ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಕಚೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ
ಕೊಪ್ಪಳ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಜಿಲ್ಲಾ ಕಚೇರಿಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಅವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರ
ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಕಛೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ


ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಕಛೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ


ಕೊಪ್ಪಳ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಜಿಲ್ಲಾ ಕಚೇರಿಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಅವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕೊಪ್ಪಳ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande