ಯರಗೇರಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಶಾಸಕರು
ರಾಯಚೂರು, 29 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ಸರ್ವಧರ್ಮ ಭಾವೈಕ್ಯತೆಯ ಸಂಕೇತವಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗವಹಿಸ
ಯರಗೇರಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಶಾಸಕರು


ಯರಗೇರಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಶಾಸಕರು


ರಾಯಚೂರು, 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ಸರ್ವಧರ್ಮ ಭಾವೈಕ್ಯತೆಯ ಸಂಕೇತವಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗವಹಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande