಂದು ಸಾಲಿನ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಈ ನಿರ್ಣಯದ ಅನ್ವಯ ಎಐಸಿಸಿ ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.
ಬೆಂಗಳೂರು, 30 ಮೇ (ಹಿ.ಸ.): ಆ್ಯಂಕರ್: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಶಾಸಕಾಂಗ ಸಭೆಯಲ್ಲಿ ಅಧಿಕೃತ ಘೋಷಣೆ. ---------------
Enter your Email Address to subscribe to our newsletters
युगवार्ता
नवोत्थान
ಸಿಆರ್ಪಿಎಫ್
ನವದೆಹಲಿ, 30 ಮೇ (ಹಿ.ಸ.) : ಆ್ಯಂಕರ್ : ಹಿಂದಿ ಪತ್ರಿಕೋದ್ಯಮ ದಿನಾಚರಣೆಯ ಅಂಗವಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಗಿರಿರಾಜ್ ಸಿಂಗ್ ಮತ್ತು ವೀರೇಂದ್ರ ಕುಮಾರ್ ಅವರು ಪತ್ರಕರ್ತರು, ಲೇಖಕರು ಹಾಗೂ ಮಾಧ್ಯಮ ಕ್ಷೇತ್ರದ ಸಿಬ್ಬಂದಿಗೆ ಹೃತ್ಪೂರ್ವಕ ಶುಭಾಶಯಗ
ಗುವಾಹಟಿ, 30 ಮೇ (ಹಿ.ಸ.) : ಆ್ಯಂಕರ್ : ಅಸ್ಸಾಂ ರಾಜ್ಯಪಾಲ ಲಕ್ಷ್ಮಣ ಪ್ರಸಾದ್ ಆಚಾರ್ಯ ಅವರು ಮಂಗೋಲಿಯಾದಲ್ಲಿ ನಡೆಯಲಿರುವ ಪವಿತ್ರ ಅವಶೇಷಗಳ ಪ್ರದರ್ಶನ ಕಾರ್ಯಕ್ರಮಕ್ಕೆ ತೆರಳಲಿರುವ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಭಗವಾನ್ ಬುದ್ಧರ ಪ್ರಮುಖ ಶಿಷ್ಯರಾದ ಅರಹಂತ ಸಾರಿಪುತ್ರ
ಡೆಹ್ರಾಡೂನ್, 30 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಶನಿವಾರ ಡೆಹ್ರಾಡೂನ್ ನಲ್ಲಿರುವ ಪ್ರಾಚೀನ ಸಿದ್ಧಪೀಠ ತಪಕೇಶ್ವರ ಮಹಾದೇವ ದೇವಾಲಯಕ್ಕೆ ಭೇಟಿ ನೀಡಿ, ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಭಗವಾನ್ ಶಿವನ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ
ನವದೆಹಲಿ, 30 ಮೇ (ಹಿ.ಸ.) : ಆ್ಯಂಕರ್ : ಗೋವಾ ರಾಜ್ಯ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೋವಾ ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಗೋವಾ ತನ್ನ ಜೀವಂತ ಸಂಸ್ಕೃತಿ, ಶ್ರೀಮಂತ ಪರಂಪರೆ, ನೈಸರ್ಗಿಕ ಸೌಂದರ್ಯ ಹಾಗೂ ಆತ್ಮೀಯ ಜನರಿಗಾಗಿ ದೇಶ-ವಿದೇಶಗಳಲ್ಲಿ ಪ್ರ
Never miss a thing & stay updated with all the latest news around the world!
468.9k
14.1k
ಚಿತ್ರದುರ್ಗ, 30 ಮೇ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಡುಗೆಯವರು, ಸಹಾಯಕರು ಹಾಗೂ ರಾತ್ರಿ ಕಾವಲುಗಾರರು ತಮ್ಮ ಕರ್ತವ್ಯದಲ್ಲಿ ನೈತಿಕತೆ, ಪ್ರಾಮಾಣಿಕತೆ ಮತ್ತು ಸಮಯಪಾಲನೆಯನ್ನು ರೂಢಿಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಕರೆ ನೀಡಿದರ
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಡಿ.ಕೆ. ಶಿವಕುಮಾರ್ ಗೊಂದಲದ ವಾತಾವರಣದಲ್ಲಿ ತಮ್ಮ ಇನ್ನಿಂಗ್ಸನ್ನು ಆರಂಭಿಸುತ್ತಿದ್ದಾರೆ. ರಾಜ್ಯದ ಜನತೆ ಈಗಾಗಲೇ ಈ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರಿಗೆ ಅವಕಾಶ ಬಂದಾಗ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾ
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಗ್ರಾಮೀಣ ಪ್ರದೇಶಗಳಲ್ಲಿ ಜ್ಞಾನ, ಮಾಹಿತಿ ಮತ್ತು ಕೌಶಲ್ಯ ವೃದ್ಧಿಗೆ ಪೂರಕವಾಗಿರುವ ಅರಿವು ಕೇಂದ್ರಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯ ಮೂರು ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ಕರ್ನಾಟಕ ಪಂಚಾಯತ್ ರಾಜ್ ಆಯು
ಗದಗ, 30 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾಗುವವರ ಮೇಲೆ ಕಾನೂನು ರೀತಿಯಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ತಿಳಿಸಿದರು. ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ 2025-26 ನೇ ಸಾಲಿನ ನಾಲ್ಕನೇ ತ್ರೈಮಾಸಿಕ (
ಗದಗ, 30 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಹೂಳೆಆಲೂರ ಗ್ರಾಮದಲ್ಲಿರುವ ಸಾರ್ವಜನಿಕ ವಿತರಣಾ ವ್ಯವಸ್ಥೆಯ ರೇಷನ್ ಅಂಗಡಿಯಲ್ಲಿ ಕಳೆದ 10 ರಿಂದ 12 ದಿನಗಳಿಂದ ಸರ್ವರ್ ಸಮಸ್ಯೆ ಉಂಟಾಗಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸ್ವಾಭಿಮಾನಿ ಕರ್ನಾಟಕ ರಕ್ಷಣಾ
ಗದಗ, 30 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಹಿತದೃಷ್ಟಿಯಿಂದ ಮನೆಯ ಕಸವನ್ನು ಕಡ್ಡಾಯವಾಗಿ ನಾಲ್ಕು ಪ್ರತ್ಯೇಕ ವಿಭಾಗಗಳಾಗಿ ವಿಂಗಡಿಸಿ ಪಟ್ಟಣ ಪಂಚಾಯತಿಯ ಕಸದ ವಾಹನಗಳಿಗೆ ನೀಡಬೇಕು ಎಂದು ಶಿರಹಟ್ಟಿ ಪಟ್ಟಣ
ಗದಗ, 30 ಮೇ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿನ ರಾಷ್ಟ್ರೀಯ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ಎಂಐಡಿಎಚ್) ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಎಣ್ಣೆ ತಾಳೆ ಬೆಳೆ ಅಭಿವೃದ್ಧಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾ
ಗದಗ, 30 ಮೇ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿನ ಎಸ್.ಎಫ್.ಸಿ. ಅನುದಾನದಡಿ ಇತರೆ ಹಿಂದುಳಿದ ಜನಾಂಗದ ವಿದ್ಯಾರ್ಥಿಗಳು ಹಾಗೂ ಅಂಗವಿಕಲ ವಿಕಲಚೇತನ ಫಲಾನುಭವಿಗಳ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜೂನ್ 15ರೊಳಗಾಗಿ ಅರ್ಜಿ ಸಲ್ಲಿಸುವಂತೆ ಗದಗ-ಬೆ
ಗದಗ, 30 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿದ್ದು, ರೋಣ ಮತಕ್ಷೇತ್ರದ ಜನಪ್ರಿಯ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಂಡರಗಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮುಂಡರಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.
ಕಠ್ಮಂಡು, 29 ಮೇ (ಹಿ.ಸ.) : ಆ್ಯಂಕರ್ : ನೇಪಾಳದ ಗೋಲ್ಬಜಾರ್ ನಗರಪಾಲಿಕೆ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಸ್ಥಳೀಯರು ಶುಕ್ರವಾರ ಪೂರ್ವ-ಪಶ್ಚಿಮ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಚೀನಿ ನಿರ್ಮಾಣ ಕಂಪನಿಯ ನಿರ್ಲಕ್ಷ್ಯ ಮತ್ತು ನಿಧಾನಗತ
ತೆಹ್ರಾನ್/ವಾಷಿಂಗ್ಟನ್, 28 ಮೇ (ಹಿ.ಸ.): ಆ್ಯಂಕರ್ : ಇರಾನ್ ಮತ್ತು ಅಮೆರಿಕಾ ನಡುವಿನ ಶಾಂತಿ ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಹೋರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಮೇ 27 ಮತ್ತು 28ರ ಮಧ್ಯರಾತ್ರಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ
ಪ್ರದೇಶ. ಗ
ಕಠ್ಮಂಡು, 26 ಮೇ (ಹಿ.ಸ.) : ಆ್ಯಂಕರ್ : ಅಮೆರಿಕದ ವಿದೇಶಾಂಗ ಇಲಾಖೆಯ ಸಾರ್ವಜನಿಕ ರಾಜತಾಂತ್ರಿಕ ವ್ಯವಹಾರಗಳ ಉಪ ವಿದೇಶಾಂಗ ಸಚಿವೆ ಸಾರಾ ಬಿ ರೋಜರ್ಸ್ ಮೂರು ದಿನಗಳ ಅಧಿಕೃತ ಭೇಟಿಗಾಗಿ ಶನಿವಾರ ಕಠ್ಮಂಡುಗೆ ಆಗಮಿಸಲಿದ್ದಾರೆ. ನೇಪಾಳದಲ್ಲಿ ಬಾಲೇಂದ್ರ ಶಾಹ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ದೇಶಕ್ಕೆ ಭ
ವಾಷಿಂಗ್ಟನ್, 25 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ಭಾಗವಾಗಿ ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸಿದ್ಧವಾಗಿದೆ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯವರ್ತಿ ರಾಷ್ಟ್ರಗಳು ಹಾಗೂ ಮಾತುಕತೆಯ ಮೂಲಕ ನಡೆದ ಚರ
ಭಾರಿ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ದೇಶೀಯ ಷೇರು ಮಾರುಕಟ್ಟೆಗೆ ರಜೆ ಘೋಷಿಸಲಾಗಿದ್ದು, ಬಾಂಬೆ ಷೇರುಪೇಟೆ ಹಾಗೂ ರಾಷ್ಟ್ರೀಯ ಷೇರುಪೇಟೆಯಲ್ಲಿ ಯಾವುದೇ ವಹಿವಾಟು ನಡೆಯುತ್ತಿಲ್ಲ. ಹಬ್ಬದ ಹಿನ್ನೆಲೆ ಬಾಂಬೆ ಷೇರುಪೇಟೆಯಲ್ಲಿ ಷೇರು ವಹಿವಾಟು, ಡೆರಿವೇಟಿವ್ ವಹಿವಾಟು,
ನವದೆಹಲಿ, 27 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಏರಿಳಿತದ ವಾತಾವರಣ ಕಂಡುಬಂದಿದ್ದು, ಹೂಡಿಕೆದಾರರ ಮೇಲೆ ಒತ್ತಡ ಮುಂದುವರಿದಿದೆ. ದುರ್ಬಲ ಆರಂಭ ಕಂಡ ಮಾರುಕಟ್ಟೆ ಕೆಲಕಾಲ ಖರೀದಿ ಬೆಂಬಲದಿಂದ ಚೇತರಿಸಿಕೊಂಡರೂ, ಬಳಿಕ ಮತ್ತೆ ಮಾರಾಟದ ಒತ್ತಡಕ್ಕೆ ಒಳಗಾಗಿ
ನವದೆಹಲಿ, 26 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸೂಚನೆಗಳು ಲಭ್ಯವಾಗಿವೆ. ಅಮೆರಿಕ ಹಾಗೂ ಯುರೋಪಿನ ಪ್ರಮುಖ ಷೇರುಪೇಟೆಗಳು ಕಳೆದ ವಹಿವಾಟಿನಲ್ಲಿ ಏರಿಕೆಯಿಂದ ಮುಕ್ತಾಯಗೊಂಡಿದ್ದರೆ, ಏಷ್ಯಾದ ಮಾರುಕಟ್ಟೆಗಳಲ್ಲಿ ಮಿಶ್ರ ಧೋರಣೆ ಕಂಡುಬಂದಿದೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್
ನವದೆಹಲಿ, 21 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಲೀಗ್ 2026ರ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಕಾರ್ತಿಕ್ ತ್ಯಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್ ಪೈಪೋಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ
ಗೆಲುವಿ ನಲ್ಲಿ
ಧರ್ಮಶಾಲಾ, 17 ಮೇ (ಹಿ.ಸ.) : ಆ್ಯಂಕರ್ : ಧರ್ಮಶಾಲಾದಲ್ಲಿ ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 23 ರನ್ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 19ನೇ ಆವೃತ್ತಿಯ ಪ್ಲೇ ಆಫ್ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳ
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ
ಶಿವಮೊಗ್ಗ, 21 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಕಾಡು ಪ್ರಾಣಿಗಳ ಅಕ್ರಮ ಬೇಟೆ ತಡೆ ಕಾರ್ಯಾಚರಣೆಯಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗ
ನಿಂದ
ಅಂತರರಾಜ್ಯ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿವಾಹಿತ ಪ್ರಿಯತಮೆಯೊಬ್ಬಳನ್ನು ತನ್ನ ಎರಡನೇ ಮದುವೆಗೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮನೊಬ್ಬ ಬರ್ಬರವಾಗಿ ಹತ್ಯೆಗೈದು, ಬಳಿಕ ಶವವನ್ನು ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ರೋಚಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಭಾಗದಲ್ಲಿ ಬ
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ‘ಬಾಲನ್ ದಿ ಬಾಯ್’ ಚಿತ್ರದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಬಿಡುಗಡೆಗಾಗಿ ಅನ್ನಪೂರ್ಣ ಸ್ಟುಡಿಯೋಸ್ ಜೊತೆ ಕೈಜೋಡಿಸಿರುವುದಾಗಿ ಕೆವಿಎನ್ ಪ್ರೊಡಕ್ಷನ್ಸ್ ಘೋಷಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಿರ್ಮಾಣ ಸಂಸ್ಥೆ, “ಆಂಧ್ರ ಪ್ರದೇಶ ಮತ್ತು ತ
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳು, ಕರ್ತವ್ಯಗಳು, ಎದುರಾಗುವ ನಿತ್ಯದ ಸಮಸ್ಯೆಗಳನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರೀಕರಿಸಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ'' ಚಲನಚಿತ್ರದ ಪೆÇೀಸ್ಟರ್ ಅನ್ನು ಬಳ್ಳಾರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. “ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡು
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಹುಬ್ಬಳ್ಳಿ, 26 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಜೋಳದ ವಡೆ ಇದೀಗ ನಗರ ಪ್ರದೇಶಗಳಲ್ಲಿಯೂ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಮಳೆಗಾಲದ ಸಂಜೆ ಬಿಸಿ ಬಿಸಿ ಚಹಾ ಜೊತೆ ಸವಿಯಲು ಸೂಕ್ತವಾದ ಈ ವಡೆ, ತನ್ನ ವಿಶಿಷ್ಟ ರುಚಿ ಮತ್ತು ಗ್ರಾಮೀಣ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಮೂಲಂಗಿ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಉಪಯುಕ್ತ ತರಕಾರಿಗಳಲ್ಲೊಂದು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ಕಡಿಮೆ ಬೆಲೆಗೆ ಸುಲಭವಾಗಿ ಸಿಗುವ ಈ ತರಕಾರಿಯಲ್ಲಿ ವಿಟಮಿನ್ ಸಿ, ನಾರಿನಂಶ, ಪೊಟ್ಯಾಷಿಯಂ, ಕ್ಯಾಲ್ಸ
ಹುಬ್ಬಳ್ಳಿ, 24 ಮೇ (ಹಿ.ಸ.) : ಆ್ಯಂಕರ್ : ಮಳೆಗಾಲದ ಸಂಜೆ, ಭಾನುವಾರದ ಕುಟುಂಬ ಊಟ, ಅಥವಾ ಸ್ನೇಹಿತರ ಜೊತೆಗಿನ ಸ್ಪೆಷಲ್ ಡಿನ್ನರ್… ಇಂತಹ ಸಂದರ್ಭಗಳಲ್ಲಿ ಬಿಸಿ ಬಿಸಿ ಸ್ಪೈಸಿ ಚಿಕನ್ ಇದ್ದರೆ ಊಟದ ರುಚಿಯೇ ಬೇರೆ ಮಟ್ಟಕ್ಕೆ ಹೋಗುತ್ತದೆ. ಹೋಟೆಲ್ ಸ್ಟೈಲ್ ರುಚಿಯನ್ನು ಮನೆಯಲ್ಲೇ ಸಿಗುವಂತೆ ಮಾಡುವ ಈ ವಿಶ
ಧಾರವಾಡ, 20 ಮೇ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತವರೂರು, ಖಾದಿ ಚಳವಳಿಯ ಜೀವನಾಡಿ ಹಾಗೂ ರಾಷ್ಟ್ರಧ್ವಜ ಉತ್ಪಾದನೆಯ ಹೆಮ್ಮೆಯ ಕೇಂದ್ರವೆಂದು ಗುರುತಿಸಿಕೊಂಡಿದ್ದ ಧಾರವಾಡ ತಾಲೂಕಿನ ಗರಗ ಗ್ರಾಮ ಇಂದು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ದೇಶದ ಅಧಿಕೃತ ತ್ರ
PÀ®§ÄgÀV, 18 ಮೇ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗವು ಅಪಾರ ಪ್ರತಿಭೆ ಮತ್ತು ಜ್ಞಾನಸಂಪತ್ತನ್ನು ಹೊಂದಿರುವ ಪ್ರದೇಶ. ಆದರೆ, ಸೂಕ್ತ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಈ ಭಾಗದ ನೂರಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬೆ
Copyright © 2017-2024. All Rights Reserved Hindusthan Samachar News Agency
Powered by Sangraha