ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್‍.ಡಿ
ಬಳ್ಳಾರಿ, 26 ಮೇ (ಹಿ.ಸ.) : ಆ್ಯಂಕರ್ : ವಿಜಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಾಹಣಾಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿ ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್‌.ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಿ.ಅರುಣ್ ಕುಮಾ
Nagaradona Vijaya Bhaskar receives PhD degree


ಬಳ್ಳಾರಿ, 26 ಮೇ (ಹಿ.ಸ.) :

ಆ್ಯಂಕರ್ : ವಿಜಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಾಹಣಾಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿ ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್‌.ಡಿ ಪದವಿ ಲಭಿಸಿದೆ.

ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಿ.ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಲಾಗಿದೆ “ಫೈನಾನ್ಸಿಯಲ್ ಇನ್ಕ್ಲೂಶನ್ ಆಂಡ್ ಇನ್ಕ್ಲೂಸಿವ್ ಗ್ರೋಟ್-ಎ ಸ್ಟಡಿವಿತ್ ಸ್ಪೆಷಲ್ ರೆಫರೆನ್ಸ್ ಟು ಕರ್ನಾಟಕ ಗ್ರಾಮೀಣ ಬ್ಯಾಂಕ್ ಇನ್ ಬಳ್ಳಾರಿ ಅಂಡ್ ಕೊಪ್ಪಳ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್‌.ಡಿ ಪದವಿ ಪ್ರದಾನ ಮಾಡಿದೆ ವಿಶ್ವವಿದ್ಯಾಲಯದ ಇವೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande