ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸ್ಥಾಪನಾ ದಿನ
ನವದೆಹಲಿ, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸ್ಥಾಪನಾ ದಿನದಂದು ಸೈನಿಕರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚವ್ಹಾಣ ಶುಭಾಶಯ ಕೋರಿದ್ದಾರೆ. ದೇಶದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಆಂತರಿಕ ಭದ್ರತೆಯನ್ನು ಅಭೇದ್ಯವಾಗಿಸುವ ನಿಮ್ಮಂತಹ ಧೈರ್ಯಶಾಲಿ ಪುತ್ರರ ಬಗ್ಗೆ ದೇ
Cisf


ನವದೆಹಲಿ, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸ್ಥಾಪನಾ ದಿನದಂದು ಸೈನಿಕರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚವ್ಹಾಣ ಶುಭಾಶಯ ಕೋರಿದ್ದಾರೆ.

ದೇಶದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಆಂತರಿಕ ಭದ್ರತೆಯನ್ನು ಅಭೇದ್ಯವಾಗಿಸುವ ನಿಮ್ಮಂತಹ ಧೈರ್ಯಶಾಲಿ ಪುತ್ರರ ಬಗ್ಗೆ ದೇಶ ಯಾವಾಗಲೂ ಹೆಮ್ಮೆಪಡುತ್ತದೆ.

ನಿಮ್ಮೆಲ್ಲ ಸೈನಿಕರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande