ಅಕ್ಕಿ ಸಾಗಾಟ ; ಮೂವರ ಬಂಧನ
ವಿಜಯಪುರ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ, ಸಾಗಾಟದ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಶುಭಂ ಕ್ಷತ್ರಿ, ವೈಭವ ಮಾನೆ, ಹುಸೇನ್‌ಸಾಷಾ ಟಪಾಲ್ ಬಂಧಿತ ಆರೋಪಿಗಳು. ಬಂಧಿತರಿಂದ 64,680 ಮೌಲ್ಯದ 2300 ಕ
ಅಕ್ಕಿ ಸಾಗಾಟ ; ಮೂವರ ಬಂಧನ


ವಿಜಯಪುರ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ, ಸಾಗಾಟದ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಶುಭಂ ಕ್ಷತ್ರಿ, ವೈಭವ ಮಾನೆ, ಹುಸೇನ್‌ಸಾಷಾ ಟಪಾಲ್ ಬಂಧಿತ ಆರೋಪಿಗಳು.

ಬಂಧಿತರಿಂದ 64,680 ಮೌಲ್ಯದ 2300 ಕೆಜಿ ಅಕ್ಕಿಯನ್ನು ಜಪ್ತಿಗೈದಿದ್ದಾರೆ. ಅಲ್ಲದೇ, ಬುಲೇರೋ ಪಿಕ್ ಅಪ್ ವಾಹನ ಸಮೇತ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande