ರಾಹುಲ್ ಗಾಂಧಿಯಿಂದ ಸಂತ್ರಸ್ತರಿಗೆ ಸಾಂತ್ವನ
ಪೂಂಚ್, 24 ಮೇ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಸಂತ್ರಸ್ತರ ಬೇಡಿಕೆಗಳ ಕುರಿತು ರಾಷ್ಟ್ರಮಟ್ಟದಲ್ಲಿ ಧ್ವನಿ ಎತ್ತುವ
Rahul


ಪೂಂಚ್, 24 ಮೇ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಭೇಟಿಯಾಗಿ ಸಾಂತ್ವನ ಹೇಳಿದರು.

ಈ ವೇಳೆ ಸಂತ್ರಸ್ತರ ಬೇಡಿಕೆಗಳ ಕುರಿತು ರಾಷ್ಟ್ರಮಟ್ಟದಲ್ಲಿ ಧ್ವನಿ ಎತ್ತುವ ಭರವಸೆ ನೀಡಿದ ಅವರು, ಕುಟುಂಬಗಳ ಧೈರ್ಯ ತುಂಬಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande