ನಾಗ್ಪುರ್, 26 ಮೇ (ಹಿ.ಸ.) :
ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜಮ್ತಾದಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ‘ಸ್ವಸ್ತಿ ನಿವಾಸ’ ಅತಿಥಿ ಗೃಹದ ಶಿಲಾನ್ಯಾಸ ನೆರವೇರಿಸಿ. ನಂತರ, ಚಿಂಚೋಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ತಾತ್ಕಾಲಿಕ ಕ್ಯಾಂಪಸ್ನ್ನು ಉದ್ಘಾಟಿಸಿ, ಶಾಶ್ವತ ಕ್ಯಾಂಪಸ್ಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ನಂತರ ನಾಂದೇಡ್ಗೆ ತೆರಳಿ , ಮಾಜಿ ಮುಖ್ಯಮಂತ್ರಿ ವಸಂತರಾವ್ ನಾಯಕ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ. ಸಂಜೆ ನಾನಾ-ನಾನಿ ಪಾರ್ಕ್ನಲ್ಲಿ ಬಿಜೆಪಿ ಮಹಾನಗರ ಕಚೇರಿಯನ್ನು ಉದ್ಘಾಟಿಸಿ. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa