ಬೆಂಗಳೂರು, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಿರಿಯ ಪತ್ರಕರ್ತ
ಟಿಜೆಎಸ್ ಜಾರ್ಜ್ (97)
ನಿಧನ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
03 Oct 2025
ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97) ನಿಧನ..
ಮೈಸೂರು, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ..
ರಾಂಚಿ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ಜಾರ್ಖಂಡ್ ಘಟಕದಲ್ಲಿ ಪ್ರಮುಖ ಬದಲಾವಣೆ ನಡೆದಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ರಾಜ್ಯಸಭಾ ಸಂಸದ ಆದಿತ್ಯ ಸಾಹು ಅವರನ್ನು ಜಾರ್ಖಂಡ್ ಬಿಜೆಪಿ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಿಸಿದ್ದಾರೆ. ಈ ಸಂಬಂಧ ..
ಚಂಡೀಗಡ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿಗೂ ಮುನ್ನ ಪಂಜಾಬ್ ಪೊಲೀಸರು ಭಾರಿ ಸಂಚನ್ನು ವಿಫಲಗೊಳಿಸಿದ್ದು ಅಮೃತಸರದಲ್ಲಿ ಶಂಕಿತನನ್ನು ಬಂಧಿಸಿದ್ದಾರೆ. ಬಂಧಿತನಿಂದ ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸ್ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ. ಅಮ..
Copyright © 2017-2024. All Rights Reserved Hindusthan Samachar News Agency
Powered by Sangraha