ಖರ್ಗೆ ಆಕ್ಷೇಪಾರ್ಹ ಹೇಳಿಕೆ ; ರಾಜ್ಯ ಸಭೆಯಲ್ಲಿ ಗದ್ದಲ
ನವದೆಹಲಿ, 11 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸದನದ ನಾಯಕ ಜೆ.ಪಿ. ನಡ್ಡಾ ನಡುವೆ ಬಿಸಿ ಚರ್ಚೆ ನಡೆಯಿತು. ಉಪಸಭಾಪತಿ ಹರಿವಂಶ ನಾರಾಯಣ್ ಅವರು ಖರ್ಗೆ ಅವರನ್ನು ಮಾತನಾಡದಂತೆ ತಡೆದಾಗ, ಇಲ್ಲಿ ಸರ್ವಾಧಿಕಾರ ನಡೆಯುತ್ತಿದೆ ಎಂದು ಖರ್ಗೆ ಆರ
Rs


ನವದೆಹಲಿ, 11 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸದನದ ನಾಯಕ ಜೆ.ಪಿ. ನಡ್ಡಾ ನಡುವೆ ಬಿಸಿ ಚರ್ಚೆ ನಡೆಯಿತು. ಉಪಸಭಾಪತಿ ಹರಿವಂಶ ನಾರಾಯಣ್ ಅವರು ಖರ್ಗೆ ಅವರನ್ನು ಮಾತನಾಡದಂತೆ ತಡೆದಾಗ, ಇಲ್ಲಿ ಸರ್ವಾಧಿಕಾರ ನಡೆಯುತ್ತಿದೆ ಎಂದು ಖರ್ಗೆ ಆರೋಪಿಸಿದರು.

ಈ ವೇಳೆ ಖರ್ಗೆ ಸರಕಾರದ‌ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ಸಿಟ್ಟಿಗೆದ್ದ ಜೆ.ಪಿ.ನಡ್ಡಾ ಖರ್ಗೆಯವರನ್ನು ತರಾಟೆಗೆ ತೆಗೆದುಕೊಂಡರು. ನಂತರ ಖರ್ಗೆ ಸಭಾಪತಿಯವರಲ್ಲಿ ಕ್ಷಮೆಯಾಚಿಸಿದ ನಂತರ ಪರಿಸ್ಥಿತಿ ತಿಳಿಯಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande