ಬಸ್ ಉರುಳಿ ಬಿದ್ದು ಹಲವು ಪ್ರಯಾಣಿಕರಿಗೆ ಗಾಯ
ದಾವಣಗೆರೆ, 24 ಮೇ (ಹಿ.ಸ.): ಆ್ಯಂಕರ್: ಚಾಲಕ‌ನ ನಿಯಂತ್ರಣ ತಪ್ಪಿ ಸಾರಿಗೆ ಇಲಾಖೆ ಬಸ್ ಪಲ್ಟಿಯಾಗಿರುವ ಘಟನೆ ದಾವಣಗೆರೆ ತಾಲೂಕಿನ ಹುಲಿಕಟ್ಟೆ ಗ್ರಾಮದ ಬಳಿ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 40ಕ್ಕೂ ಹೆಚ್ಚು ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲ
ಬಸ್ ಉರುಳಿ ಬಿದ್ದು ಹಲವು ಪ್ರಯಾಣಿಕರಿಗೆ ಗಾಯ


ದಾವಣಗೆರೆ, 24 ಮೇ (ಹಿ.ಸ.):

ಆ್ಯಂಕರ್:

ಚಾಲಕ‌ನ ನಿಯಂತ್ರಣ ತಪ್ಪಿ ಸಾರಿಗೆ ಇಲಾಖೆ ಬಸ್ ಪಲ್ಟಿಯಾಗಿರುವ ಘಟನೆ ದಾವಣಗೆರೆ ತಾಲೂಕಿನ ಹುಲಿಕಟ್ಟೆ ಗ್ರಾಮದ ಬಳಿ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 40ಕ್ಕೂ ಹೆಚ್ಚು ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande