ಮಹಾತ್ಮ ಜ್ಯೋತಿಬಾ ಫುಲೆ ಪುಣ್ಯತಿಥಿ ; ಮಲ್ಲಿಕಾರ್ಜುನ ಖರ್ಗೆ ನಮನ
ನವದೆಹಲಿ, 28 ನವೆಂಬರ್ (ಹಿ.ಸ.) : ಆ್ಯಂಕರ್ : ಎಲ್ಲ ಮನುಷ್ಯರು ಸಮಾನರು, ಜಾತಿಯ ಆಧಾರದ ಮೇಲೆ ಯಾರಿಗೂ ತಾರತಮ್ಯ ಮಾಡಬಾರದು, ಎಂಬ ಮಹಾತ್ಮ ಜ್ಯೋತಿಬಾ ಫುಲೆ ಅವರ ತತ್ವವನ್ನು ಸ್ಮರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಫುಲೆ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದ್ದಾರೆ.
Kharge


ನವದೆಹಲಿ, 28 ನವೆಂಬರ್ (ಹಿ.ಸ.) :

ಆ್ಯಂಕರ್ : ಎಲ್ಲ ಮನುಷ್ಯರು ಸಮಾನರು, ಜಾತಿಯ ಆಧಾರದ ಮೇಲೆ ಯಾರಿಗೂ ತಾರತಮ್ಯ ಮಾಡಬಾರದು, ಎಂಬ ಮಹಾತ್ಮ ಜ್ಯೋತಿಬಾ ಫುಲೆ ಅವರ ತತ್ವವನ್ನು ಸ್ಮರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಫುಲೆ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದ್ದಾರೆ.

ಸಮಾನತೆ, ಸಾಮಾಜಿಕ ನ್ಯಾಯ, ಮಹಿಳಾ ಶಿಕ್ಷಣ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿದ ‘ಕ್ರಾಂತಿಸೂರ್ಯ’ ಫುಲೆ ಅವರ ಸೇವೆಯನ್ನು ಖರ್ಗೆ ಪ್ರಸ್ತಾಪಿಸಿ, ಮಹಾನ್ ಸಮಾಜ ಸುಧಾರಕರಿಗೆ ನಮ್ರವಾದ ನಮನಗಳು ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande