ರಾಯಚೂರು : ಬಿಜೆಪಿ ಮುಖಂಡ ಚಂದ್ರಪ್ಪಗೌಡ ನಿಧನ
ರಾಯಚೂರು, 14 ನವೆಂಬರ್ (ಹಿ.ಸ.) : ಆ್ಯಂಕರ್ : ರಾಯಚೂರು ನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದ ಬಿಜೆಪಿ ಮುಖಂಡರಾದ ಚಂದ್ರಪ್ಪಗೌಡ ನಿಧನರಾಗಿದ್ದಾರೆ.
ರಾಯಚೂರು : ಬಿಜೆಪಿ ಮುಖಂಡ ಚಂದ್ರಪ್ಪಗೌಡ ನಿಧನ


ರಾಯಚೂರು, 14 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದ ಬಿಜೆಪಿ ಮುಖಂಡರಾದ ಚಂದ್ರಪ್ಪಗೌಡ ನಿಧನರಾಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande