ಕೃಷಿ ಕೈಗಾರಿಕಾ ಸಮ್ಮೇಳನದಲ್ಲಿ ಉಪರಾಷ್ಟ್ರಪತಿ ಧಂಖರ್
ನರಸಿಂಗ್‌ಪುರ, ಮೇ (ಹಿ.ಸ.) : ಆ್ಯಂಕರ್ : ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಇಂದು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಕೃಷಿ ಕೈಗಾರಿಕಾ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಕೃಷಿ ಆಧಾರಿತ ಕೈಗಾರಿಕೆಗಳ ಉತ್ತೇಜನ, ಆಹಾರ ಸಂಸ್ಕರಣಾ ಹೂಡಿಕೆ ಆಕರ್ಷಣೆ ಮತ್ತು ರೈತರ ಮಾರುಕಟ್ಟೆ ಸಂಪರ್ಕ ವಿಸ್ತರಣೆ ಕುರಿತು ಸಮ
Vice President


ನರಸಿಂಗ್‌ಪುರ, ಮೇ (ಹಿ.ಸ.) :

ಆ್ಯಂಕರ್ : ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಇಂದು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಕೃಷಿ ಕೈಗಾರಿಕಾ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಕೃಷಿ ಆಧಾರಿತ ಕೈಗಾರಿಕೆಗಳ ಉತ್ತೇಜನ, ಆಹಾರ ಸಂಸ್ಕರಣಾ ಹೂಡಿಕೆ ಆಕರ್ಷಣೆ ಮತ್ತು ರೈತರ ಮಾರುಕಟ್ಟೆ ಸಂಪರ್ಕ ವಿಸ್ತರಣೆ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಘಟಕಗಳ ಶಂಕುಸ್ಥಾಪನೆ, ಉದ್ದೇಶ ಪತ್ರ ವಿತರಣೆ, ಭೂ ಹಂಚಿಕೆ ಪತ್ರ ನೀಡಿಕೆ ಮತ್ತು ಆಧುನಿಕ ಕೃಷಿ ತಂತ್ರಜ್ಞಾನ ಪ್ರದರ್ಶನಗಳು ನಡೆಯಲಿವೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande