ಬೆಂಗಳೂರು, 23 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರಾಭಿವೃದ್ಧಿ ಮತ್ತು ವಿದ್ಯುತ್ ಯೋಜನೆಗಳ ಕುರಿತು ಕೇಂದ್ರ ಸಚಿವ ಎಂ.ಎಲ್. ಖಟ್ಟರ್ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಚರ್ಚೆ ನಡೆಸಿದರು.
ಬೆಂಗಳೂರು ಮತ್ತು ಕರ್ನಾಟಕದ ನಗರಾಭಿವೃದ್ಧಿ ಹಾಗೂ ವಿದ್ಯುತ್ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಕುರಿತು ಸಚಿವರೊಂದಿಗೆ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು ಎಂದು ಶಿವಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa