ಲೋಕಾಯುಕ್ತರಿಂದ ಮಾ.13ರಂದು ಸಾರ್ವಜನಿಕರ ಕುಂದುಕೊರತೆ ಸಭೆ
ರಾಯಚೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಯಚೂರು ಲೋಕಾಯುಕ್ತ ಪೊಲೀಸರ ವತಿಯಿಂದ ಇದೇ ಮಾರ್ಚ್ 13ರ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ಸಿರವಾರ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳ ಸಭೆಯಲ್ಲಿ ಆಯೋಜಿಸಲಾಗ
ಲೋಕಾಯುಕ್ತರಿಂದ ಮಾ.13ರಂದು ಸಾರ್ವಜನಿಕರ ಕುಂದುಕೊರತೆ ಸಭೆ


ರಾಯಚೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಯಚೂರು ಲೋಕಾಯುಕ್ತ ಪೊಲೀಸರ ವತಿಯಿಂದ ಇದೇ ಮಾರ್ಚ್ 13ರ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ಸಿರವಾರ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳ ಸಭೆಯಲ್ಲಿ ಆಯೋಜಿಸಲಾಗಿದ್ದು, ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳ್ಳಿಸಬೇಕೆಂದು ಕರ್ನಾಟಕ ಲೋಕಾಯುಕ್ತ ಪೋಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande