ಬೆಂಗಳೂರು, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನವೆಂಬರ್ ಕ್ರಾಂತಿಯ ಚಿಂತೆಯಲ್ಲಿಯೇ ಕಾಂಗ್ರೆಸ್ ಸರ್ಕಾರ ಮುಳುಗಿ ಹೋಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಮುಖ್ಯಮಂತ್ರಿ ಬದಲಾವಣೆಯೋ ಸಂಪುಟ ಪುನಾರಚನೆಯೋ ಎನ್ನುವ ಗೊಂದಲದಲ್ಲಿ ಆಡಳಿತ ವ್ಯವಸ್ಥೆ ಸಿಕ್ಕಿದ್ದು, ಮುಖ್ಯಮಂತ್ರಿ ಆದಿಯಾಗಿ ಸಚಿವರುಗಳು ಕುರ್ಚಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅಸ್ಥಿರತೆ ರಾಜ್ಯವನ್ನು ಕತ್ತಲೆಗೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa