ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ಧಾರವಾಡ ಹಾಲು ಒಕ್ಕೂಟ ಸಂಘದ ನಿರ್ದೇಶಕರು ಹಾಗೂ ಸದಸ್ಯರು, ಸ್ಥಳೀಯ ಶಾಸಕರಾದ ವಿನಯ್ ಕುಲಕರ್ಣಿ ಅವರ ಜೊತೆ ಆಗಮಿಸಿ, ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa