ಡಾಟಾ ಎಂಟ್ರಿ ಆಪರೇಟರ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
ಧಾರವಾಡ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿ
ಡಾಟಾ ಎಂಟ್ರಿ ಆಪರೇಟರ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ


ಧಾರವಾಡ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರಕ್ರ್ಯೊರಮೆಂಟ್ ಪೋರ್ಟಲ ಮೂಲಕ ಟಂಡರ್ ಕರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ https://kppp.karnataka.gov.inನಲ್ಲಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಅಟಲ್‍ಜೀ ಜನಸ್ನೇಹಿ ಕೇಂದ್ರದ ಶಾಖೆಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande