ಬೆಂಗಳೂರು, 08 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದಲ್ಲಿ ಏಪ್ರಿಲ್ 29ರಂದು ಸುರಿದ ಭಾರಿ ಮಳೆಯಿಂದ ಉರುಳಿಬಿದ್ದ ಮರಗಳು ಮತ್ತು ಕೊಂಬೆಗಳ ತೆರವು ಕಾರ್ಯ ವಿಳಂಬವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ದ ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕ
ಬೆಂಗಳೂರು, 08 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಧ್ಯಾಹ್ನದ ನಂತರ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ,
ಮೈಸೂರು, 07 ಮೇ (ಹಿ.ಸ.) : ಆ್ಯಂಕರ್ : ಸಮಾಜದಲ್ಲಿ ಸಾಮರಸ್ಯ, ಪರಸ್ಪರ ವಿಶ್ವಾಸ ಮತ್ತು ಸೇವಾ ಮನೋಭಾವ ಬೆಳೆದಾಗ ಮಾತ್ರ ಶಕ್ತಿಶಾಲಿ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದರು. ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠ ವತಿಯಿಂದ ಸ
ಪಾಟ್ನಾ, 07 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಮ್ಮುಖದಲ್ಲಿ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಗುರುವಾರ ನಡೆದ ಭವ್ಯ ಸಮಾರಂಭದಲ್ಲಿ ಬಿಹಾರದ ಸಾಮ್ರಾಟ್ ಸಚಿವ ಸಂಪುಟ ವಿಸ್ತರಣೆ ನೆರವೇರಿತು. ಈ ವೇಳೆ ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ 15 ಮಂದಿ ಹ
ಬೆಂಗಳೂರು, 07 ಮೇ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಗಳು, ಸಾಂಕ್ರಾಮಿಕ ರೋಗಗಳು ಹಾಗೂ ಪ್ರಕೃತಿ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಅತ್ಯಾಧುನಿಕ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಫ್ರಾನ್ಸ್ ನಡುವಿನ ತ್ರಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮಹತ್ವದ ಉನ್ನತ ಮಟ್ಟದ ಸಭೆ ಅಬುಧಾಬಿಯಲ್ಲಿ ನಡೆಯಿತು. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಮೇ 7, 2026ರಂದು ನಡ
ನೇಪಾಳಗಂಜ್/ಬಹ್ರೈಚ್, 08 ಮೇ (ಹಿ.ಸ.) : ಆ್ಯಂಕರ್ : “ಪ್ರಕಾಶಮಾನವಾದ ಬೆಳಕಿನಲ್ಲಿ ಎಷ್ಟು ಮನೆಗಳು ನಾಶವಾದವು, ಕೆಲವರು ಆಟವಾಡುತ್ತಲೇ ಇದ್ದರು, ಅನೇಕ ಕನಸುಗಳು ಭಗ್ನಗೊಂಡವು...” ಈ ಸಾಲುಗಳು ಇಂದು ಭಾರತ–ನೇಪಾಳ ಗಡಿಭಾಗದಲ್ಲಿ ಬೆಳೆಯುತ್ತಿರುವ ಕ್ಯಾಸಿನೊ ಸಂಸ್ಕೃತಿಯ ಕಹಿ ವಾಸ್ತವವನ್ನು ಪ್ರತಿಬಿಂಬಿಸ
ಇಂಫಾಲ್, 08 ಮೇ (ಹಿ.ಸ.) : ಆ್ಯಂಕರ್ : ಮಣಿಪುರ ರಾಜ್ಯದಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ವಿವಿಧ ಪ್ರದೇಶಗಳಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಭಾರಿ ಸಂಗ್ರಹವನ್ನು ವಶಪಡಿಸಿಕೊಂಡಿದ್ದಾರೆ. ಮಣಿಪುರ ಪೊಲೀಸ್ ಪ್ರಧಾನ ಕಚ
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಯ ಧೈರ್ಯ, ಶೌರ್ಯ ಮತ್ತು ದೇಶಭಕ್ತಿಗೆ ವಂದನೆ ಸಲ್ಲಿಸಿದ್ದಾರೆ. ದೇಶದ ಗೌರವ ಮತ್ತು ಭದ್ರತೆಯನ್ನು ಕಾಪಾಡಲು ಯೋಧರು ತೋರಿಸುತ್ತಿರುವ ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದ್ದ
ಮುಂಬಯಿ, 08 ಮೇ (ಹಿ.ಸ.) : ಆ್ಯಂಕರ್ : ಮಹಿಳೆಯರ ಕೊಡುಗೆಯಿಲ್ಲದೆ ಕುಟುಂಬ, ಸಮಾಜ ಹಾಗೂ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ. ಈ ಕಾರಣದಿಂದ ಸಂಘದ ಸಿದ್ಧಾಂತದಿಂದ ಹೊರಹೊಮ್ಮುವ ಆಲೋಚನೆಗಳು ಮತ್ತು ಕಾರ್ಯಗಳು ಸಂಪೂರ್ಣವಾಗಿ ಮಹಿಳಾ ಕೇಂದ್ರಿತವಾಗಿವೆ ಎಂದು ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಡಾ. ಶೋಭಾ ವಿಜ
Never miss a thing & stay updated with all the latest news around the world!
468.9k
14.1k
ಕೊಪ್ಪಳ, 08 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ಜಾತ್ರಾ ಮಹೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರ ಸಂಜೆ 6 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಹುಲಿಗಿ ಹಾಗೂ ಹುಲಿಗಿ ಗ್ರಾಮದ ಸುತ್ತಲಿನ 5 ಕ
ಬೆಂಗಳೂರು, 08 ಮೇ (ಹಿ.ಸ.) : ಆ್ಯಂಕರ್ : ರೈತರ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ
ಬೆಂಗಳೂರು, 08 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕದ ಹೆಮ್ಮೆಯ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸಾಬೂನಿನ ಪರಿಮಳದ ಹಿಂದೆ ರಾಜ್ಯದ ಅಮೂಲ್ಯ ಶ್ರೀಗಂಧದ ಶಕ್ತಿ ಅಡಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಶ್ರೀಗಂಧವನ್ನು ಸಂರಕ್ಷಿಸಿ, ಅದರ ಬೆಳೆಗಾರ ರೈತರ ಭವಿಷ್ಯವನ್ನು ಭದ್ರಗೊಳಿಸ
ಹುಬ್ಬಳ್ಳಿ, 08 ಮೇ (ಹಿ.ಸ.) : ಆ್ಯಂಕರ್ : ಮೇಷ ರಾಶಿ : ಸಹೋದರರೊಂದಿಗಿನ ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ. ಉದ್ಯೋಗಿಗಳಿಗೆ ಶುಭ ಸುದ್ದಿ ಸಿಗುತ್ತದೆ. ನಿರುದ್ಯೋಗಿಗಳು ಅಪ್ರಯತ್ನ ಯಶಸ್ಸು ದೊರೆಯುತ್ತದೆ. ಆಸ್ತಿ ವಿವಾದಗಳಲ್ಲಿ ಹೊಸ ಒಪ್ಪಂದಗಳು ಆಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರಮು
ವಿಜಯಪುರ, 07 ಮೇ (ಹಿ.ಸ.): ಆಂಕರ್ : ಪ್ರಾಮಾಣಿಕತೆ ಮತ್ತು ಮಾನವೀಯತೆಗೆ ಮಾದರಿಯಾಗುವಂತಹ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ರಸ್ತೆ ಮಧ್ಯೆ ಸಿಕ್ಕಿದ್ದ ಸುಮಾರು 30 ಗ್ರಾಂ ತೂಕದ ಬಂಗಾರದ ಆಭರಣವನ್ನು ಯಾವುದೇ ಆಸೆಪಡದೇ ಪೊಲೀಸರಿಗೆ ಒಪ್ಪಿಸಿದ ಮೂವರು
ಬಾಗಲಕೋಟೆ, 07 ಮೇ (ಹಿ.ಸ.): ಆಂಕರ್ : ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತಂದ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರನ್ನು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಮುದಾಯದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಕಲಬುರಗಿಯಿಂದ ಆಗಮಿಸಿದ್ದ ಸಮುದಾಯದ ಪ
ವಿಜಯಪುರ, 07 ಮೇ (ಹಿ.ಸ.): ಆಂಕರ್ : ಈ ಬಾರಿಯ ತೀವ್ರ ಬೇಸಿಗೆ ಮತ್ತು ಮಳೆಯ ಕೊರತೆಯಿಂದ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಅದರ ಫಲವಾಗಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ
ಹಾವೇರಿ, 07 ಮೇ (ಹಿ.ಸ.): ಆ್ಯಂಕರ್: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯವಾಗಿ ಸೋತರೂ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡದೇ ಭಂಡತನ ತೋರುತ್ತಿರುವ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವು
ಮೈಸೂರು, 07 ಮೇ (ಹಿ.ಸ.): ಆ್ಯಂಕರ್: ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಎಐಐಎಸ್ಎಚ್) ಮೈಸೂರಿನ ನೈಮಿಶಾಮ್ ಕ್ಯಾಂಪಸ್ನಲ್ಲಿ ಆಯೋಜಿಸಿದ್ದ 24ನೇ ವಾರ್ಷಿಕ ಸಮ್ಮೇಳನ “ಇಂಡೋ ಕ್ಲೆಫ್ಟ್ಕಾನ್–2026” ಅನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರ
ಟೆಹ್ರಾನ್/ವಾಷಿಂಗ್ಟನ್, 08 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಶಾಂತಿ ಮಾತುಕತೆಗಳ ನಡುವೆಯೇ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಟೆಹ್ರಾನ್ನಿಂದ ಹಾರ್ಮುಜ್ ಜಲಸಂಧಿವರೆಗೆ ಸೇನಾ ಚಟುವಟಿಕೆಗಳು ಹೆಚ್ಚಾಗಿದ್ದು, ಎರಡೂ ರಾಷ್ಟ್ರಗಳು ಪರಸ್ಪರ ದಾಳಿ–ಪ್ರತಿದಾಳಿಗಳ
ಪ್ಯಾರಿಸ್/ಟೆಹ್ರಾನ್, 07 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಗಲ್ಫ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹಾರ್ಮುಜ್ ಜಲಸಂಧಿಯ ಮೂಲಕ ನೌಕಾಯಾನವನ್ನು ತಕ್ಷಣ ಸಾಮಾನ್ಯಗೊಳಿಸುವಂತೆ ಮನವಿ ಮಾಡಿದ್ದಾರೆ. ಜಾಗತಿಕ ಇಂಧನ ಪೂರೈಕ
ವಾಷಿಂಗ್ಟನ್, 06 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ್ದ ಹಡಗುಗಳನ್ನು ರಕ್ಷಿಸುವ ಉದ್ದೇಶದಿಂದ ಆರಂಭಿಸಿದ್ದ “ಪ್ರಾಜೆಕ್ಟ್ ಫ್ರೀಡಂ” ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಆದರೆ ಇರಾನ್ ವಿರುದ್
ಕಠ್ಮಂಡು, 05 ಮೇ (ಹಿ.ಸ.) : ಆ್ಯಂಕರ್ : ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಸಾಂವಿಧಾನಿಕ ಮಂಡಳಿಗೆ ಸಂಬಂಧಿಸಿದ ಮಹತ್ವದ ಸುಗ್ರೀವಾಜ್ಞೆಗೆ ಮಂಗಳವಾರ ಅಂತಿಮ ಅನುಮೋದನೆ ನೀಡಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಷ್ಟ್ರಪತಿ ನಡುವೆ ನಡೆದಿದ್ದ ಸಂವಿಧಾನಾತ್ಮಕ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಂ
ಬೈರುತ್, 03 ಮೇ (ಹಿ.ಸ.) : ಆ್ಯಂಕರ್ : ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗಳು ಮತ್ತಷ್ಟು ತೀವ್ರಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 50ಕ್ಕೂ ಹೆಚ್ಚು ವಾಯುದಾಳಿಗಳು ನಡೆದಿರುವುದಾಗಿ ವರದಿಯಾಗಿದೆ. ಈ ದಾಳಿಗಳಲ್ಲಿ ಕನಿಷ್ಠ 41 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂ
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ಪರಿಣಾಮ ದೇಶೀಯ ಷೇರು ಮಾರುಕಟ್ಟೆಯ ಮೇಲೂ ಕಂಡುಬಂದಿದ್ದು, ವಾರದ ಕೊನೆಯ ವಹಿವಾಟಿನ ದಿನವಾದ ಶುಕ್ರವಾರ ಮಾರುಕಟ್ಟೆ ಕುಸಿತದೊಂದಿಗೆ ಆರಂಭವಾಗಿದೆ. ಆರಂಭಿಕ ವಹಿವಾಟಿನಲ್ಲಿ ಬಿಎಸ್ಇ ಸೆನ್ಸೆಕ್ಸ್ 394 ಅಂಕಗಳಷ್ಟು ಕುಸಿದರೆ
ನವದೆಹಲಿ, 06 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗುವ ಸೂಚನೆಗಳು ಕಂಡುಬಂದ ಹಿನ್ನೆಲೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. ಯುನೈಟೆಡ್ ಸ್ಟೇಟ್ಸ್ ‘ಆಪರೇಷನ್ ಎಪಿಕ್ ಫ್ಯೂರಿ’ ಅಂತ್ಯವನ್ನು ಘೋಷಿಸಿದ ಬಳಿಕ, ಮಂಗಳವಾರ
ನವದೆಹಲಿ, 04 ಮೇ (ಹಿ.ಸ.) : ಆ್ಯಂಕರ್ : ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಪುನರಾರಂಭವಾಗುವ ನಿರೀಕ್ಷೆ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಕಂಡಿರುವ ಅಲ್ಪ ಇಳಿಕೆ ಜಾಗತಿಕ ಷೇರುಪೇಟೆಗಳಿಗೆ ಉತ್ತೇಜನ ನೀಡಿದೆ. ಇದರ ಪರಿಣಾಮವಾಗಿ ಇಂದು ಏಷ್ಯಾ ಮಾರುಕಟ್ಟೆಗಳಲ್
ನವದೆಹಲಿ, 01 ಮೇ (ಹಿ.ಸ.) : ಆ್ಯಂಕರ್ : ದೇಶದ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಭಾರಿ ಏರಿಕೆ ಮಾಡಿದ್ದು, ಹೋಟೆಲ್ ಹಾಗೂ ವ್ಯಾಪಾರ ವಲಯಕ್ಕೆ ದೊಡ್ಡ ಹೊಡೆತ ನೀಡಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ₹2,078.50ರಿಂದ ಏ
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಕ್ರಿಕೆಟ್ ಲೀಗ್ 2026ರಲ್ಲಿ ನೇರಳೆ ಟೋಪಿಗಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ಮತ್ತಷ್ಟು ರೋಚಕವಾಗುತ್ತಿದೆ. ಲಕ್ನೋ ತಂಡದ ವೇಗಿ ಪ್ರಿನ್ಸ್ ಯಾದವ್ ಗುರುವಾರ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ನೇರಳೆ
ನವದೆಹಲಿ, 02 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026 ಸೀಸನ್ನಲ್ಲಿ ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಸ್ಪರ್ಧೆಗಳು ದಿನದಿಂದ ದಿನಕ್ಕೆ ರೋಚಕವಾಗುತ್ತಿವೆ. ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬಳಿಕ ಎರಡೂ ಪಟ್ಟಿಗಳಲ್ಲೂ ಮಹತ್ವದ ಬದಲಾ
ಋತುವಿನಲ್ಲಿ
ವಿಜಯಪುರ, 07 ಮೇ (ಹಿ.ಸ.) ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಹೃದಯಭಾಗವಾದ ಗಾಂಧಿ ವೃತ್ತದ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅವಘಡದಲ್ಲಿ ಪುಟ್ಟ ಮಗುವೊಂದು ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಕ್ಷಣಾರ್ಧದಲ್ಲಿ ನಡೆದ ಈ ದುರ್ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಕುಟುಂಬದ ಆಕ್ರಂದನ
ಕೆಜಿಎಫ್ ಪೊಲೀಸರಿಂದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ
ಬಳ್ಳಾರಿ, 01 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಗಾಂಧಿನಗರ ಪೆÇಲೀಸ್ ಠಾಣೆಯ ಪೆÇಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ ಆತನಿಂದ 13 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನು ಆಂಧ್ರ ಪ್ರದೇಶದ ಹಾಲರವಿ ಸಮೀಪದ ಮಾಚನೂರಿನ ವಲಸೆ ರಾಜ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಾರು ಸವಾರರು ದಾಳಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸವೇಶ್ವರ ಸರ್ಕಲ್ ಹಾಗೂ ಬಸ್ ಸ್ಟ್ಯಾಂಡ್ ಪ್ರದೇಶದಲ್ಲಿ ಸಂಚಾರ ನಿಯಂತ್ರಣದ ವೇಳೆ ಈ ಘಟನೆ ಸಂಭವಿಸಿದ್ದು
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.. ಬಾವ ಬಾವ ಅನ್ನೋ ರ್ಯಾಪ್ ಹಾಡಿನ ಮೂಲಕ ದುನಿಯಾ ವಿಜಯ್ ಮತ್ತೆ ಟ್ರೆಂಡಿ ಸಾಂಗ್ ಅನ್ನು ಪ್ರೇಕ್ಷಕರ ಮುಂದೆ ತಂದಿದ್ದಾರೆ… ಇಂದು ಸುದ್ದಿಗೋಷ್ಠಿ ಮಾಡುವ ಮೂಲಕ ಸಿಟಿಲೈಟ್ಸ್ ಸಿನಿ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ''ಮ್ಯಾಂಗೋ ಪಚ್ಚ'' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರಿ ನಿರ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟ-ನಿರ್ಮಾಪಕ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಯ ದಿನಾಂಕವನ್ನು ಮುಂದೂಡಿರುವುದಾಗಿ ಘೋಷಿಸಿದ್ದಾರೆ. ಆರಂಭದಲ್ಲಿ ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಇದೀಗ ಜಾಗತಿಕ ಮಟ್ಟದಲ್ಲಿ ಸಮನ್ವಯಗೊಂಡ ಹೊಸ ದಿನಾಂಕದಲ್ಲಿ ಬಿಡುಗಡೆ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ನಾನು ಕನ್ನಡ ಸಿನಿಮಾಗಳನ್ನು ಪ್ರೀತಿಸುವೆ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಡಕಾಯತ್ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಚಿತ್ರದ ತಂಡ ಶನಿವಾರ ಬೆಂಗಳೂರಿಗೆ ಭೇಟಿ ನೀಡಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿತು. ಚಿತ್ರದಲ್ಲಿ ನಟಿಸಿರುವ ಅಡವಿ ಶೇಷ್ ಮತ್ತು ಅನುರಾಗ್ ಕಶ್ಯಪ್ ಬೆಂಗಳೂರಿಗೆ ಬಂದು ಚಿತ್ರದ ಪ್ರಚಾರ ನಡೆಸಿದರು. ಇದೇ ವೇಳೆ
ಬಾಗಲಕೋಟೆ, 07 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಪಾಳೆಯದಲ್ಲಿ ಎರಡನೇ ತಲೆಮಾರು ರಾಜಕಾರಣ ದಿನದಿಂದ ದಿನಕ್ಕೆ ಗಟ್ಟಿಗೊಳ್ಳುತ್ತಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಪರಂಪರೆಯಿಂದಲೂ ಆದ್ಯತೆ ಇರುವ ಹಿನ್ನೆಲೆ
ಕೌಶಲ್ಯಾಧಾರಿತ ಶಿಕ್ಷಣದತ್ತ ವಿದ್ಯಾರ್ಥಿಗಳ ಚಿತ್ತ
ಗದಗ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾರಂಪರಿಕ ಕೈಮಗ್ಗ ಕಲೆಗೂ ಆಧುನಿಕ ತಂತ್ರಜ್ಞಾನಕ್ಕೂ ಸೇತುವೆಯಾಗಿರುವ ಗದಗ-ಬೆಟಗೇರಿ ನರಸಾಪೂರ ಗ್ರಾಮದಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಹೊರಹೊಮ್ಮಿದೆ. 1994ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಮೂ
ಪಿಎಚ್ಡಿ
Copyright © 2017-2024. All Rights Reserved Hindusthan Samachar News Agency
Powered by Sangraha