ನಾಳೆ ಹಾಸನ ಜಿಲ್ಲೆಯ ಅಂಚೆ ಅದಾಲತ್
ಹಾಸನ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕರು ಅಂಚೆ ವ್ಯವಸ್ಥೆಯ ಕುಂದು ಕೊರತೆಗಳ ಬಗ್ಗೆ ತಮ್ಮ ಅಹವಾಲುಗಳನ್ನು ನೀಡಲು ಅಂಚೆ ಅದಾಲತ್ ನ್ನು ಡಿ.16 ರಂದು ಬೆಳಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಹಾಸನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಅಂಚೆ ಸೇವೆಯ ಬಗ್ಗೆ ಕುಂದು ಕೊರತೆಗಳು ಏನ
ನಾಳೆ ಹಾಸನ ಜಿಲ್ಲೆಯ ಅಂಚೆ ಅದಾಲತ್


ಹಾಸನ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರು ಅಂಚೆ ವ್ಯವಸ್ಥೆಯ ಕುಂದು ಕೊರತೆಗಳ ಬಗ್ಗೆ ತಮ್ಮ ಅಹವಾಲುಗಳನ್ನು ನೀಡಲು ಅಂಚೆ ಅದಾಲತ್ ನ್ನು ಡಿ.16 ರಂದು ಬೆಳಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಹಾಸನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಅಂಚೆ ಸೇವೆಯ ಬಗ್ಗೆ ಕುಂದು ಕೊರತೆಗಳು ಏನಾದರು ಇದ್ದಲ್ಲಿ ಈ ಕಚೇರಿಗೆ ಸದರಿ ದಿನಾಂಕದಂದು ಬೆಳಗ್ಗೆ 11 ಗಂಟೆಯ ಒಳಗೆ ಸಲ್ಲಿಸಲು ಹಾಸನ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande