ದಾವಣಗೆರೆ, 25 ಮೇ (ಹಿ.ಸ.) :
ಆ್ಯಂಕರ್ : ಬಿಜೆಪಿಯವರಿಗೆ ಬಸನಗೌಡ ಪಾಟೀಲ ಯತ್ನಾಳ್ ಕಾಟವನ್ನೇ ಸಹಿಸಿಕೊಳ್ಳಲು ಆಗುತ್ತಿಲ್ಲ, ಕಾಂಗ್ರೆಸ್ ಪಕ್ಷದ ವಿಚಾರ ಏಕೆ ಬೇಕು ಸಚಿವ ಜಮೀರ ಅಹಮದ್ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಮೊದಲು ತಮ್ಮ ಪಕ್ಷದ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಿ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa