ದಾವಣಗೆರೆ, 22 ಮೇ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲೆಯಲ್ಲಿ ಪ್ರತಿ ತಿಂಗಳು ನಿಧಿ ಆಪ್ಕೆ ನಿಕಾಟ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಮೇ.27 ರಂದು ನಗರದ ಕೆಎಸ್ಎಸ್ ಪಿ.ಯು ಕಾಲೇಜು, #1382/5/6, 2ನೇ ಕ್ರಾಸ್ ಸರಸ್ವತಿ ನಗರ ದಾವಣಗೆರೆ-577004 ಇಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ, ಪಿಂಚಣಿದಾರರಿಗೆ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa