ಹಿರಣ್ಯಕೇಶಿ ನದಿ ಪ್ರವಾಹ ಪ್ರದೇಶ ಪರಿಶೀಲನೆ ನಡೆಸಿದ ಜಾರಕಿಹೊಳಿ‌
ಸಂಕೇಶ್ವರ, 25 ಮೇ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯಲ್ಲಿ ಹಿರಣ್ಯಕೇಶಿ ನದಿಯಿಂದ ಸಂಕೇಶ್ವರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗುವ ಪ್ರವಾಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಸಂಕೇಶ್ವರ ಪಟ್ಟಣದ ಸಮೀಪದಲ್
ಹಿರಣ್ಯಕೇಶಿ ನದಿ ಪ್ರವಾಹ ಪ್ರದೇಶ ಪರಿಶೀಲನೆ ನಡೆಸಿದ ಜಾರಕಿಹೊಳಿ‌


ಸಂಕೇಶ್ವರ, 25 ಮೇ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯಲ್ಲಿ ಹಿರಣ್ಯಕೇಶಿ ನದಿಯಿಂದ ಸಂಕೇಶ್ವರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗುವ ಪ್ರವಾಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಸಂಕೇಶ್ವರ ಪಟ್ಟಣದ ಸಮೀಪದಲ್ಲಿ ನದಿಯನ್ನು ಪರಿಶೀಲಿಸಿ, ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande