ರಾಯಚೂರು, 15 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಜೆಸ್ಕಾಂ ಗ್ರಾಹಕರ ಸಭೆಯು ಅಕ್ಟೋಬರ್ 18ರ ಬೆಳಿಗ್ಗೆ 11 ಗಂಟೆಯಿ0ದ ಮಧ್ಯಾಹ್ನ 1ರವರೆಗೆ ರಾಯಚೂರು ನಗರದಲ್ಲಿನ ಲಿಂಗಸಗೂರು ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಮನೆಯ ಹತ್ತಿರದ ಜೆಸ್ಕಾಂ ಕಚೇರಿಯ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1ರಲ್ಲಿ ಏರ್ಪಡಿಸಲಾಗಿದೆ.
ವಿದ್ಯುತ್ ಗ್ರಾಹಕರು ವಿದ್ಯುತ್ ದೂರುಗಳ ಬಗ್ಗೆ ಸಭೆಗೆ ಹಾಜರಾಗಿ ದೂರನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್