ದಾವಣಗೆರೆ, 25 ಮೇ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲಾಧಿಕಾರಿಗಳು ಹಾಗೂ ಜನನ-ಮರಣಗಳ ನೋಂದಣಾಧಿಕಾರಿಗಳು ಅವರ ಅಧ್ಯಕ್ಷತೆಯಲ್ಲಿ ಮೇ.26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜನನ ಮರಣ ನೋಂದಣಿಯ ನಾಗರೀಕ ನೋಂದಣಿ ಪದ್ದತಿಯಡಿಯಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾ ಜನನ-ಮರಣ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa