ಸಚಿವ ಸತೀಶ್ ಜಾರಕಿಹೊಳಿ‌ ಜನತಾ ದರ್ಶನ
ಗೋಕಾಕ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಇಂದು ಗೋಕಾಕ‌ ನಗರದ ತಮ್ಮ ಗೃಹಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.
Satish


ಗೋಕಾಕ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಇಂದು ಗೋಕಾಕ‌ ನಗರದ ತಮ್ಮ ಗೃಹಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande