ಮುಂಬೈ , 26ಜುಲೈ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ನವಿ ಮುಂಬೈನ ಶಹಬಾಜ್ ಗ್ರಾಮದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರ
ಬಳ್ಳಾರಿ, 27 ಜುಲೈ (ಹಿಂ.ಸ.) ಆ್ಯಂಕರ್: ಜುಲೈ 18ರ ಮಧ್ಯಾಹ್ನ ಮೊಹರಂ ಹಬ್ಬದ ಆಚರಣೆಯಲ್ಲಿ ರಸ್ತೆ ಪಕ್ಕದಲ್ಲಿದ್ದ ಕಬ್ಬಿಣದ ತಗಡಿನ ಶೆಡ್ನ ಮೇಲೆ ಜನರು ಕೂತಿದ್ದಾಗ ತೂಕ ಹೆಚ್ಚಾಗಿ ಮೇಲ್ಛಾವಣಿ ಕುಸಿದ ಪ್ರಕರಣದಲ್ಲಿ ತೀವ್ರವಾಗಿ ಬೆನ್ನುಮೂಳೆ ಮತ್ತು ಕುತ್ತಿಗೆ ಹಾನಿಯಾಗಿದ್ದ ಮಹಿಳೆಯು ಜುಲೈ 23ರ ಮಂಗಳವಾರ
ಚಿಕ್ಕಮಗಳೂರು, 27 ಜುಲೈ (ಹಿ.ಸ.): ಆ್ಯಂಕರ್ :ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಡೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮದಗದ ಕೆರೆ ಕೋಡಿ ಬಿದ್ದಿದೆ. 336 ಹೆಕ್ಟೇರ್, 2,036 ಎಕರೆ ವಿಸ್ತೀರ್ಣ ಹಾಗೂ 80 ಅಡಿ ಆಳದ ಈ ಬೃಹತ್ ಕೆರೆ ತುಂಬಿ ಕೋಡಿ ಬಿದ್ದಿರುವುದರಿಂದ ಕಡೂರು ತಾಲೂಕು
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್ : ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿರುವ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ರಾಜಸ್ಥಾನದಿಂದ ರ
ನವದೆಹಲಿ, 27 ಜುಲೈ (ಹಿ.ಸ.): ಆ್ಯಂಕರ್ : ನವದೆಹಲಿಯಲ್ಲಿಂದು ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ೯ನೇ ಸಭೆ ನಡೆಯಲಿದೆ. ವಿಕಸಿತ ಭಾರತ- ೨೦೨೪ ಈ ವರ್ಷದ ಘೋಷವಾಕ್ಯವಾಗಿದೆ. ಈ ಬಾರಿ ಭಾರತವನ್ನು ಅಭಿವೃದ್ಧಿ ಹೊಂದಿ
Enter your Email Address to subscribe to our newsletters
युगवार्ता
नवोत्थान
ನವದೆಹಲಿ , 26ಜುಲೈ (ಹಿ.ಸ.) : ಆ್ಯಂಕರ್ : ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಹೊಸ ನಿವಾಸದ ವಿಳಾಸ ಬಂಗಲೆ ಸಂಖ್ಯೆ 5, ಸುನೆಹ್ರಿ ಬಾಗ್ ರಸ್ತೆ ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸುನೆಹ್ರಿ ಬಾಗ್ ರಸ್ತೆಯ ಬಂಗಲೆ ಸಂಖ್ಯೆ 5 ಕ್ಕೆ ಭ
ಬಳ್ಳಾರಿ, 26 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಇವರ ವತಿಯಿಂದ ‘ವಿಶ್ವ ಹೆಪಟೈಟಿಸ್ ದಿನಾಚರಣೆ’ಯನ್ನು ಹಮ್ಮಿಕೊಂಡಿದೆ. `ಹೆಪಟೈಟಿಸ್ ಮತ್ತು ಅದರ ದುಷ್ಪರಿಣಾಮಗಳು’ ವಿಷಯದ ಕು
ನವದೆಹಲಿ, 26 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್ ಅವರು ಮ್ಯಾನ್ಮಾರ್ನಲ್ಲಿ ನಡೆಯುತ್ತಿರುವ ಬಿಮ್ಸ್ಟೆಕ್ ಭದ್ರತಾ ಮುಖ್ಯಸ್ಥರ ವಾರ್ಷಿಕ ಸಭೆಯಲ್ಲಿ ಭಾರತೀಯ ನಿಯೋಗದ ನೇತೃತ್ವ ವಹಿಸಿದ್ದಾರೆ. ಬಿಮ್ಸ್ಟೆಕ್ನ ೪ನೇ ವಾರ್ಷಿಕ ಸಭೆ ಇಂದು ನೈಪಿಟಾವ್ನಲ್ಲಿ ನಡೆ
ನವದೆಹಲಿ, 26 ಜುಲೈ (ಹಿ.ಸ.) : ಆ್ಯಂಕರ್ : ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಮೂರು ದಿನಗಳ ಗುರು ಪೂರ್ಣಿಮಾ ಉತ್ಸವದಲ್ಲಿ 6 ಕೋಟಿ ರೂಪಾಯಿ ಹುಂಡಿ ಆದಾಯ ಹರಿದುಬಂದಿದೆ. ಗುರು ಪೂರ್ಣಿಮೆ ನಿಮಿತ್ತ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ರೂ. 2 ಕೋಟಿ 50 ಲಕ್ಷಗಳು.. ಡೆಬಿಟ್/ಕ್ರೆಡಿಟ್ ಕಾರ್ಡ್ಗಳು, ಆನ್
Never miss a thing & stay updated with all the latest news around the world!
468.9k
14.1k
ಹಾಸನ, 26ಜುಲೈ (ಹಿ.ಸ.) : ಆ್ಯಂಕರ್ : ಇಲ್ಲಿನ ಶಾಂತಿಗ್ರಾಮದ ಬಳಿ ಗೂಡ್ಸ್ ರೈಲು ಹಳಿ ತಪ್ಪಿ ಅನಾಹುತ ಸಂಭವಿಸಿದೆ. ರೈಲು ಚಲಿಸುತ್ತಿರುವಾಗಲೇ ಹಳಿ ಮೇಲೆ ಗುಡ್ಡ ಕುಸಿದಿದ್ದರಿಂದ ರೈಲು ಹಳಿಯಿಂದ ಜಾರಿದೆ. ಇಂದು ಮುಂಜಾನೆ 5.45ರ ಸುಮಾರಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ರೈಲುಗಳ ಸಂಚಾರ
ಕಾರವಾರ, 27 ಜುಲೈ (ಹಿ.ಸ.): ಆ್ಯಂಕರ್ : ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕ
ಮಂಡ್ಯ, 27 ಜುಲೈ (ಹಿ.ಸ.): ಆ್ಯಂಕರ್ : ಕೊಡಗು , ಹಾಸನ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂ
ಕೃತಕ ಬುದ್ಧಿಮತ್ತೆ ಕಾನೂನು ಮತ್ತು ಕಾನೂನಿನ ಮೌಲ್ಯಗಳ ಸಮ್ಮೇಳನ
ಬೆಂಗಳೂರು , 26 ಜುಲೈ (ಹಿ.ಸ.) : ಆ್ಯಂಕರ್ : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿರದಿದ್ದರೆ ಮತ್ತು ಅವರಿಗೆ 14 ಸೈಟುಗಳು ನ್ಯಾಯಯುತವಾಗೇ ಸಿಕ್ಕಿದ್ದರೆ, ಯಾಕೆ ಚರ್ಚೆಯಿಂದ ಓಡಿಹೋಗುತ್ತಿದ್ದಾರೆ, ಯಾಕೆ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ
ಬೆಂಗಳೂರು, 26 ಜುಲೈ (ಹಿ.ಸ.) : ಆ್ಯಂಕರ್ : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು
ಮೈಸೂರು, 26 ಜುಲೈ (ಹಿ.ಸ.) : ಆ್ಯಂಕರ್ :ಕಾವೇರಿ ಜಲನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯ ಮೈತುಂಬಿ ನಿಂತಿದೆ. ಹೀಗಾಗಿ ಬರೋಬ್ಬರಿ 90 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ನದಿ ಪಾತ್ರದ ಕಬ್ಬು, ತೆಂಗು, ಅಡಿಕೆ ಸೇರಿದಂತೆ
ಲಂಡನ್, 26 ಜುಲೈ (ಹಿ.ಸ.) : ಆ್ಯಂಕರ್ : ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹೋತ್ತರ ಕಾರ್ಯಕ್ರಮ ಮದುವೆ ನಂತರದ ಕಾರ್ಯಕ್ರಮಗಳನ್ನು ಮೀರಿಸುವಂತೆ ನಡೆಯುವ ಸಾಧ್ಯತೆ ಇದೆ. ಲಂಡನ್ನ ಐಷಾರಾಮಿ ಸೆವೆನ್ ಸ್ಟಾರ್ ಆದ ಸ್ಟೋಕ್ ಪಾ
ಪ್ಯಾರಿಸ್, 25ಜುಲೈ (ಹಿ.ಸ.) : ಆ್ಯಂಕರ್ : ಪ್ಯಾರಿಸ್ ಒಲಿಂಪಿಕ್ಸ್ ನ ಫುಟ್ಬಾಲ್ ಪಂದ್ಯದ ವೇಳೆ ಇಸ್ರೇಲ್ ರಾಷ್ಟ್ರಗೀತೆ ಭಾರಿ ಸದ್ದು ಮಾಡಿದೆ.ಕಳೆದ ರಾತ್ರಿ ಮಾಲಿ ವಿರುದ್ಧದ ಇಸ್ರೇಲ್ ಪಂದ್ಯದ ವೇಳೆ ಇಸ್ರೇಲ್ ರಾಷ್ಟ್ರಗೀತೆ ಮೊಳಗಿಸಲಾಯಿತು. ಈ ಸಂದರ್ಭದಲ್ಲಿ ಸಾವಿರಾರು ಇಸ್ರೇಲಿಗರು ಕೇಕ
ಕಠ್ಮಂಡು, 24 ಜುಲೈ (ಹಿ.ಸ.) : ಆ್ಯಂಕರ್ : ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಫ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವಾಷಿಂಗ್ಟನ್ , 22 ಜುಲೈ (ಹಿ.ಸ.) : ಆ್ಯಂಕರ್ : ಜೋ ಬೈಡೆನ್ ಯುಎಸ್ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ್ದಾರೆ. ಅಧ್ಯಕ್ಷೀಯ ಚುನಾವಣೆಗೆ ಬೈಡೆನ್ ಮತ್ತೆ ಸ್ಪರ್ಧಿಸುವ ವಿಚಾರವಾ
ಕುವೈತ್ , 21 ಜುಲೈ (ಹಿ.ಸ.) : ಆ್ಯಂಕರ್ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಏರ್ ಕಂಡೀಷನರ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುವೈತ್ನ ಮನೆವೊಂದರಲ್ಲಿ ನಡೆದಿದೆ. ಕೇರಳದ ಅಲಪ್ಪುಳದ ನೀರತ್ತುಪುರಂನವರಾದ ಮ್ಯಾಥ್ಯೂಸ
ದಾವಣಗೆರೆ, 27 ಜುಲೈ (ಹಿ.ಸ.): ಆ್ಯಂಕರ್ : ಸಾಮಾನ್ಯವಾಗಿ ಕಾಫಿ ಬೆಳೆಯನ್ನು ನಾವು ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿ ಕಾಣುತ್ತೇವೆ. ಆದರೆ, ಹರಪನಹಳ್ಳಿ ತಾಲೂಕಿನ ಕಣವಿ ಗ್ರಾಮದ ಬಿಳಿಚೋಡು ಹನುಮಂತಪ್ಪ ಹಾಗೂ ಕಮಲಮ್ಮ ಎಂಬ ರೈತ ದಂಪತಿ ಕಾಫಿಯನ್ನು ಬಯಲು ಸೀಮೆಯಲ್ಲೂ ಬೆಳೆಯಬಹುದು ಎಂದು ತೋರಿಸಿಕೊಟ್ಟಿದ್ದಾರ
ಬೆಂಗಳೂರು, 26 ಜುಲೈ (ಹಿ.ಸ.) : ಆ್ಯಂಕರ್ : ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವೇ ಈ ಪರಿ ಇಳಿಕೆ ಆಗಿರುವುದು. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಬಜೆಟ್ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿರುವ ಹಿನ್ನೆಲೆಯ
ಬೆಂಗಳೂರು, 25 ಜುಲೈ (ಹಿ.ಸ.): ಆ್ಯಂಕರ್ : ಮುಂಗಡ ಪತ್ರದಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿದ ಬಳಿಕ ಬೆಲೆ ಬಹಳಷ್ಟು ಕಡಿಮೆಗೊಂಡಿದೆ. ಭಾರತ ಮತ್ತು ಕೆಲ ಇತರ ದೇಶಗಳ ನಡುವಿನ ಚಿನ್ನದ ಬೆಲೆಯಲ್ಲಿನ ಅಂತರ ಹೆಚ್ಚೇನಿಲ್ಲ. ಇವತ್ತು ಚಿನ್ನದ ಬೆಲೆ ಮತ್ತೆ ಏರುವ ಸಾಧ್ಯತೆ ದಟ್ಟವಾಗಿದೆ.
ನವದೆಹಲಿ, 24 ಜುಲೈ (ಹಿ.ಸ.) : ಆ್ಯಂಕರ್ : ಸರ್ಕಾರಿ ತೈಲ ಕಂಪನಿಗಳು ಜುಲೈ 24, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 82 ಡಾಲರ್ಗಿಂತ ಕಡಿಮೆಯಾಗಿದೆ,
ಪ್ಯಾರಿಸ್, 27 ಜುಲೈ (ಹಿ.ಸ.): ಆ್ಯಂಕರ್ : ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ಗೆ ಪ್ಯಾರಿಸ್ನಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ವರುಣನ ಆರ್ಭಟದ ನಡುವೆಯು ಫ್ರಾನ್ಸ್ ಯಶಸ್ವಿಯಾಗಿ ಉದ್ಘಾಟನಾ ಸಮಾರಂಭ ನಡೆಸಿದೆ. ಇದೇ ಮೊದಲ ಬಾರಿಗೆ ಮೈದಾನದ ಹೊರಗೆ, ನದಿ ಮೇಲೆ ಉದ್ಘಾಟನೆಗೊಂಡ ಒಲಿಂಪಿಕ್ಸ್ ಕಾರ್ಯಕ್
ಕೊಲಂಬೊ , 26 ಜುಲೈ (ಹಿ.ಸ.) : ಆ್ಯಂಕರ್ : 2024 ರ ಮಹಿಳಾ ಏಷ್ಯಾಕಪ್ನ ಮೊದಲ ಸೆಮಿಫೈನಲ್ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ಇಂದು ನಡೆಯಲಿದೆ. ಈ ಟೂರ್ನಿಯ ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಇದ
ಪ್ಯಾರಿಸ್, 25 ಜುಲೈ (ಹಿ.ಸ.): ಆ್ಯಂಕರ್ : ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವು ಇಂದಿನಿಂದ ಅಭಿಯಾನ ಆರಂಭಿಸಲಿದೆ. ಇಂದು ನಡೆಯಲಿರುವ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳಾದ ದೀಪಿಕಾ ಕುಮಾರಿ, ಅಂಕಿತಾ ಭಕತ್, ಭಜನ್ ಕೌರ್, ಬಿ ಧೀರಜ್, ತರುಣ್ದೀಪ್ ರೈ ಮತ್ತು ಪ್ರವೀಣ್ ಜಾಧವ್ ಸ್ಪರ್
ಪ್ಯಾರಿಸ್, 24 ಜುಲೈ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ಗೆ ಇಂದು ಚಾಲನೆ ದೊರೆಯಲಿದೆ. ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಜುಲೈ 26 ಕ್ಕೆ ನಿಗದಿಪಡಿಸಲಾಗಿದ್ದರೂ, ಕೆಲವು ಪಂದ್ಯಾವಳಿಗಳು ಇಂದಿನಿಂದ ಶುರುವಾಗಲಿವೆ. ಅದರಂತೆ ಫುಟ್ಬಾಲ್ ಪಂದ್ಯದೊಂದಿಗೆ ಪ್ಯಾರಿಸ್ ಒಲಿಂ
ಚಿತ್ರದುರ್ಗ, 27 ಜುಲೈ (ಹಿ.ಸ.): ಆ್ಯಂಕರ್ : ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ನಿರ್ಮಲ(26) ಆತ್ಮಹತ್ಯೆಗೆ ಶರಣಾದ ಯುವತಿ. ಬೆಂಗಳೂರಿನ ಆರ್ ಆರ್ ನಗರ ಖಾಸಗ
ಹುಬ್ಬಳ್ಳಿ, 26 ಜುಲೈ (ಹಿ.ಸ.) ಆ್ಯಂಕರ್:ಹುಬ್ಬಳ್ಳಿ ನಗರದ ಕೇಶ್ವಾಪುರದ ಭುವನೇಶ್ವರ ಜ್ಯೂವಲರಿ ಶಾಪ್ ನ್ನು ಕಳ್ಳತನದ ಆರೋಪಿ ಹಾಗೂ ಆತನ ಸಹಚರರನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಫರಾನ್ ಶೇಖ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎ
ಬಳ್ಳಾರಿ, 25 ಜುಲೈ (ಹಿ.ಸ.) : ಆ್ಯಂಕರ್ : ನಗರದ ತಾಳೂರು ರಸ್ತೆಯ ರಾಮನಗರದ 2ನೇ ಕ್ರಾಸ್ನ ಹೂ ವ್ಯಾಪಾರ ಮಾಡುವ ಬಿ.ಗೋಪಿ (42) ಜೂ.07 ರಂದು ಕಾಣೆಯಾಗಿರುವ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ವ್ಯಕ್ತಿಯ ಚ
ಚಂಡೀಗಢ, 25 ಜುಲೈ (ಹಿ.ಸ.) : ಆ್ಯಂಕರ್ : ವಾಹನವೊಂದನ್ನು ದೋಚಿದ್ದ ಪ್ರಕರಣದಲ್ಲಿ ಅಗ್ನಿವೀರ್ ಸೇರಿದಂತೆ ಮೂವರು ಯುವಕರನ್ನು ಮೊಹಾಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಅಗ್ನಿವೀರ್ ಇಶ್ಮೀತ್ ಸಿಂಗ್, ಪ್ರಭ್ಪ್ರೀತ್ ಸಿಂಗ್ ಮತ್ತು ಬಾಲ್ಕರನ್ ಸಿಂಗ್ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂ
ಬೆಂಗಳೂರು, 25 ಜುಲೈ (ಹಿ.ಸ.) : ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ವಶದಲ್ಲಿರುವ ಚಿತ್ರನಟ ದರ್ಶನ್ಗೆ ಮನೆ ಊಟ ನೀಡಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಿರಾಕರಿಸಿದೆ. ಮನೆ ಊಟ, ಹಾಸಿಗೆ, ದಿಂಬು, ಪುಸ್ತಕಗಳನ್ನು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿ ವ
ಬೆಂಗಳೂರು, 24 ಜುಲೈ (ಹಿ.ಸ.) : ಆ್ಯಂಕರ್ : ‘ಕೆಜಿಎಫ್’, ‘ಕೆಜಿಎಫ್ 2’ ಚಲನಚಿತ್ರಗಳನ್ನು ಮೂಲಕ ಹೊಸ ಅಲೆ ಎಬ್ಬಿಸಿದ ಪ್ರಶಾಂತ್ ನೀಲ್ ಈಗ ತೆಲುಗಿನಲ್ಲಿ ಬಿಡುವಿಲ್ಲದ ಕಾರ್ಯದಲ್ಲಿದ್ದು, ತೆಲುಗಿನಲ್ಲಿ ಎರಡು ಚಲನಚಿತ್ರಗಳನ್ನು ಬಾಕಿ ಇರಿಸಿಕೊಂಡಿರುವಾಗಲೇ ತಮಿಳಿಗೆ ಹಾರಲು ನೀಲ್ ಸಿದ್ಧವಾಗಿದ್ದಾರೆ. ಪ್
ದುಬೈ, 23 ಜುಲೈ (ಹಿ.ಸ.) : ಆ್ಯಂಕರ್ : ತಮ್ಮ ಬಂಧನ ವಿಚಾರ ಸುಳ್ಳು ಎಂದು ಪಾಕಿಸ್ತಾನಿ ಗಾಯಕ ರಾಹತ್ ಫತೇ ಅಲಿ ಖಾನ್ ಅವರು ಸ್ಪಷ್ಟನೆ ನೀಡಿ ವಿಡಿಯೋ ಮಾಡಿದ್ದಾರೆ. ರಾಹತ್ ಫತೇ ಅಲಿ ಖಾನ್ ಅವರು ಪಾಕಿಸ್ತಾನಿ ಗಾಯಕ. ಅವರು ಗಜಲ್ಸ್, ಸೂಫಿ ಮ್ಯೂಸಿಕ್ ಮೂಲಕ ಖ್ಯಾತಿ ಆಗಿದ್ದಾರೆ. ಪಾಕಿಸ್ತಾನದ ಸಿನಿಮಾ,
ಮುಂಬೈ, 22 ಜುಲೈ (ಹಿ.ಸ.) : ಆ್ಯಂಕರ್ : ಕನ್ನಡ, ಹಿಂದಿ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಆಗಿರುವ ಜಾಸ್ಮಿನ್ ಭಾಸಿನ್ ಅವರು ಈಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಸ್ವತಃ ಈ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಕಣ್ಣಿಗೆ ಲೆನ್ಸ್ ಹಾಕುವ ಪ್ರಯತ್ನದಲ್ಲಿ ಇದ್ದ ಅವರು ಕಣ್ಣಿನ ಕಾರ್ನಿಯಲ್ಗೆ ಹಾನಿ
ಬಳ್ಳಾರಿ, 21 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯ ಬೆಳೆವಣಿಗೆ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆಯ ಶನಿವಾರದಂದು ಆಯೋಜಿಸುವ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಕನ್ನಡ ಮತ್ತು ಸಂಸ
ಸ್ಯಾನ್ ಫ್ರಾನ್ಸಿಸ್ಕೋ, 27 ಜುಲೈ (ಹಿ.ಸ.): ಆ್ಯಂಕರ್ : ಸದ್ಯ ಗೂಗಲ್ ಪ್ರಾಬಲ್ಯ ಹೊಂದಿರುವ ಸರ್ಚ್ ಎಂಜಿನ್ ಮಾರುಕಟ್ಟೆಗೆ ಪ್ರವೇಶಿಸುವುದಾಗಿ ಚಾಟ್ ಜಿಪಿಟಿ ತಯಾರಕ ಕಂಪನಿ ಓಪನ್ ಎಐ ಘೋಷಿಸಿದೆ. ಇಂಟರ್ನೆಟ್ನಲ್ಲಿ ನೈಜ ಸಮಯದಲ್ಲಿ ಮಾಹಿತಿಗಳನ್ನು ಹುಡುಕಾಡಲು ನೆರವಾಗುವ ಎಐ ಸಾಮರ್ಥ್ಯದ ಸರ್ಚ್ ಜಿಪ
ನವದೆಹಲಿ, 27 ಜುಲೈ (ಹಿ.ಸ.): ಆ್ಯಂಕರ್ : ಇತ್ತೀಚಿನ ದಿನಗಳಲ್ಲಿ ರೈತರಲ್ಲಿ ಕ್ಯಾನ್ಸರ್ ಅಪಾಯ ಗಮನಾರ್ಹವಾಗಿ ಹೆಚ್ಚುತ್ತಿದ್ದು, ಇದು ಆತಂಕಕಾರಿಯಾಗಿದೆ. ಇದಕ್ಕೆ ಕಾರಣ ಕೀಟನಾಶಕಗಳಾಗಿದೆ. ಕೀಟನಾಶಕಗಳಲ್ಲಿನ ರಾಸಾಯನಿಕತೆಗೆ ಒಡ್ಡಿಕೊಳ್ಳುತ್ತಿರುವ ರೈತರಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚುತ್ತಿದ್ದು,
ಬೆಂಗಳೂರು, 26 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಮಧ್ಯೆ ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ಗೆ ಬಾಲಕ ಮೃತಪಟ್ಟಿದ್ದಾನೆ. ಹಾಗಾಗಿ ರಾಜ್ಯಕ್ಕೂ ನಿಫಾ ವೈರಸ್ ಆತಂಕ ಶುರುವಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಮುನ್ನ
ಬೆಂಗಳೂರು, 26 ಜುಲೈ (ಹಿ.ಸ.) : ಆ್ಯಂಕರ್ : ಎಲೆಕ್ಟ್ರಿಕ್ ಹೀಟರ್ ಅನ್ನು ಬಳಸುವುದರಿಂದ ನೀರು ಬೇಗ ಬಿಸಿಯಾಗುತ್ತದೆ. ಆದರೆ, ಆ ನೀರಿನಿಂದ ಸ್ನಾನ ಮಾಡುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹೀಟರ್ ಹಾಕಿ ಕುದಿಸಿದ ಬಿಸಿ ನೀರಿನಿಂದ ಸ್ನಾನ ಮಾಡು
ಬೆಂಗಳೂರು, 25 ಜುಲೈ (ಹಿ.ಸ.) : ಆ್ಯಂಕರ್ : ಆಸ್ಟರಿಯಾ ಏರೋಸ್ಪೇಸ್ ಸಂಸ್ಥೆ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ಸ್ಕೈಡೆಕ್ ವೇದಿಕೆ ಪರಿಚಯಿಸಿದೆ. ಆಸ್ಟರಿಯಾ ಏರೋಸ್ಪೇಸ್ ಎಂಬುದು ಸಂಪೂರ್ಣವಾಗಿ ಎಲ್ಲವನ್ನೂ ದೇಶೀಯವಾಗಿ ಸಿದ್ಧಪಡಿಸಿ, ಉತ್ಪಾದನೆ ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಕಂಪನಿ
Copyright © 2017-2024. All Rights Reserved Hindusthan Samachar News Agency
Powered by Sangraha