ಹಾನಗಲ್ : ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ
ಹಾನಗಲ್, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಹಾವೇರಿ ಜಿಲ್ಲೆಯ ಹಾನಗಲ್ ಪರಿವರ್ತನಾ ಕಲಿಕಾ ಕೇಂದ್ರ ಗುರುಭವನ ವತಿಯಿಂದ ಮಾರ್ಚ್ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ಹಾಗೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಏಪ್ರಿಲ್​ 5ರಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್​ ವಿಷಯಗಳ ಕ್ರ
Training


ಹಾನಗಲ್, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಹಾವೇರಿ ಜಿಲ್ಲೆಯ ಹಾನಗಲ್ ಪರಿವರ್ತನಾ ಕಲಿಕಾ ಕೇಂದ್ರ ಗುರುಭವನ ವತಿಯಿಂದ ಮಾರ್ಚ್ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ಹಾಗೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಏಪ್ರಿಲ್​ 5ರಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್​ ವಿಷಯಗಳ ಕ್ರ್ಯಾಶ್​ ಕೋರ್ಸ್​ ಆರಂಭಗೊಳ್ಳಲಿದೆ. ವಿಷಯ ಪರಿಣಿತರಿಂದ ನಡೆಯುವ ಈ ತರಬೇತಿ ಕಾರ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande