ಮಂಡ್ಯದಲ್ಲಿ ಮಗು ಸಾವು ಪ್ರಕರಣ, ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ :ಚಲುವರಾಯಸ್ವಾಮಿ
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ಮಂಡ್ಯದ ಸ್ವರ್ಣಸಂದ್ರ ಬಳಿಯ ನಂದ ಸರ್ಕಲ್‌ನಲ್ಲಿ ಸಂಚಾರಿ ಪೊಲೀಸರು ಹೆಲ್ಮೆಟ್‌ ತಪಾಸಣೆ ನಡೆಸುತ್ತಿದ್ದ ವೇಳೆ ನಡೆದ ಅನಾಹುತದಿಂದ ಪುಟ್ಟ ಮಗುವೊಂದು ಮೃತಪಟ್ಟ ಘಟನೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಮಗುವಿನ
Chaluvrayaswami


ಬೆಂಗಳೂರು, 26 ಮೇ (ಹಿ.ಸ.) :

ಆ್ಯಂಕರ್ : ಮಂಡ್ಯದ ಸ್ವರ್ಣಸಂದ್ರ ಬಳಿಯ ನಂದ ಸರ್ಕಲ್‌ನಲ್ಲಿ ಸಂಚಾರಿ ಪೊಲೀಸರು ಹೆಲ್ಮೆಟ್‌ ತಪಾಸಣೆ ನಡೆಸುತ್ತಿದ್ದ ವೇಳೆ ನಡೆದ ಅನಾಹುತದಿಂದ ಪುಟ್ಟ ಮಗುವೊಂದು ಮೃತಪಟ್ಟ ಘಟನೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಮಗುವಿನ ತಂದೆ-ತಾಯಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಈ ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande