ಲೋಕಾಪುರ ಬಳಿ ಹಳ್ಳಕ್ಕೆ ನುಗ್ಗಿದ ಬಸ್
ವಿಜಯಪುರ, 17 ನವೆಂಬರ್ (ಹಿ.ಸ.) : ಆ್ಯಂಕರ್ : ಚಾಲಕನ ನಿಯಂತ್ರಣ ತಪ್ಪಿ ಬಸ್​ ಹಳ್ಳಕ್ಕೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ ನಡೆದಿದೆ. ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಬಸ್​ ವಾಲಿದ ಪರಿಣಾಮ ಪ್ರಯಾಣಿಕರು ಭಯಭೀತರಾಗಿದ್ದು, ಕಿಟಕಿಗಳಿಂದ ಹೊರ ಬಂದಿದ್ದ
ಬಸ್


ವಿಜಯಪುರ, 17 ನವೆಂಬರ್ (ಹಿ.ಸ.) :

ಆ್ಯಂಕರ್ : ಚಾಲಕನ ನಿಯಂತ್ರಣ ತಪ್ಪಿ ಬಸ್​ ಹಳ್ಳಕ್ಕೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ ನಡೆದಿದೆ.

ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಬಸ್​ ವಾಲಿದ ಪರಿಣಾಮ ಪ್ರಯಾಣಿಕರು ಭಯಭೀತರಾಗಿದ್ದು, ಕಿಟಕಿಗಳಿಂದ ಹೊರ ಬಂದಿದ್ದಾರೆ.

ಸವದತ್ತಿಯಿಂದ ಲೋಕಾಪುರ ಮಾರ್ಗವಾಗಿ ಮಹಾರಾಷ್ಟ್ರದ ಮಿರಜ್​​ಗೆ ಬಸ್​ ತೆರಳುತ್ತಿತ್ತು ಎನ್ನಲಾಗಿದೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande