ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಅಶೋಕ ಆಗ್ರಹ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಅಂಬೇಡ್ಕರ್ ಬರೆದ ಸಂವಿಧಾನ ಇಟ್ಟುಕೊಂಡು ಓಡಾಡುತ್ತಿರುವ ಕಾಂಗ್ರೆಸ್ಸಿಗರು, ಗೂಂಡಾಗಿರಿ ನಡೆಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ತನಕ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರ
Ashok


ಬೆಂಗಳೂರು, 25 ಮೇ (ಹಿ.ಸ.) :

ಆ್ಯಂಕರ್ : ಅಂಬೇಡ್ಕರ್ ಬರೆದ ಸಂವಿಧಾನ ಇಟ್ಟುಕೊಂಡು ಓಡಾಡುತ್ತಿರುವ ಕಾಂಗ್ರೆಸ್ಸಿಗರು, ಗೂಂಡಾಗಿರಿ ನಡೆಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ತನಕ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande