ಜನತೆ ಅಹವಾಲು ಆಲಿಸಿದ ಸಚಿವ ಚಲುವರಾಯಸ್ವಾಮಿ
ಬೆಂಗಳೂರು, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೃಷಿ ಸಚಿವ ಚಲುವರಾಯಸ್ವಾಮಿ ಬೆಂಗಳೂರಿನ ನಿವಾಸದ ಕಚೇರಿಗೆ ಆಗಮಿಸಿದ ನಾಗಮಂಗಲ ಹಾಗೂ ಹಲವಾರು ಭಾಗದ ಜನತೆಯ ಅಹವಾಲುಗಳನ್ನು ಆಲಿಸಿದ ಸಚಿವರು, ಅವರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು.
ಅಹವಾಲು


ಬೆಂಗಳೂರು, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೃಷಿ ಸಚಿವ ಚಲುವರಾಯಸ್ವಾಮಿ ಬೆಂಗಳೂರಿನ ನಿವಾಸದ ಕಚೇರಿಗೆ ಆಗಮಿಸಿದ ನಾಗಮಂಗಲ ಹಾಗೂ ಹಲವಾರು ಭಾಗದ ಜನತೆಯ ಅಹವಾಲುಗಳನ್ನು ಆಲಿಸಿದ ಸಚಿವರು, ಅವರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande