ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಎಚ್.ಡಿ.ಕೋಟೆ, 24 ಮೇ (ಹಿ.ಸ.): ಆ್ಯಂಕರ್: ಹಿರಿಯ ಪುತ್ರಿ ಪ್ರಿಯಕರನೊಂದಿಗೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬೂದನೂರು ಗ್ರಾಮದ ನಿವಾಸಿ
Suicide


ಎಚ್.ಡಿ.ಕೋಟೆ, 24 ಮೇ (ಹಿ.ಸ.):

ಆ್ಯಂಕರ್:

ಹಿರಿಯ ಪುತ್ರಿ ಪ್ರಿಯಕರನೊಂದಿಗೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande