ಪಹಲ್ಗಾಮ್‌ ದಾಳಿಗೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ : ಉಪರಾಷ್ಟ್ರಪತಿ
ನರಸಿಂಗ್‌ಪುರ,26 ಮೇ (ಹಿ.ಸ.) : ಆ್ಯಂಕರ್ : ಮಧ್ಯ ಪ್ರದೇಶದ ನರಸಿಂಗ್‌ಪುರದಲ್ಲಿ ಆರಂಭಗೊಂಡ ಮೂರು ದಿನಗಳ ‘ಕೃಷಿ ಉದ್ಯಮ ಸಮ್ಮೇಳನ’ ಉದ್ಘಾಟನೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮಾತನಾಡಿ, ಪಹಲ್ಗಾಮ್ ದಾಳಿಗೆ ಭಾರತ ಆಪರೇಷನ್ ಸಿಂಧೂರ್ ಮೂಲಕ ಕಠಿಣ ತಿರುಗೇಟು ನೀಡಿದೆ ಎಂದು ಹೇಳಿದರು. ಅವರು ಪ್ರಧಾನಮ
Vice President


ನರಸಿಂಗ್‌ಪುರ,26 ಮೇ (ಹಿ.ಸ.) :

ಆ್ಯಂಕರ್ : ಮಧ್ಯ ಪ್ರದೇಶದ ನರಸಿಂಗ್‌ಪುರದಲ್ಲಿ ಆರಂಭಗೊಂಡ ಮೂರು ದಿನಗಳ ‘ಕೃಷಿ ಉದ್ಯಮ ಸಮ್ಮೇಳನ’ ಉದ್ಘಾಟನೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮಾತನಾಡಿ, ಪಹಲ್ಗಾಮ್ ದಾಳಿಗೆ ಭಾರತ ಆಪರೇಷನ್ ಸಿಂಧೂರ್ ಮೂಲಕ ಕಠಿಣ ತಿರುಗೇಟು ನೀಡಿದೆ ಎಂದು ಹೇಳಿದರು.

ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವವನ್ನು ಶ್ಲಾಘಿಸಿ, ಭಾರತವು ವಿಶ್ವದ ಮೂರನೇ ಸೂಪರ್ ಪವರ್ ಆಗಲು ದಾರಿಯಲ್ಲಿದೆ ಎಂದರು. ಕೃಷಿ ಕ್ಷೇತ್ರದಲ್ಲಿನ ನಾವೀನ್ಯತೆ, ತಾಂತ್ರಿಕ ಪ್ರಗತಿ, ರೈತರ ಕಲ್ಯಾಣ ಕುರಿತಾಗಿ ಅವರು ಬದ್ಧತೆಯನ್ನು ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande