ಇತಿಹಾಸದ ಪುಟಗಳಲ್ಲಿ ಆಗಸ್ಟ್ 31 ನವದೆಹಲಿ, 30 ಆಗಷ್ಟ್. (ಹಿ.ಸ.): ಸ್ವಾತಂತ್ರ್ಯಾನಂತರ ಭಾರತದ ವೈವಿಧ್ಯತೆಯನ್ನು ಏಕತೆಯ ಸೂತ್ರದಲ್ಲಿ ಬೆಸೆಯುವ ನಿಟ್ಟಿನಲ್ಲಿ ಆಗಸ್ಟ್ 31ರ ದಿನ ಇತಿಹಾಸದಲ್ಲಿ ಮಹತ್ವ ಪಡೆದಿದೆ. ದೇಶದಲ್ಲಿ ಸಂಸ್ಥಾನಗಳ ವಿಲೀನದ ಬಳಿಕ ಭಾಷಾವಾರು ಪ್ರತ್ಯೇಕ ರಾಜ್ಯಗಳ ಬೇಡಿಕೆ ತೀವ್ರ
ಕಠ್ಮಂಡು, 30 ಆಗಸ್ಟ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಜಲಪ್ರಳಯದಿಂದ ಉಂಟಾಗಿರುವ ಭೀಕರ ಪರಿಸ್ಥಿತಿಯ ನಡುವೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಪ್ರವಾಹದಲ್ಲಿ ನಾಪತ್ತೆಯಾಗಿರುವ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ರಕ್ಷಿಸಲು ಸರ್ಕಾರ ಕೊನೆಯವರೆಗೂ ಪ್ರಯತ್ನಿಸಲಿದೆ ಎಂದು ಪ್ರಧಾನಿ ಬ
ನ್ಯೂಯಾರ್ಕ್, 30 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ರತಿಯೊಂದು ರಾಷ್ಟ್ರಕ್ಕೂ ತನ್ನದೇ ಆದ ಸಂದೇಶ, ಧ್ಯೇಯ ಹಾಗೂ ನಿಯತಿ ಇರುತ್ತದೆ. ಭಾರತದ ಧ್ಯೇಯ ಜಗತ್ತಿಗೆ ವೈವಿಧ್ಯತೆಯಲ್ಲಿ ಏಕತೆಯ ಅರಿವು ಮೂಡಿಸುವುದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದರು. ನ್ಯೂಯಾರ್ಕ್
ಬೆಂಗಳೂರು, 29 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರು ಮಹಾನ್ ರಾಜನೀತಿಜ್ಞ, ರಾಷ್ಟ್ರವಾದಿ ಹಾಗೂ ನಾಯಕರನ್ನು ರೂಪಿಸಿದ ಮುತ್ಸದ್ದಿ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಬಣ್ಣಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ರಾಮಕೃಷ್ಣ ಹೆಗ
ಸೇನೆ, ವಾಯುಪಡೆ, ಚಿತ್ರರಂಗದ ಪಾಲ್ಗೊಳ್ಳುವಿಕೆಗೆ ಒತ್ತು; ಅಂತರರಾಷ್ಟ್ರೀಯ ದಸರಾಕ್ಕೆ ಹೊಸ ಆಕರ್ಷಣೆ
Enter your Email Address to subscribe to our newsletters
युगवार्ता
नवोत्थान
ಬೆಂಗಳೂರು, 29 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತದ ಪರೀಕ್ಷಾ ಸೌಲಭ್ಯಗಳು, ಮಾನದಂಡಗಳು ಹಾಗೂ ಗುಣಮಟ್ಟವನ್ನು ಇಂದು ವಿಶ್ವವೇ ಒಪ್ಪಿಕೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎಚ್) ಜಾಗತಿಕ ಮಟ್ಟದಲ್ಲಿ ವಿಶ್ವಾಸಾರ್ಹತೆ ಗಳಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳ
ನವದೆಹಲಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುಸ್ತಕದ ಪ್ರಕಾಶಕರಿಗೆ ಸಂಬಂಧಿಸಿದ ವಿವಾದದ ವಿಚಾರವಾಗಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೇಖಕ ಮತ್ತು ಪ್ರಕಾಶಕ
ನವದೆಹಲಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮದ ಬಳಿಕ ನಡೆದಿರುವ ಎನ್ನಲಾದ ‘ಶುದ್ಧೀಕರಣ’ ಘಟನೆಗೆ ಸಂಬಂಧಿಸಿದಂತೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರ
ನವದೆಹಲಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ಸೃಷ್ಟಿಯಾಗಿರುವ ಪರಿಸ್ಥಿತಿಯ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ
ಪಾಟ್ನಾ, 29 ಆಗಸ್ಟ್ (ಹಿ.ಸ.): ಆ್ಯಂಕರ್: ನೇಪಾಳದಲ್ಲಿ ಉಂಟಾದ ಪ್ರವಾಹದಿಂದ ಕಠ್ಮಂಡುವಿನಲ್ಲಿ ಸಿಲುಕಿದ್ದ ಮಹಾರಾಷ್ಟ್ರದ ಸುಮಾರು 100 ಮಂದಿ ಯಾತ್ರಿಕರನ್ನು ಬಿಹಾರ ಸರ್ಕಾರದ ನೆರವಿನಿಂದ ಸುರಕ್ಷಿತವಾಗಿ ರಕ್ಷಿಸಿ ಸ್ವರಾಜ್ಯಕ್ಕೆ ರೈಲಿನಲ್ಲಿ ಕಳುಹಿಸಿಕೊಡಲಾಗಿದೆ. ಮಹಾರಾಷ್ಟ್ರ ಸರ್ಕಾರದ ಮನವಿಯ ಮೇರೆ
Never miss a thing & stay updated with all the latest news around the world!
468.9k
14.1k
ಲೋಕಾಯುಕ್ತ ಬಲೆಗೆ ಪಿಡಿಓ
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.): ಭಾನುವಾರದ ಭವಿಷ್ಯ *ಮೇಷ ರಾಶಿ.* ಮಕ್ಕಳು ಕೆಲವು ವಿಚಾರಗಳಲ್ಲಿ ನಿಮ್ಮ ಮಾತಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಬಹುದು. ದೂರ ಪ್ರಯಾಣಗಳಲ್ಲಿ ವಾಹನದ ತೊಂದರೆಗಳು ಎದುರಾಗಬಹುದು. ವೃತ್ತಿ ಮತ್ತು ವ್ಯಾಪಾರಗಳು ಸಾಧಾರಣವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾ
ಬಳ್ಳಾರಿ, 29 ಆಗಸ್ಟ್ (ಹಿ.ಸ.) ಆ್ಯಂಕರ್ : ವಚನ ಸಾಹಿತ್ಯವನ್ನು ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರ ಸೀಮಿತಗೊಳಿಸದೆ ವಚನಗಳ ನೀತಿಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಜೀವನ ಸಾರ್ಥಕವಾಗಲಿದೆ ಎಂದು ಕಲ್ಯಾಣ ಶ್ರೀಗಳು ತಿಳಿಸಿದ್ದಾರೆ. ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಶರ
ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಕೇಂದ್ರದಿ0ದ ಅರವತ್ತೆದು ಕೋಟಿ ರೂಪಾಯಿ ಅನುದಾನ ; ಸಚಿವ ಸೋಮಣ್ಣ
ಕೋಲಾರದಲ್ಲಿ ಸಂಭ್ರಮದ ಶ್ರಾವಣ ಮಾಸ ಆಚರಣೆ
ಬಳ್ಳಾರಿ, 29 ಆಗಸ್ಟ್ (ಹಿ.ಸ.) ಆ್ಯಂಕರ್ : ಶ್ರೀ ರಾಘವೇಂದ್ರ ಸ್ವಾಮಿ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನಾಧೀಶ್ವರರಾದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ವೇದಾಂತ ದಿಗ್ವಿಜಯ ವಿದ್ಯಾ ಸಿಂಹಾಸನಾಧೀಶ್ವರರಾದ ಸುಯತೀಂದ
ಯುವ ವಿದ್ವಾಂಸ ಡಾ.ಎಂ.ಭೈರಪ್ಪ ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ
ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕೋಲಾರದಲ್ಲಿ 'ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್' ಪ್ರಚಾರ ಅಭಿಯಾನಕ್ಕೆ ಚಾಲನೆ
ಸೆಪ್ಟೆಂಬರ್ನಲ್ಲಿ ತ್ರಿಪಕ್ಷೀಯ ಸೇನಾ ಅಭ್ಯಾಸ
ಕಠ್ಮಂಡು, 29 ಆಗಸ್ಟ್ 29 (ಹಿ.ಸ.): ಆ್ಯಂಕರ್:ನೇಪಾಳದ ಭೋಟೆಕೋಶಿ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ರಸುವಾ ಜಿಲ್ಲೆಯ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ಸಿಲುಕಿರುವ ಸಿಬ್ಬಂದಿಯ ರಕ್ಷಣೆಗೆ ಭಾರತ ವಿಶೇಷ ತಾಂತ್ರಿಕ ತಂಡವನ್ನು ನೇಪಾಳಕ್ಕೆ ಕಳುಹಿಸಿದೆ. ತಂಡದೊಂದಿಗೆ ಅಗತ್ಯ ತಾಂತ್ರಿಕ ಉಪಕರಣಗಳು ಹಾಗ
ಕಠ್ಮಂಡು, 22 ಆಗಸ್ಟ್ (ಹಿ.ಸ.): ಆ್ಯಂಕರ್:ವಿದೇಶದಲ್ಲಿ ವಾಸಿಸುತ್ತಿರುವ ಹಾಗೂ ತಮ್ಮ ಕ್ಷೇತ್ರದಿಂದ ಹೊರಗಿರುವ ನೇಪಾಳಿ ಮತದಾರರಿಗೆ ಮತದಾನದ ಹಕ್ಕು ಕಲ್ಪಿಸಲು ಅಗತ್ಯ ಕಾನೂನು ನಿಬಂಧನೆಗಳನ್ನು ಪ್ರಸ್ತಾವಿತ ಚುನಾವಣಾ ನಿರ್ವಹಣಾ ಮಸೂದೆಯಲ್ಲಿ ಸೇರಿಸುವಂತೆ ನೇಪಾಳದ ಗೃಹ ಸಚಿವ ಸುಧನ್ ಗುರುಂಗ್ ಒತ್ತಾಯಿಸ
ನವದೆಹಲಿ, 27 ಆಗಸ್ಟ್ (ಹಿ.ಸ.): ಆ್ಯಂಕರ್: ಜಾಗತಿಕ ಷೇರು ಮಾರುಕಟ್ಟೆಗಳಿಂದ ಇಂದು ಮಿಶ್ರ ಸೂಚನೆಗಳು ಲಭಿಸಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬರುತ್ತಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಬಹುತೇಕ ಸ್ಥಿರವಾಗಿ ಕೊನೆಗೊಂಡರೆ, ಡೌ ಜೋನ್ಸ್ ಭವಿಷ್ಯ ಸೂಚ
ನವದೆಹಲಿ, 26 ಆಗಸ್ಟ್ (ಹಿ.ಸ.): ಆ್ಯಂಕರ್: ಜಾಗತಿಕ ಮಾರುಕಟ್ಟೆಗಳಿಂದ ಇಂದು ಬಲದ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಷೇರು ಮಾರುಕಟ್ಟೆಗಳಲ್ಲೂ ಸಾಮಾನ್ಯವಾಗಿ ಖರೀದಿ ಪ್ರವೃತ್ತಿ ಕಂಡುಬರುತ್ತಿದೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಮಾರುಕಟ್ಟೆಗಳಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿದ್ದು, ಡೌ ಜೋನ್
ನವದೆಹಲಿ, 25 ಆಗಸ್ಟ್ (ಹಿ.ಸ.): ಆ್ಯಂಕರ್: ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹820ರಿಂದ ₹900ರವರೆಗೆ ಏರ
ನವದೆಹಲಿ, 21 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲೂ ಮಿಶ್ರ ವಹಿವಾಟು ಕಂಡುಬರುತ್ತಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದು, ಡೌ ಜೋನ್ಸ್ ಭವಿಷ್ಯ ಸೂಚ್ಯ
ಹುಬ್ಬಳ್ಳಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ಹುಬ್ಬಳ್ಳಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಆಹ್ವಾನಿತ 11 ಆಟಗಾರರ ಫುಟ್ಬಾಲ್ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯಗಳಲ್ಲಿ ರೋಚಕ ಹಣಾಹಣಿ ನಡೆಯಿತು. ಮೊದಲ ಪಂದ್ಯದಲ್ಲಿ ಪರ್ಪಲ್ ಎಫ್.ಸಿ. ಹುಬ್ಬಳ್ಳಿ ತಂಡವು ಪ್ರವೀಣ್ ಎಫ್
ಗದಗ, 19 ಆಗಸ್ಟ್ (ಹಿ.ಸ.) ಆ್ಯಂಕರ್:- ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಹಮ್ಮಿಕೊಂಡಿರುವ ಗದಗ ಮೀಡಿಯಾ ಕ್ರಿಕೆಟ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ನೈಟ್ ರೈಡರ್ಸ್ ತಂಡವು ವಿನ್ನರ್ಸ್ ತಂಡದ ವಿರುದ್ಧ 7 ವಿಕೆಟ್ಗಳ ಅಂತ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತದ ಶ್ರೇಷ್ಠ ಶೂಟರ್ ಅಭಿನವ್ ಬಿಂದ್ರಾ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಗೆದ್ದ ಐತಿಹಾಸಿಕ ಚಿನ್ನದ ಪದಕವನ್ನು ಸ್ಮರಿಸಿದ್ದು, ಅದನ್ನು ತಮ್ಮ ಕ್ರೀಡಾ ಜೀವನದ “ಅತ್ಯುನ್ನತ ಶಿಖರ” ಎಂದು ಬಣ್ಣಿಸಿದ್ದಾರೆ. 2008ರ ಆಗಸ್ಟ್ 11ರಂದು ಬಿಂದ್ರಾ 10 ಮ
ಸಿರುಗುಪ್ಪ, 28 ಆಗಸ್ಟ್ (ಹಿ.ಸ.) ಆ್ಯಂಕರ್ : ಸಿರುಗುಪ್ಪದ ಇಬ್ರಾಹಿಂಪುರ ಗ್ರಾಮದ ಮನೆಯ ಬಾಗಿಲ ಬೀಗವನ್ನು ಮುರಿದು ನಗದು ಹಣವನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಓರ್ವ ಯುವಕನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತನು ಇಬ್ರಾಹಿಂಪುರದ ಮಸೀದಿ ಸಮೀಪ ನಿವಾಸಿ ಆಗಿರುವ
ಗದಗ, 27 ಆಗಸ್ಟ್ (ಹಿ.ಸ.) ಆ್ಯಂಕರ್:- ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ದೊಣ್ಣೆ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಈರಣ್ಣ ಅಗಶಿಬಾಗಿಲು (35) ಕೊಲೆಯಾದ
ಬಳ್ಳಾರಿ, 25 ಆಗಸ್ಟ್ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರದ ವಿವಿಧೆಡೆ ನಡೆದ ಮನೆಗಳ್ಳತನ ಪ್ರಕರಣಗಳ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ ಬೆಳ್ಳಿ, ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ರೌಡಿಶೀಟರ್ ಆದಿಲ್ ಸೇರಿದಂತೆ 6 ಆರೋಪಿಗಳ ಬಂಧನ
ಬೆಂಗಳೂರು, 26 ಆಗಸ್ಟ್ (ಹಿ.ಸ.): ಆ್ಯಂಕರ್:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು ಜಗತ್ತಿನಾದ್ಯಂತ ತೆರೆಕಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಯಶ್ ಬೆಳ್ಳಿತೆರೆಗೆ ಮರಳಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಚಿತ್ರ
ಇಂದು ಯಶ್ ಟೆಂಪಲ್ ರನ್
ನಾನು ಸ್ಟಾರ್ ಅಂದುಕೊಂಡಿಲ್ಲ... ನಾನೊಬ್ಬ ಕೆಲಸಗಾರ: ನಿರ್ದೇಶಕ ವಿಜಯ್ ಕುಮಾರ್
ಬೆಂಗಳೂರು, 22 ಆಗಸ್ಟ್ (ಹಿ.ಸ.): ಆ್ಯಂಕರ್:ಮಹಾಭಾರತದ ಮಹತ್ವದ ಪಾತ್ರಗಳಲ್ಲಿ ಒಂದಾದ ಕರ್ಣನ ಜೀವನಗಾಥೆಯನ್ನು ಆಧರಿಸಿದ ಬಹುನಿರೀಕ್ಷಿತ ‘ಮಹಾವೀರ ಕರ್ಣ’ ಸಿನಿಮಾ ಘೋಷಣೆಯಾಗಿದೆ. ಪ್ರತಿಷ್ಠಿತ ಪೆನ್ ಮೂವೀಸ್, ಶ್ರೀ ನೀಲಾದ್ರಿ ಪ್ರೊಡಕ್ಷನ್ಸ್ ಹಾಗೂ ಆರ್ವಿ ಸ್ಟುಡಿಯೋಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣವ
ಬೆಂಗಳೂರು, 23 ಆಗಸ್ಟ್ (ಹಿ.ಸ.): ಕರಾವಳಿ ಸೊಗಡಿನ ವಿಶಿಷ್ಟ ಖಾದ್ಯ ಬಾಳೆ ಎಲೆ ಮೀನು ಫ್ರೈ: ಬಾಳೆ ಎಲೆಯ ನೈಸರ್ಗಿಕ ಪರಿಮಳದೊಂದಿಗೆ ಹಸಿರು ಮಸಾಲೆ ಬೆರೆತ ಮೃದುವಾದ ಮೀನು ಫ್ರೈ ಕರಾವಳಿ ಭಾಗದ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿದೆ. ಸರಳ ಸಾಮಗ್ರಿಗಳಲ್ಲೇ ತಯಾರಿಸಬಹುದಾದ ಈ ಖಾದ್ಯ ರುಚಿ ಹಾಗೂ ಸುವಾಸನೆಯಿಂ
ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.): ನಾಗಾರಾಧನೆಯ ಹಿಂದಿರುವ ಸಂಸ್ಕೃತಿ ಮತ್ತು ಪರಂಪರೆ ಭಾರತೀಯ ಸಂಸ್ಕೃತಿಯಲ್ಲಿ ಪ್ರಕೃತಿ, ಪ್ರಾಣಿ–ಪಕ್ಷಿಗಳು ಹಾಗೂ ಪರಿಸರದೊಂದಿಗೆ ಮನುಷ್ಯನ ಅವಿನಾಭಾವ ಸಂಬಂಧವನ್ನು ಸಾರುವ ಅನೇಕ ಹಬ್ಬಗಳಿವೆ. ಅಂತಹ ವಿಶಿಷ್ಟ ಹಬ್ಬಗಳಲ್ಲಿ ನಾಗರ ಪಂಚಮಿ ಪ್ರಮುಖವಾದದ್ದು. ಶ್ರಾವಣ ಮಾಸ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳ ಸಾಲಿನಲ್ಲಿ ನಿಪ್ಪಟ್ಟು ತನ್ನದೇ ಆದ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಕರಕರಿತನ ಹೊಂದಿರುವ ನಿಪ್ಪಟ್ಟು ಚಹಾ ಅಥವಾ ಕಾಫಿಯೊಂದಿಗೆ ಸವಿಯಲು ಅತ್ಯುತ್ತಮ ತಿಂಡಿಯಾಗಿದೆ. ಶೇಂಗಾ, ಎಳ್ಳು, ಹುರ
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಸಾಂಪ್ರದಾಯಿಕ ಸಿಹಿತಿಂಡಿಗಳಲ್ಲಿ ಗೋಧಿ ಹಿಟ್ಟಿನ ಲಡ್ಡು ಪ್ರಮುಖವಾಗಿದೆ. ತುಪ್ಪದ ಪರಿಮಳ, ಹುರಿದ ಗೋಧಿ ಹಿಟ್ಟಿನ ಸುವಾಸನೆ, ಏಲಕ್ಕಿಯ ಘಮ ಹಾಗೂ ಗೋಡಂಬಿ–ಬಾದಾಮಿಯ ರುಚಿ ಈ ಲಡ್ಡುವಿಗೆ ವಿಶೇಷ ಸವಿಯನ್ನು ನೀಡುತ್ತದೆ.
ಬೆಂಗಳೂರು, 10 ಆಗಸ್ಟ್ (ಹಿ.ಸ.): ಆ್ಯಂಕರ್: ಅಕ್ಕಿ ಹಿಟ್ಟಿನಿಂದ ತಯಾರಿಸುವ ಅಕ್ಕಿ ಹಿಟ್ಟಿನ ಪೂರಿ ಬೆಳಗಿನ ಉಪಾಹಾರ ಅಥವಾ ಸಂಜೆ ತಿಂಡಿಗೆ ಉತ್ತಮ ಆಯ್ಕೆಯಾಗಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಮೃದುವಾಗಿರುವ ಈ ಪೂರಿಯನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಬೇಕಾಗುವ ಸಾಮಗ್ರಿಗಳ
Copyright © 2017-2024. All Rights Reserved Hindusthan Samachar News Agency
Powered by Sangraha