ಆಪರೇಷನ್ ಸಿಂಧೂರ್ ಯಶಸ್ಸಿಗೆ ಇಚ್ಚಾ ಶಕ್ತಿ ಕಾರಣ : ಅಮಿತ್ ಶಾ
ನವದೆಹಲಿ, 23 ಮೇ (ಹಿ.ಸ.) : ಆ್ಯಂಕರ್ : ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಯಲು ಪ್ರಧಾನ ಮಂತ್ರಿಯ ರಾಜಕೀಯ ಇಚ್ಛಾಶಕ್ತಿ, ಗುಪ್ತಚರ ಸಂಸ್ಥೆಗಳ ನಿಖರ ಮಾಹಿತಿ ಮತ್ತು ಭಾರತೀಯ ಸೇನೆಯ ಶಕ್ತಿ ಪೂರ್ಣ ಕಾರ್ಯಚರಣೆ ಕಾರಣವೆಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ನವದೆಹಲಿಯಲ್ಲಿ ನಡೆದ ಬಿಎಸ್‌ಎಫ್ ಹೂಡಿಕೆ ಸಮಾ
Amit sha


ನವದೆಹಲಿ, 23 ಮೇ (ಹಿ.ಸ.) :

ಆ್ಯಂಕರ್ : ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಯಲು ಪ್ರಧಾನ ಮಂತ್ರಿಯ ರಾಜಕೀಯ ಇಚ್ಛಾಶಕ್ತಿ, ಗುಪ್ತಚರ ಸಂಸ್ಥೆಗಳ ನಿಖರ ಮಾಹಿತಿ ಮತ್ತು ಭಾರತೀಯ ಸೇನೆಯ ಶಕ್ತಿ ಪೂರ್ಣ ಕಾರ್ಯಚರಣೆ ಕಾರಣವೆಂದು ಗೃಹ ಸಚಿವ ಅಮಿತ್ ಶಾ ಹೇಳಿದರು.

ನವದೆಹಲಿಯಲ್ಲಿ ನಡೆದ ಬಿಎಸ್‌ಎಫ್ ಹೂಡಿಕೆ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಕಾರ್ಯಾಚರಣೆಯಿಂದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಭಾರತ ತೀವ್ರ ಪ್ರತಿಕ್ರಿಯೆ ನೀಡಿದೆ ಎಂದು ಹೇಳಿದರು. ಭಯೋತ್ಪಾದಕರ ಅಡಗುತಾಣಗಳನ್ನು ನಾಶಪಡಿಸಲು ಭಾರತೀಯ ಸೇನೆ ಯಶಸ್ವಿಯಾಗಿ ದಾಳಿ ನಡೆಸಿದ ಬಗ್ಗೆ ಅವರು ಅಭಿಮಾನ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande