ಅ.6ರಂದು ಫೋನ್ ಇನ್ ಕಾರ್ಯಕ್ರಮ
ವಿಜಯಪುರ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು- ಕುಂದುಕೊರತೆಗಳನ್ನು ಆಲಿಸಲು ಅಕ್ಟೋಬರ್ 06ರ ಮಧ್ಯಾಹ್ನ 3-30ರಿಂದ 4-30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೂರವಾಣಿ ಸಂಖ್ಯೆ : 6366423887ಗೆ ಸಾರ್ವಜನಿಕ
ಅ.6ರಂದು ಫೋನ್ ಇನ್ ಕಾರ್ಯಕ್ರಮ


ವಿಜಯಪುರ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು- ಕುಂದುಕೊರತೆಗಳನ್ನು ಆಲಿಸಲು ಅಕ್ಟೋಬರ್ 06ರ ಮಧ್ಯಾಹ್ನ 3-30ರಿಂದ 4-30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೂರವಾಣಿ ಸಂಖ್ಯೆ : 6366423887ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande