ಸಂಘ ಶತಾಬ್ದಿ ಕಾರ್ಯಕ್ರಮ ; ಅಶೋಕ ಭಾಗಿ
ಬೆಂಗಳೂರು, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಂಘ ಶತಾಬ್ದಿ ಹಾಗೂ ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ‌ ಸಂಘ ಬೆಂಗಳೂರಿನ ಶಂಕರಪುರಂ ವಿಭಾಗ ದೇವಗಿರಿ ಶಾಖೆ ವತಿಯಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ಪಾಲ್ಗೊಂಡರು. ಈ ಸಂದರ್ಭದಲ್ಲಿ ನೂರಾರು ಸ್ವಯಂಸೇವಕರು
Ashok


ಬೆಂಗಳೂರು, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಂಘ ಶತಾಬ್ದಿ ಹಾಗೂ ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ‌ ಸಂಘ ಬೆಂಗಳೂರಿನ ಶಂಕರಪುರಂ ವಿಭಾಗ ದೇವಗಿರಿ ಶಾಖೆ ವತಿಯಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ಪಾಲ್ಗೊಂಡರು.

ಈ ಸಂದರ್ಭದಲ್ಲಿ ನೂರಾರು ಸ್ವಯಂಸೇವಕರು‌ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande