ಕಾಂಗ್ರೆಸಿಗರಿಗೆ ಜನತೆಯಿಂದ ಶೀಘ್ರ ಕಪಾಳಮೋಕ್ಷ : ಬಿಜೆಪಿ
ಬೆಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ಕೆಂಪೇಗೌಡರಿಂದ ಬ್ರ್ಯಾಂಡ್ ಆಗಿದ್ದ ಬೆಂಗಳೂರನ್ನು ಬ್ಯಾಡ್ ಬೆಂಗಳೂರನ್ನಾಗಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಜನರು ಕ್ಯಾಕರಿಸಿ ಉಗಿಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಟೀಕಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಕಾಂಗ್ರೆಸಿಗರಿಗೆ ಜನತೆಯಿಂದ ಶೀಘ್ರ ಕಪಾಳಮೋಕ್ಷ : ಬಿಜೆಪಿ


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ಕೆಂಪೇಗೌಡರಿಂದ ಬ್ರ್ಯಾಂಡ್ ಆಗಿದ್ದ ಬೆಂಗಳೂರನ್ನು ಬ್ಯಾಡ್ ಬೆಂಗಳೂರನ್ನಾಗಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಜನರು ಕ್ಯಾಕರಿಸಿ ಉಗಿಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಟೀಕಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಗರ ಪ್ರದಕ್ಷಿಣೆ ವೇಳೆ ಬೆಂಗಳೂರಿಗರು ರಸ್ತೆ ಮಧ್ಯಯೇ ನಿಲ್ಲಿಸಿ ತರಾಟೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ಸಿಗರೇ ಜನ ಕಪಾಳಮೋಕ್ಷ ಮಾಡುವ ದಿನ ದೂರ ಉಳಿದಿಲ್ಲ ಎಂದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande