ಧಾರವಾಡದಲ್ಲಿ ಜಿಲ್ಲಾ ಮಟ್ಟದ ಸಂವಾದ ಸಭೆ
ಧಾರವಾಡ, 26 ಮೇ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಧಾರವಾಡ ಗ್ರಾಮೀಣ ಮತ್ತು ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಅಭಿವೃದ್ಧಿ, ಪ್ರದೇಶದ ಮೂಲಭೂತ ಸೌಕರ್ಯಗಳು ಹಾಗೂ ಸಾರ್ವ
Conference


ಧಾರವಾಡ, 26 ಮೇ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಧಾರವಾಡ ಗ್ರಾಮೀಣ ಮತ್ತು ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಅಭಿವೃದ್ಧಿ, ಪ್ರದೇಶದ ಮೂಲಭೂತ ಸೌಕರ್ಯಗಳು ಹಾಗೂ ಸಾರ್ವಜನಿಕ ಅಗತ್ಯಗಳ ಕುರಿತು ಗಂಭೀರ ಚರ್ಚೆ ನಡೆಯಿತು.

ಸಭೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಅಖಂಡ ಧಾರವಾಡ ಜಿಲ್ಲೆಯ ಕುಂದುಕೊರತೆಗಳಿಗೆ ಶಾಶ್ವತ ಪರಿಹಾರ ದೊರೆಯಬೇಕಾದರೆ, ವರದಿಯಲ್ಲಿ ನೀಡಲಾದ ಸಲಹೆ-ಸೂಚನೆಗಳನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕು, ಎಂದು ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande